ADVERTISEMENT
Sunday, February 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಾಳೆಗೊನೆಯೊಂದಿಗೆ ಬೀಟೆ ಮರ ಅಕ್ರಮ ಸಾಗಾಟ ಜಾಲ ಪತ್ತೆ

Kariyappa N by Kariyappa N
November 12, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಮಡಿಕೇರಿ: ಬಾಳೆಗೊನೆ ಸಾಗಿಸುವ ನೆಪದಲ್ಲಿ ಬೀಟೆ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಕೊಡಗು ಜಿಲ್ಲೆಯ ವಿರಾಜಪೇಟೆ ಅರಣ್ಯ ಇಲಾಖೆ, ವಾಹನ ಸಹಿತ ಬೀಟೆ ಮರವನ್ನು ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ 2 ಲಕ್ಷ ರೂ. ಮೌಲ್ಯದ ಬೀಟೆ ಮರ ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.
ಹುಣುಸೂರಿನಿಂದ ಬೊಲೇರೊ ಪಿಕ್ ಅಪ್ ವಾಹನದಲ್ಲಿ ನೇಂದ್ರ ಬಾಳೆ ಗೊನೆಯನ್ನು ಮಾಕುಟ್ಟ ಚೆಕ್ ಪೋಸ್ಟ್ ಮೂಲಕ ಕೇರಳಕ್ಕೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾಕುಟ್ಟ ಅರಣ್ಯ ಚೆಕ್‍ಪೋಸ್ಟ್ ಬಳಿ ಬಂದ ವಾಹನವನ್ನು ಅರಣ್ಯ ಸಿಬ್ಬಂದಿಗಳು ತಪಾಸಣೆಗೆ ಒಳಪಡಿಸಿದರು.

rosewood smuggling
ಈ ಸಂದರ್ಭ ಯಾರಿಗೂ ಸಂಶಯ ಬಾರದಂತೆ ಮೇಲಿನ ಭಾಗದಲ್ಲಿ ನೇಂದ್ರ ಬಾಳೆಹಣ್ಣಿನ ಗೊನೆಗಳನ್ನು ಜೋಡಿಸಿ ಕೆಳಭಾಗದಲ್ಲಿ ಬೀಟಿ ಮರದ 6 ದಿಮ್ಮಿಗಳಿಟ್ಟಿರುವುದು ಪತ್ತೆಯಾಗಿದೆ. ಅರಣ್ಯ ಸಿಬ್ಬಂದಿ ವಾಹನ ಪರಿಶೀಲನೆ ನಡೆಸುತ್ತಿದ್ದಾಗ ಚಾಲಕ ಪರಾರಿಯಾಗಿದ್ದಾನೆ.
ಬೊಲೆರೋದಲ್ಲಿ ಸಿಕ್ಕ ಸ್ವತ್ತುಗಳ ಮೌಲ್ಯ ಅಂದಾಜು 2 ಲಕ್ಷ ರೂ.ಗಳಾಗಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಅರಣ್ಯ ಇಲಾಖೆ ವಾಹನ ಮತ್ತು ಬೀಟೆ ಮರದ ದಿಮ್ಮಿಗಳನ್ನು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Related posts

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ: ಟಿಕೆಟ್ ದರ ಹೆಚ್ಚಳಕ್ಕೆ ಬಿ ಎಂ ಆರ್ ಸಿ ಎಲ್ ಅಸ್ತು, ಸರ್ಕಾರದ ಅಂಗಳಕ್ಕೆ ಚೆಂಡು

ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್.. ದರ ಏರಿಕೆಗೆ ತಾತ್ಕಾಲಿಕ ಬ್ರೇಕ್

February 8, 2026
ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

February 8, 2026

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: forest checkpostKODAGUrosewoodvirajpete
ShareTweetSendShare
Join us on:

Related Posts

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ: ಟಿಕೆಟ್ ದರ ಹೆಚ್ಚಳಕ್ಕೆ ಬಿ ಎಂ ಆರ್ ಸಿ ಎಲ್ ಅಸ್ತು, ಸರ್ಕಾರದ ಅಂಗಳಕ್ಕೆ ಚೆಂಡು

ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್.. ದರ ಏರಿಕೆಗೆ ತಾತ್ಕಾಲಿಕ ಬ್ರೇಕ್

by Shwetha
February 8, 2026
0

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದೊಡ್ಡ ಮಟ್ಟದ ನಿರಾಳತೆ ಸಿಕ್ಕಿದೆ. ಸೋಮವಾರದಿಂದ (ಫೆಬ್ರವರಿ 9) ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕ...

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

by Shwetha
February 8, 2026
0

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ತನ್ನ ವ್ಯಾಪ್ತಿಯಲ್ಲಿರುವ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಯಂತ್ರೋಪಕರಣಗಳು...

ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ರೆಡಿ: ಕಾಂಗ್ರೆಸ್ ಶಾಸಕನ ಸ್ಫೋಟಕ ಹೇಳಿಕೆ

ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ರೆಡಿ: ಕಾಂಗ್ರೆಸ್ ಶಾಸಕನ ಸ್ಫೋಟಕ ಹೇಳಿಕೆ

by Shwetha
February 8, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೆ ಅಧಿಕಾರ ಹಂಚಿಕೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ವಿ. ಶಿವಗಂಗಾ, ಡಿಸಿಎಂ...

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

by Shwetha
February 8, 2026
0

ನವದೆಹಲಿ: ದೇಶದಾದ್ಯಂತ ಕೋಟ್ಯಂತರ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರವು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (PDS) ಕ್ರಾಂತಿಕಾರಿ ಬದಲಾವಣೆ ತರಲು ಮೋದಿ ಸರ್ಕಾರ...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಈ ಸುದ್ದಿ ಇನ್ಮುಂದೆ ವರ್ಷಕ್ಕೊಮ್ಮೆ ಈ ಕೆಲಸ ಮಾಡದಿದ್ದರೆ ಖಾತೆಗೆ ಬರುವುದಿಲ್ಲ ಹಣ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಈ ಸುದ್ದಿ ಇನ್ಮುಂದೆ ವರ್ಷಕ್ಕೊಮ್ಮೆ ಈ ಕೆಲಸ ಮಾಡದಿದ್ದರೆ ಖಾತೆಗೆ ಬರುವುದಿಲ್ಲ ಹಣ

by Shwetha
February 8, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ದಾರಿದೀಪವಾಗಿರುವ ಗೃಹಲಕ್ಷ್ಮಿ ಯೋಜನೆಯ ನಿಯಮಾವಳಿಗಳಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಗಳಿವೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram