Thursday, September 28, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ದೇವದುರ್ಗ ಶಾಸಕಿ ಮೇಲೆ ಚಪ್ಪಲಿ ಎಸೆದು, ಕೊಲೆ ಬೆದರಿಕೆ; 8 ಜನರ ವಿರುದ್ಧ ದೂರು

ಕೈ ಹಿಡಿದು ಎಳೆದಾಡಿ ಅವಾಚ್ಯ ಶಬ್ದಗಳಿಂದ ನಿಂದನೆ

Honnappa Lakkammanavar by Honnappa Lakkammanavar
June 6, 2023
in Kalyana karnataka, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ರಾಯಚೂರು: ದೇವದುರ್ಗದ ಶಾಸಕಿ (Devadurga MLA) ಕರೆಮ್ಮ ನಾಯಕ್‌ ಗೆ (Karemma Nayak) ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರ ವಿರುದ್ಧ ದೇವದುರ್ಗ (Devadurga) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ತಾಲೂಕಿನ ಆಲದಮರ ತಾಂಡದಲ್ಲಿ ವಿದ್ಯುತ್ ಅವಘಡದಿಂದ ಲೈನ್‌ಮ್ಯಾನ್ ವಿರೂಪಾಕ್ಷಿ ಸಾವನ್ನಪ್ಪಿದ್ದರು. ಆದರೆ, ಘಟನಾ ಸ್ಥಳಕ್ಕೆ ಶಾಸಕಿ ಭೇಟಿ ತಡವಾಗಿ ಭೇಟಿ ನೀಡಿದ್ದಾರ ಎಂದು ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈ ಹಿಡಿದು ಎಳೆದಾಡಿ, ಚಪ್ಪಲಿ ಎಸೆದಿರುವ ಆರೋಪ ಕೇಳಿ ಬಂದಿದೆ.

Related posts

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

September 25, 2023
ನಿದ್ದೆ ಮಾಡುತ್ತಿದ್ದ ಪತ್ನಿ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾದ ಪತಿ

ನಿದ್ದೆ ಮಾಡುತ್ತಿದ್ದ ಪತ್ನಿ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾದ ಪತಿ

September 23, 2023

ಘಟನೆ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರು ಹಾಗೂ ಶಾಸಕಿ ಕರೆಮ್ಮ ನಾಯಕ್ ಅಭಿಮಾನಿಗಳು ದೇವದುರ್ಗ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ 8 ಜನರ ವಿರುದ್ಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Devadurga threw slippers at MLAthreatened to kill him; Complaint against 8 people
ShareTweetSendShare
Join us on:

Related Posts

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

by Honnappa Lakkammanavar
September 25, 2023
0

ಟ್ರ್ಯಾಕ್ಟರ್ (Tractor) ಚಾಲಕನ ಮೇಲೆ ಹಲ್ಲೆ‌ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ಐ (PSI) ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪಿಎಸ್ ಐ ಮಣಿಕಂಠ ವಿರುದ್ಧ ಮಸ್ಕಿ (Maski)...

ನಿದ್ದೆ ಮಾಡುತ್ತಿದ್ದ ಪತ್ನಿ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾದ ಪತಿ

ನಿದ್ದೆ ಮಾಡುತ್ತಿದ್ದ ಪತ್ನಿ ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾದ ಪತಿ

by Honnappa Lakkammanavar
September 23, 2023
0

ರಾಯಚೂರು: ಮಲಗಿದ್ದ ಪತ್ನಿ ಕೊಲೆ (Murder) ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು (Raichur) ತಾಲೂಕಿನ ರೊಜೋಳ್ಳಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಮೇಲೆ ಸಂಶಯ...

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೈ, ಕಾಲು ಮುರಿದುಕೊಂಡ ಬಿಜೆಪಿ ನಾಯಕ

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೈ, ಕಾಲು ಮುರಿದುಕೊಂಡ ಬಿಜೆಪಿ ನಾಯಕ

by Honnappa Lakkammanavar
September 22, 2023
0

ಪೊಲೀಸರ ವಶದಲ್ಲಿದ್ದ ವ್ಯಕ್ತಿ ತಪ್ಪಿಸಿಕೊಳ್ಳುವುದಕ್ಕಾಗಿ 2ನೇ ಮಹಡಿಯಿಂದ ಜಿಗಿದು ಕೈ, ಕಾಲು ಮುರಿದುಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಕಲಬುರಗಿ ಪಟ್ಟಣದಲ್ಲಿ ನಡೆದಿದೆ. ಅಫಜಲಪುರ (Afzalpur) ತಾಲೂಕಿನ...

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಲವರ್ ನೀಡಿದ್ದನಾ ಟಾರ್ಚರ್?

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಲವರ್ ನೀಡಿದ್ದನಾ ಟಾರ್ಚರ್?

by Honnappa Lakkammanavar
September 19, 2023
0

ಬೀದರ್: ಬಾಯ್ ಫ್ರೆಂಡ್ ನ ಟಾರ್ಚರ್ ನಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪವೊಂದು ವರದಿಯಾಗಿದೆ. ಪಿಯುಸಿ (PUC)ಯಲ್ಲಿ ಓದುತ್ತಿದ್ದ ಬಾಲಕಿಯೊಬ್ಬಳು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ....

ಅಕ್ರಮ ಸಂಬಂಧದ ಶಂಕೆ; ನಡು ಬೀದಿಯಲ್ಲಿ ಪತ್ನಿಗೆ ಚಾಕು

ಅಕ್ರಮ ಸಂಬಂಧದ ಶಂಕೆ; ನಡು ಬೀದಿಯಲ್ಲಿ ಪತ್ನಿಗೆ ಚಾಕು

by Honnappa Lakkammanavar
September 17, 2023
0

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಅಲಕಾಪುರ ಕ್ರಾಸ್ ನ ಎಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಟಿ ವಿಜಯಲಕ್ಷ್ಮೀಗೆ ನೊಟೀಸ್

ನಟಿ ವಿಜಯಲಕ್ಷ್ಮೀಗೆ ನೊಟೀಸ್

September 27, 2023
ಫೋಟೋಶೂಟ್‌ ತಂದ ಸಾವು

ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುವುದು ಆಸ್ತಿ

September 27, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram