ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಕ್ಕೇರಿ ನಾಯಕರು ಪೋಷಿಸಿದ ವಿನ್ಯಾಸಗಳು-ಮಲೆನಾಡಿನ ಸಾಮ್ರಾಜ್ಯದ ಚಾರಿತ್ರಿಕೆ ಆಭರಣಗಳ ವಿಶೇಷತೆ:

Namratha Rao by Namratha Rao
November 1, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಇಕ್ಕೇರಿ ನಾಯಕರು ಪೋಷಿಸಿದ ವಿನ್ಯಾಸಗಳು-ಮಲೆನಾಡಿನ ಸಾಮ್ರಾಜ್ಯದ ಚಾರಿತ್ರಿಕೆ ಆಭರಣಗಳ ವಿಶೇಷತೆ:

 

Related posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

July 10, 2026
ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026

ಎಲ್ಲಾ ರಾಜ ಮನೆತನಗಳಂತೆ ಇಕ್ಕೇರಿ ನಾಯಕರು ಸಹ ಹಲವಾರು ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಒತ್ತಿದ್ದು ಅದರಲ್ಲಿ ಶಿಲ್ಪ ಕಲೆ ಮತ್ತು ಆಭರಣ ವಿನ್ಯಾಸ ಕೂಡಾ ಒಂದು. ಉದಾಹರಣೆಗೆ ವಿಜಯನಗರದ ಅಚ್ಯುತ ದೇವರಾಯರ ಕಾಲದಲ್ಲಿ ರಾಜ ಪೋಷಣೆ ಪಡೆದ ಗಂಡಭೇರುಂಡ ಶಿಲ್ಪ ಎಷ್ಟರ ಮಟ್ಟಿಗೆ ಪ್ರಸಿದ್ಧಿ ಪಡೆಯುತ್ತದೆ ಅಂದರೆ ೧೫೬೫ರ ತಾಳಿಕೋಟೆ ಯುದ್ಧದ ನಂತರ ಈ ಗಂಡಭೇರುಂಡ ಲಾಂಛನವನ್ನು ವಿಜಯನಗರದ ಅಧೀನದಲ್ಲಿ ಇದ್ದ ಸಾಮಂತರು ಸ್ವಲ್ಪ ಬದಲಾವಣೆ ಪಡಿಸಿಕೊಂಡು ಅದನ್ನು ಮುಂದುವರಿಸಿಕೊಂಡು ಹೋಗುತ್ತಾರೆ. ವಿಜಯನಗರ ಸಾಮಂತರಲ್ಲಿ ಇಕ್ಕೇರಿ ನಾಯಕರು ಸಹಾ ಒಬ್ಬರು. 

ಇನ್ನೂ ಇಕ್ಕೇರಿ ನಾಯಕರು ತಮ್ಮದೇ ಸ್ವತಂತ್ರ ಸಾಮ್ರಾಜ್ಯವನ್ನು ಹೊಂದಿದ ನಂತರ ತಮ್ಮದೇ ಆದ ಶಿಲ್ಪ ಕಲೆ ಮತ್ತೆ ವಿಶಿಷ್ಠವಾದ ವಿನ್ಯಾಸಕ್ಕೆ ಸಾಕಷ್ಟು ಪ್ರೋತ್ಸಾಹ ಮತ್ತು ಆದ್ಯತೆ ನೀಡುತ್ತಾರೆ. ಇವುಗಳಲ್ಲಿ ಗಂಡಭೇರುಂಡ ತರಹವೇ ಹೋಲುವ ಒಂದು ಆಕೃತಿ ಅಂದಿನ ಕಾಲದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆಯುತ್ತದೆ. ಹಿರಿಯ ವೆಂಕಟಪ್ಪ ನಾಯಕರ ಕಾಲದಲ್ಲಿ ಗಂಡಭೇರುಂಡ ಮಾದರಿಯಲ್ಲಿ ಅದಕ್ಕೆ ತದ್ವಿರುದ್ಧವಾಗಿ ಒಂದಕ್ಕೊಂದು ನೋಡುವ ಗಿಳಿಗಳ ಶಿಲ್ಪ ಕೆತ್ತನೆ ಮತ್ತು ಆಭರಣ ವಿನ್ಯಾಸದ ಮೂಲಕ ಚಾಲ್ತಿಗೆ ಬರುತ್ತದೆ. ಇನ್ನೂ ರಾಣಿ ಚೆನ್ನಮ್ಮಾಜಿಯ ಕಾಲದಲ್ಲಿ ಗಿಳಿಗಳ ಸ್ಥಾನವನ್ನು ಸಿಂಹಗಳು ತೆಗೆದುಕೊಳ್ಳುತ್ತವೆ. ಇಂದಿಗೂ ಸಹಾ ಬಿದನೂರಿನ ಸಾಕಷ್ಟು ಮನೆಗಳಲ್ಲಿ ಅಥವಾ ಇಕ್ಕೇರಿ ನಾಯಕರ ಸಂಸ್ಥಾನದಲ್ಲಿ ಕಾರ್ಯನಿರ್ವಹಿಸಿದ ಮನೆತನಗಳ ಅಧೀನದಲ್ಲಿ ಇಂತಹ ವಿನ್ಯಾಸ ಹೋಲುವ ಅಮೂಲ್ಯವಾದ ಆಭರಣಗಳನ್ನು ಕಾಣಬಹುದು. 

ಇತ್ತೀಚೆಗೆ ಬಿದನೂರಿನ ಶ್ರೀ ಪ್ರಕಾಶ್‌ ಶೇಟ್ ಅವರಿಗೆ ಇಕ್ಕೇರಿ ನಾಯಕರ ಕಾಲದ ಎರಡು ಚಿನ್ನದ ಪದಕ (Pendent) ನೋಡುವ ಸೌಭಾಗ್ಯ ಸಿಕ್ಕಿತ್ತು. ಇವುಗಳಲ್ಲಿ ಒಂದು ಪದಕದ ವಿನ್ಯಾಸ ನಾನು ಮೇಲೆ ಹೇಳಿದ ವಿನ್ಯಾಸ ಹೋಲುತ್ತಿದ್ದು ಇದರ ತೂಕ ಸರಿಸುಮಾರು 3.43 ಗ್ರಾಮ್ ಅಂದರೆ ಒಂದು ಇಕ್ಕೇರಿ ಪಗೋಡಕ್ಕೆ ಸರಿಸಮನಾಗಿರುತ್ತದೆ. ಇಂತಹ ಅದೆಷ್ಟೋ ಮಲೆನಾಡು ಶೈಲಿಯ ಆಭರಣಗಳು ಮರೆಯಾಗಿದ್ದು ಇನ್ನೂ ಕೆಲವು ಭದ್ರವಾಗಿ ತಿಜೋರಿಗಳಲ್ಲಿ ಹೂತು ಹೋಗಿವೆ. 

 

-ಅಜಯ್‌ ಕುಮಾರ್‌ ಶರ್ಮ, 

ಹವ್ಯಾಸಿ ಬರಹಗಾರ, ಇತಿಹಾಸ ಅಧ್ಯಯನಕಾರ 

ಮತ್ತು ವನ್ಯಜೀವಿ ಪರಿಸರ ಕಾರ್ಯಕರ್ತ, ಶಿವಮೊಗ್ಗ

Tags: #saakshatvikkeri-historyjewelry
ShareTweetSendShare
Join us on:

Related Posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

by admin
July 10, 2026
0

ಒಂದು ಕ್ಷಣ ಕಣ್ಣುಮುಚ್ಚಿ.. ಆಮೇಲೆ ಓದಿ ನೋಡಿ.. ಆಗ ನಿಮ್ಮಲ್ಲೂ ಮೂಡಬಹುದೊಂದು ಭಾವನೆ.. ಹೀಗೂ ಇದೆಯಾ ಅನ್ನೋ ಯೋಚನೆ..! 🚀🔥⚽ ಇದು ಒಂದು ಸಣ್ಣ ಹಳ್ಳಿಯ ಕೆಳ...

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram