ADVERTISEMENT
Sunday, July 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Delhi : ತನ್ನ ಕತ್ತು ತಾನೇ ಸೀಳಿಕೊಂಡ ವ್ಯಕ್ತಿ ; ಹಿಡಿಯಲು ಬಂದ ಪೊಲೀಸರ ಮೇಲೆ ಗುಂಡು ಹಾರಿಸಿದ…    

ನಾಥು ಕಾಲೋನಿ ಚೌಕ್‌ನಲ್ಲಿ   ಪೊಲೀಸರು ಮತ್ತು ಸ್ಥಳಿಯರು  ಆತನನ್ನ ಹಿಡಿಯಲು ಮುಂದಾದಾಗ  ಪೊಲೀಸ್ ಅಧಿಕಾರಿಗಳನ್ನ ಗಾಯಗೊಳಿಸಿದ್ದಾನೆ ಅಲ್ಲದೇ ಅವರ ಪಿಸ್ತೂಲ್ ಕಸಿದುಕೊಂಡು  ಒಂದು ಸುತ್ತು ಗುಂಡು ಹಾರಿಸಿದ್ದಾನೆ. ಈ ಸಿಸಿಟಿವಿ ವಿಡಿಯೋ ಇದೀಗ ವೈರಲ್ ಆಗಿದೆ. ನಂತರ ಪೊಲೀಸರು ಅವನನ್ನ  ಹಿಡಿದು ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ.

Naveen Kumar B C by Naveen Kumar B C
March 18, 2023
in Newsbeat, National, ದೇಶ - ವಿದೇಶ
Delhi
Share on FacebookShare on TwitterShare on WhatsappShare on Telegram

Delhi : ತನ್ನ ಕತ್ತು ತಾನೇ ಸೀಳಿಕೊಂಡ ವ್ಯಕ್ತಿ ; ಹಿಡಿಯಲು ಬಂದ ಪೊಲೀಸರ ಮೇಲೆ ಗುಂಡು ಹಾರಿಸಿದ…

 

ವ್ಯಕ್ತಿಯೊಬ್ಬ ತನ್ನ ಕತ್ತನ್ನ ತಾನೇ ಸೀಳಿಕೊಂಡು ಸಾರ್ವಜನಿಕವಾಗಿ ಓಡಾಡಿರುವ ಘಟನೆ ದೆಹಲಿ ಯಲ್ಲಿ ನಡೆದಿದೆ.   ವ್ಯಕ್ತಿಯನ್ನ  ಕ್ರಿಶನ್ ಶೇರ್ವಾಲ್ ಎಂದು ಗುರುತಿಸಲಾಗಿದೆ.

ಮಾರ್ಚ್ 16 ರಂದು ಸಂಜೆ  6.40 ರ ಸುಮಾರಿಗೆ  ಎಂಎಸ್ ಪಾರ್ಕ್‌ ಬಳಿ  ಈ ಘಟನೆ ನಡೆದಿದ್ದು ಸ್ಥಳಿಯರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.  ನಾಥು ಕಾಲೋನಿ ಚೌಕ್‌ನಲ್ಲಿ   ಪೊಲೀಸರು ಮತ್ತು ಸ್ಥಳಿಯರು  ಆತನನ್ನ ಹಿಡಿಯಲು ಮುಂದಾದಾಗ  ಪೊಲೀಸ್ ಅಧಿಕಾರಿಗಳನ್ನ ಗಾಯಗೊಳಿಸಿದ್ದಾನೆ ಅಲ್ಲದೇ ಅವರ ಪಿಸ್ತೂಲ್ ಕಸಿದುಕೊಂಡು  ಒಂದು ಸುತ್ತು ಗುಂಡು ಹಾರಿಸಿದ್ದಾನೆ. ಈ ಸಿಸಿಟಿವಿ ವಿಡಿಯೋ ಇದೀಗ ವೈರಲ್ ಆಗಿದೆ. ನಂತರ ಪೊಲೀಸರು ಅವನನ್ನ  ಹಿಡಿದು ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ.

ಸದ್ಯ ಕ್ರಿಶನ್ ಶೇರ್ವಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿಎಸ್ ಎಂಎಸ್ ಪಾರ್ಕ್ ಪೊಲೀಸ್  ಸ್ಟೇಷನ್ ನಲ್ಲಿ ಐಪಿಸಿ ಸೆಕ್ಷನ್  307/394/397/186/353 ಮತ್ತು 27 ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕ್ರಿಶನ್ ಶೇರ್ವಾಲ್ ತಮ್ಮ ಪತ್ನಿಯಿಂದ ಬೇರ್ಪಟ್ಟು ಹಲವು ರೀತಿಯ ಖಿನ್ನತೆಗಳಿಗೆ ಒಳಾಗಿದ್ದ. ಹೆಚ್ಚಿನ ತನಿಖೆ  ನಡೆಸಲಾಗುತ್ತಿದೆ ಎಂದು ದೆಹಲಿ  ಪೊಲೀಸರು ತಿಳಿಸಿದ್ದಾರೆ.

Delhi: Man slits his own throat; Shots were fired at the policemen who came to catch…

Related posts

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

July 13, 2025
ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಧರ್ಮಸ್ಥಳ ಮರ್ಡರ್ ಮಿಸ್ಟರಿ: ದೂರುದಾರನ ಮಾಹಿತಿ ಬೆನ್ನಲ್ಲೇ ಅಸ್ಥಿಪಂಜರದ ಅವಶೇಷಗಳು ಪತ್ತೆ!

July 13, 2025
Tags: Delhipolicemen
ShareTweetSendShare
Join us on:

Related Posts

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

by Shwetha
July 13, 2025
0

ನಗರದ ಬೇಕರಿ, ಜ್ಯೂಸ್ ಅಂಗಡಿ, ಕಾಂಡಿಮೆಂಟ್ಸ್ ಮಾಲೀಕರಿಗೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯು ಮಹತ್ವದ ಸ್ಪಷ್ಟನೆಯನ್ನು ನೀಡಿದೆ. ಆನ್‌ಲೈನ್ ಮೂಲಕ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ಇಲಾಖೆಯು...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಧರ್ಮಸ್ಥಳ ಮರ್ಡರ್ ಮಿಸ್ಟರಿ: ದೂರುದಾರನ ಮಾಹಿತಿ ಬೆನ್ನಲ್ಲೇ ಅಸ್ಥಿಪಂಜರದ ಅವಶೇಷಗಳು ಪತ್ತೆ!

by Shwetha
July 13, 2025
0

ಮಂಗಳೂರು: ಇಡೀ ರಾಜ್ಯದ ಗಮನ ಸೆಳೆದಿರುವ ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆದಿವೆ. ದೂರುದಾರನ ಹೇಳಿಕೆ ದಾಖಲಾದ ಬೆನ್ನಲ್ಲೇ, ಬೆಳ್ತಂಗಡಿ ಪೊಲೀಸರು ಅಸ್ಥಿಪಂಜರದ...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮೊಟ್ಟೆ ಕಿಮಾ ರೈಸ್‌ ರೆಸಿಪಿ

by Shwetha
July 13, 2025
0

ಮೊಟ್ಟೆ ಕಿಮಾ ರೈಸ್ (Egg Keema Rice) ಒಂದು ರುಚಿಕರವಾದ ಮತ್ತು ಸುಲಭವಾಗಿ ತಯಾರಿಸಬಹುದಾದ ಖಾದ್ಯ. ಇದನ್ನು ಸಾಮಾನ್ಯವಾಗಿ ಮೊಟ್ಟೆ ಬುರ್ಜಿ/ಕೀಮಾ ಮಸಾಲಾವನ್ನು ಅನ್ನದೊಂದಿಗೆ ಬೆರೆಸಿ ಮಾಡಲಾಗುತ್ತದೆ....

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮಟನ್ ಕಾಲ್ ಸೂಪ್ ಆರೋಗ್ಯ ಪ್ರಯೋಜನಗಳು

by Shwetha
July 13, 2025
0

ಮಟನ್ ಕಾಲು ಸೂಪ್ (Mutton Call Soup) ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಇದು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಸಾಂಪ್ರದಾಯಿಕವಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ದೇಹವನ್ನು ಬಲಪಡಿಸಲು...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಶ್ರೀ ವೀರಭದ್ರ ದೇವಸ್ಥಾನ ಯಡೂರು ವೀರಭದ್ರನಗರ, ಬೆಳಗಾವಿ ಇತಿಹಾಸ ಮತ್ತು ಮಹಿಮೆ

by Shwetha
July 13, 2025
0

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ವೀರಭದ್ರನಗರದಲ್ಲಿರುವ ಶ್ರೀ ವೀರಭದ್ರ ದೇವಸ್ಥಾನವು ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ದೇವಾಲಯದ ಇತಿಹಾಸ ಮತ್ತು ಮಹಿಮೆಯ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram