ದೆಹಲಿ ವಿಧಾನಸಭಾ ಚುನಾವಣೆಗಾಗಿ ₹40 ಲಕ್ಷಗಳನ್ನು ಸಂಗ್ರಹಿಸಲು ಕ್ರೌಡ್ ಫಂಡಿಂಗ್ ಅಭಿಯಾನವನ್ನು ಇಂದು ಸಿಎಂ ಆತಿಶಿ ಆರಂಭಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಂದ ಪಡೆಯುವ ಸಣ್ಣ ಪುಟ್ಟ ದೇಣಿಗೆಗಳು ರಾಜಕೀಯಕ್ಕೆ ಪಕ್ಷದ ಪ್ರಾಮಾಣಿಕ ವಿಧಾನವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಕಾರ್ಪೋರೇಟ್ ದೇಣಿಗೆಗಳನ್ನು ಅವಲಂಬಿಸಿರುವ ಇತರ ಪಕ್ಷಗಳಿಗಿಂತ ನಾವು ಭಿನ್ನ. ಸಾಮಾನ್ಯ ನಾಗರಿಕರ ಬೆಂಬಲವೇ ನಮ್ಮ ಪಕ್ಷದ ಪ್ರಚಾರದ ಮೂಲ ಆಧಾರವಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.
ದಿನ ಭವಿಷ್ಯ (05-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
ದಿನ ಭವಿಷ್ಯ: 05-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಉದ್ಯೋಗದಲ್ಲಿನ ಒತ್ತಡವು ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ಮೇಲಧಿಕಾರಿಗಳ ಪ್ರಶಂಸೆ ಲಭಿಸಲಿದೆ. ಆರ್ಥಿಕವಾಗಿ ಪರಿಸ್ಥಿತಿ...








