ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ನಿಜವಾದ ದೈವದ ಮಾತು – 300 ವರ್ಷಗಳ ಹಿಂದಿನ ದೈವದ ಆಭರಣ ಪತ್ತೆ

Shwetha by Shwetha
March 11, 2021
in Karavali Karnataka, Newsbeat, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್
divine jewelry
Share on FacebookShare on TwitterShare on WhatsappShare on Telegram

ನಿಜವಾದ ದೈವದ ಮಾತು – 300 ವರ್ಷಗಳ ಹಿಂದಿನ ದೈವದ ಆಭರಣ ಪತ್ತೆ

ಕಿನ್ನಿಗೋಳಿ, ಮಾರ್ಚ್11: ತುಳುನಾಡು ದೈವ ದೇವರ ನೆಲೆಬೀಡು. ತುಳುವ ಸಂಸ್ಕೃತಿಯ ಮೂಲ ಬೇರುಗಳಾದ ದೈವಾರಾಧನೆ/ಭೂತಾರಾಧನೆ, ನಾಗಾರಾಧನೆ ಮತ್ತು ಸಿರಿ ಆರಾಧನೆ ವೈಧಿಕ ಸಂಸ್ಕೃತಿಯನ್ನೂ ಮೀರಿ ತುಳುವರನ್ನು ಆವರಿಸಿಕೊಂಡಿರುವಂತಹದ್ದು. ತಮ್ಮ ಕಷ್ಟದ ಸಂಧರ್ಭದಲ್ಲಿ ದೈವಗಳು ತಮ್ಮೊಂದಿಗೆ ಇದ್ದು, ನಮ್ಮ ಅಳಲಿಗೆ ಸ್ಪಂದಿಸುತ್ತದೆ ಎಂಬ ನಂಬಿಕೆ ಇಲ್ಲಿನ ಜನರದ್ದು.
divine jewelry

Related posts

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

June 23, 2026
Tejasvi Surya

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತೇಜಸ್ವಿ ಸೂರ್ಯ ತೆಲಂಗಾಣ ಪ್ರವಾಸ ರದ್ದು

June 23, 2026

ಇದೀಗ ದೈವದ ಪವಾಡವೆಂಬಂತೆ ಮುಚ್ಚಿಹೋದ ಬಾವಿಯಲ್ಲಿ ಸುಮಾರು 300 ವರ್ಷಗಳ ಹಿಂದಿನ ದೈವದ ಪರಿಕರಗಳು ಪತ್ತೆಯಾಗಿದೆ.
ಕಿನ್ನಿಗೋಳಿ ಸಮೀಪದ ಬಳ್ಕುಂಜೆಯ ಮೂಡಾಯಿಗುತ್ತು ಮನೆಗೆ ಸೇರಿದ್ದ ಜಮೀನಿನಲ್ಲಿ ಮುಚ್ಚಿಹೋಗಿದ್ದ ಬಾವಿಯಲ್ಲಿ 300 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪೂಜಾ ಪರಿಕರಗಳು ಪತ್ತೆಯಾಗಿವೆ.

ಈ ಜಾಗದಲ್ಲಿ ಹಲವು ದೈವಗಳು ನೆಲೆ ನಿಂತಿದ್ದು, ಮೂಡುಗುತ್ತು ಕುಟುಂಬದ ಹಿರಿಯರು ಹಿಂದೆ ಪೂಜೆ ಪುನಸ್ಕಾರಗಳನ್ನು ನಡೆಸುತ್ತಿದ್ದರು.
ಕಾಲಕ್ರಮೇಣ ಕುಟುಂಬದ ಸದಸ್ಯರು ಬೇರೆ ಬೇರೆ ನಗರಗಳಲ್ಲಿ ನೆಲೆನಿಂತಿದ್ದು, ಜಮೀನು ಪರರ ಪಾಲಾಗಿತ್ತು.

ಇತ್ತೀಚಿನ ವರ್ಷಗಳಲ್ಲಿ ಈ ಕುಟುಂಬದವರು ದೈವ ದೇವರುಗಳ ನೆಲೆಯ ಜೀರ್ಣೋದ್ಧಾರ ಸಂಕಲ್ಪ ದೊಂದಿಗೆ ಅಲ್ಲಿ ಸ್ವಲ್ಪ ಜಾಗವನ್ನು ಖರೀದಿಸಿ ದೈವ ದೇವರುಗಳಿಗೆ ಸ್ಥಾನ ಕಟ್ಟಿಸಿದರು. ದೈವ ದರ್ಶನದ ವೇಳೆ ಹಿಂದೆ ಮುಚ್ಚಿ ಹೋಗಿರುವ ಬಾವಿಯನ್ನು ಅಗೆದು ನೋಡಿ ಎಂದು ದೈವ ನುಡಿ ನೀಡಿದೆ.
divine jewelry

ದೈವದ ನುಡಿಯಂತೆ ಮುಚ್ಚಿ ಹೋದ ಬಾವಿಯನ್ನು ಮತ್ತೆ ತೋಡಿದಾಗ ಬಾವಿಯಲ್ಲಿ 300 ವರ್ಷಗಳ ಹಿಂದಿನ ದೈವದ ಮೂರ್ತಿ, ಆಭರಣ, ಕತ್ತಿ, ದೈವದ ಮಂಚ ಮತ್ತಿತರ ಪರಿಕರಗಳು ಲಭಿಸಿವೆ.
ಇದೀಗ ದೈವದ ನುಡಿ ನಿಜವಾಗಿದ್ದು ಕುಟುಂಬವರ್ಗ ಮಾತ್ರವಲ್ಲದೆ ಊರವರಿಗೂ ವಿಸ್ಮಯವಾಗಿದೆ. ಮುಂದಿನ ದಿನಗಳಲ್ಲಿ ಮತ್ತೊಮ್ಮೆ ದೈವದರ್ಶನ ಮಾಡಿ ದೈವದ ಆಜ್ಞೆಯಂತೆ ಮುಂದುವರಿಯಲು ಕುಟುಂಬ ವರ್ಗ ಸಿದ್ಧತೆ ನಡೆಸಿದೆ.‌

ಅಕ್ಕಿ ನೀರು/ಗಂಜಿ ನೀರು ಕೂದಲು, ಚರ್ಮ, ಮತ್ತು ಆರೋಗ್ಯಕ್ಕೆ ಅದೆಷ್ಟು ಪ್ರಯೋಜನಕಾರಿ ಗೊತ್ತಾ ? https://t.co/6rYkzMpHtV

— Saaksha TV (@SaakshaTv) March 4, 2021

ಎಸ್‌ಬಿಐ ಬಳಕೆದಾರರ ಗಮನಕ್ಕೆ – ಎಸ್‌ಬಿಐ ಗ್ರಾಹಕರನ್ನು ಗುರಿಯಾಗಿಸಿರುವ ಹ್ಯಾಕರ್‌ಗಳು https://t.co/gOcViWLpAH

— Saaksha TV (@SaakshaTv) March 4, 2021

ಮಾವಿನ ಕಾಯಿ ಚಟ್ನಿ https://t.co/PKYSGat7G4

— Saaksha TV (@SaakshaTv) March 5, 2021

Tags: divine jewelry
ShareTweetSendShare
Join us on:

Related Posts

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Tejasvi Surya

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತೇಜಸ್ವಿ ಸೂರ್ಯ ತೆಲಂಗಾಣ ಪ್ರವಾಸ ರದ್ದು

by Shwetha
June 23, 2026
0

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ನಿಗದಿತ ತೆಲಂಗಾಣ ಪ್ರವಾಸ ರದ್ದಾಗಿದೆ. ಅವರು ಇಂದು ನಡೆಯಲಿದ್ದ 'ಜೆನ್‌ಝಡ್ ಕಾಶ್ಮೀರ್' ಕಾರ್ಯಕ್ರಮದಲ್ಲಿ ಭಾಗವಹಿಸಲು ಉದ್ದೇಶಿಸಿದ್ದರು. ಆದರೆ, ಅವರ ಭೇಟಿಯನ್ನು...

ಭಾರತ ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದ ಸಿದ್ದರಾಮಯ್ಯಗೆ ಇದು ಈಗಾಗಲೇ ಹಿಂದೂ ರಾಷ್ಟ್ರ ಎಂದು ಪ್ರಲ್ಹಾದ್ ಜೋಶಿ ತಿರುಗೇಟು : ಭಾರತದ ಅಸ್ಮಿತೆಯ ಬಗ್ಗೆ ಶುರುವಾಯ್ತು ಮಹಾ ಸೈದ್ಧಾಂತಿಕ ಸಮರ

ಭಾರತ ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದ ಸಿದ್ದರಾಮಯ್ಯಗೆ ಇದು ಈಗಾಗಲೇ ಹಿಂದೂ ರಾಷ್ಟ್ರ ಎಂದು ಪ್ರಲ್ಹಾದ್ ಜೋಶಿ ತಿರುಗೇಟು : ಭಾರತದ ಅಸ್ಮಿತೆಯ ಬಗ್ಗೆ ಶುರುವಾಯ್ತು ಮಹಾ ಸೈದ್ಧಾಂತಿಕ ಸಮರ

by Shwetha
June 23, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹಿಂದೂ ರಾಷ್ಟ್ರದ ಕುರಿತಾದ ಸೈದ್ಧಾಂತಿಕ ಸಂಘರ್ಷ ತಾರಕಕ್ಕೇರಿದೆ. ಭಾರತವನ್ನು ಯಾವುದೇ ಕಾರಣಕ್ಕೂ ಹಿಂದೂ ರಾಷ್ಟ್ರ ಮಾಡಲು ಬಿಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್‌ ವಿವಾದ; ಸಿಎಂ ಡಿಕೆಶಿಗೆ ಕುಮಾರಸ್ವಾಮಿ ಬಹಿರಂಗ ಸವಾಲು

by Shwetha
June 23, 2026
0

ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದ ವಿವಾದದ ನಡುವೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ....

ಆರೆಸ್ಸೆಸ್ ಷಡ್ಯಂತ್ರದ ವಿರುದ್ಧ ಪ್ರಜಾಪ್ರಭುತ್ವ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಹೋರಾಟ ಅನಿವಾರ್ಯ :ಆರೆಸ್ಸೆಸ್ ವಿರುದ್ಧ ಬಿ.ಕೆ. ಹರಿಪ್ರಸಾದ್ ಕೆಂಡಾಮಂಡಲ

ಆರೆಸ್ಸೆಸ್ ಷಡ್ಯಂತ್ರದ ವಿರುದ್ಧ ಪ್ರಜಾಪ್ರಭುತ್ವ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಹೋರಾಟ ಅನಿವಾರ್ಯ :ಆರೆಸ್ಸೆಸ್ ವಿರುದ್ಧ ಬಿ.ಕೆ. ಹರಿಪ್ರಸಾದ್ ಕೆಂಡಾಮಂಡಲ

by Shwetha
June 23, 2026
0

ಬೆಂಗಳೂರು: ದೇಶದ ಸಂವಿಧಾನವನ್ನು ಹಂತಹಂತವಾಗಿ ದುರ್ಬಲಗೊಳಿಸುತ್ತಿರುವ ಆರೆಸ್ಸೆಸ್ ಮತ್ತು ಬಲಪಂಥೀಯ ಶಕ್ತಿಗಳ ವಿರುದ್ಧ ಹೋರಾಡಲು ಈಗ ದೇಶಕ್ಕೆ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ ಎಂದು ವಿಧಾನ ಪರಿಷತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram