ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬ್ರೆಜಿಲ್ ನಲ್ಲಿ ಸ್ವಯಂಸೇವನೊಬ್ಬ ಮೃತಪಟ್ಟರೂ ಅಸ್ಟ್ರಾಜೆನೆಕಾ ಪ್ರಯೋಗ ಪ್ರಕ್ರಿಯೆ ಸ್ಥಗಿತಗೊಂಡಿಲ್ಲ – ಇದಕ್ಕೆ ಕಾರಣವೇನು ?

Shwetha by Shwetha
October 23, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
America vaccine start saakshatv AstraZeneca and Oxford University developing Covid19 vaccine preparations for vaccination
Share on FacebookShare on TwitterShare on WhatsappShare on Telegram

ಬ್ರೆಜಿಲ್ ನಲ್ಲಿ ಸ್ವಯಂಸೇವನೊಬ್ಬ ಮೃತಪಟ್ಟರೂ ಅಸ್ಟ್ರಾಜೆನೆಕಾ ಪ್ರಯೋಗ ಪ್ರಕ್ರಿಯೆ ಸ್ಥಗಿತಗೊಂಡಿಲ್ಲ – ಇದಕ್ಕೆ ಕಾರಣವೇನು ? developing Covid19 vaccine

ಬ್ರೆಜಿಲ್‌, ಅಕ್ಟೋಬರ್23: ಸೆಪ್ಟೆಂಬರ್ ಮೊದಲ ವಾರದಲ್ಲಿ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೋವಿಡ್ -19 ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿರುವ ಫಾರ್ಮಾ ಕಂಪನಿ ಅಸ್ಟ್ರಾಜೆನೆಕಾ ಪ್ರಯೋಗ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿತ್ತು. developing Covid19 vaccine

Related posts

The righteous desires of those who recite this mantra during the time of Abhijit Nakshatra will soon be fulfilled.

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

February 2, 2026
Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026

developing Covid19 vaccine

ಪ್ರಯೋಗದಲ್ಲಿ ಭಾಗವಹಿಸಿದ ಇಬ್ಬರು ಮೇಲೆ ಪ್ರತಿಕೂಲ ಪರಿಣಾಮ ಕಾಣಿಸಿಕೊಂಡ ಕಾರಣ ಪ್ರಯೋಗ ಸ್ಥಗಿತಗೊಂಡಿತ್ತು ಮತ್ತು ಇದನ್ನು ಅನುಸರಿಸಿ, ಇತರ ದೇಶಗಳಲ್ಲಿ ಕೂಡ ಪ್ರಯೋಗವು ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಯುಕೆ ಸರ್ಕಾರವು ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿದ ನಂತರವಷ್ಟೇ ಪ್ರಯೋಗಗಳು ಪ್ರಾರಂಭವಾದವು. ಭಾರತ, ಬ್ರೆಜಿಲ್‌ನಲ್ಲೂ ಪ್ರಯೋಗಗಳು ಪ್ರಾರಂಭವಾದವು. ಆದರೂ, ಯುಎಸ್ ನಲ್ಲಿ ಇನ್ನೂ ಪ್ರಯೋಗಗಳನ್ನು ಪುನರಾರಂಭಿಸಿಲ್ಲ.
ಆದರೆ ಇದೀಗ ಸ್ವಯಂಸೇವನೊಬ್ಬ ಬ್ರೆಜಿಲ್ ನಲ್ಲಿ ಮೃತಪಟ್ಟರೂ, ಪ್ರಯೋಗವನ್ನು ನಿಲ್ಲಿಸಲಾಗಿಲ್ಲ. ಇದಕ್ಕೆ ಕಾರಣವೇನು?

ಈ ಪ್ರಕರಣದ ಬಗ್ಗೆ ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ:

1. ಲಸಿಕೆ ಪ್ರಯೋಗದಲ್ಲಿ ಭಾಗವಹಿಸುವವರ ವಿವರಗಳು ಗೌಪ್ಯ ಮಾಹಿತಿಯಾಗಿದ್ದು, ಅನಾರೋಗ್ಯದ ವಿವರಗಳನ್ನು ಬಹಿರಂಗಪಡಿಸುವುದಿಲ್ಲ. ಮೃತಪಟ್ಟ ವ್ಯಕ್ತಿಯು 28 ವರ್ಷದ ವೈದ್ಯರಾಗಿದ್ದು, ಅವರು ಕೋವಿಡ್ -19 ರೋಗಿಗಳೊಂದಿಗೆ ಕೆಲಸ ಮಾಡಿದ್ದಾರೆ ಎಂದು ಬ್ರೆಜಿಲ್ ಪತ್ರಿಕೆಗಳು ವರದಿ ಮಾಡಿವೆ.

2. ವ್ಯಕ್ತಿಯು ಪ್ರಯೋಗದಲ್ಲಿ ಪಾಲ್ಗೊಳ್ಳುವವರಾಗಿ ದಾಖಲಾಗಿದ್ದರು ಎಂದು ವರದಿಗಳು ಸೂಚಿಸುತ್ತವೆ. ಆದರೆ ಯಾವುದೇ ಲಸಿಕೆಯ ಶಾಟ್ ಅನ್ನು ಅವರಿಗೆ ನೀಡಲಾಗಿಲ್ಲ. ಆದ್ದರಿಂದ, ಪ್ರಯೋಗವನ್ನು ನಿಲ್ಲಿಸಲಾಗಿಲ್ಲ

3. ಎಲ್ಲಾ ಮಹತ್ವದ ವೈದ್ಯಕೀಯ ಘಟನೆಗಳನ್ನು ಪ್ರಾಯೋಗಿಕ ತನಿಖಾಧಿಕಾರಿಗಳು, ಸ್ವತಂತ್ರ ಸುರಕ್ಷತಾ ಮೇಲ್ವಿಚಾರಣಾ ಸಮಿತಿ ಮತ್ತು ನಿಯಂತ್ರಕ ಅಧಿಕಾರಿಗಳು ಎಚ್ಚರಿಕೆಯಿಂದ ನಿರ್ಣಯಿಸುತ್ತಾರೆ. ಈ ಮೌಲ್ಯಮಾಪನಗಳು ಪ್ರಯೋಗ ಮುಂದುವರಿಕೆ ಬಗ್ಗೆ ಯಾವುದೇ ಕಳವಳಕ್ಕೆ ಕಾರಣವಾಗಿಲ್ಲ ಎಂದು ಅಸ್ಟ್ರಾಜೆನೆಕಾ ಹೇಳಿದೆ.

developing Covid19 vaccine

4. ಆದರೆ ಅಂತಹ ಒಂದು ಸುದ್ದಿ ಜನರಲ್ಲಿ ಭಯಕ್ಕೆ ಕಾರಣವಾಗಿದೆ.

5. ಯುನೈಟೆಡ್ ಸ್ಟೇಟ್ಸ್ ನಲ್ಲಿ ಲಕ್ಷಾಂತರ ಲಸಿಕೆ ಶಾಟ್ ಗಳನ್ನು ಉತ್ಪಾದಿಸುತ್ತಿರುವ ಜಾನ್ಸನ್ ಮತ್ತು ಜಾನ್ಸನ್ ಭಾಗವಹಿಸುವವರು ಅನಿರೀಕ್ಷಿತ ಅನಾರೋಗ್ಯವನ್ನು ವರದಿ ಮಾಡಿದ್ದ ಹಿನ್ನೆಲೆಯಲ್ಲಿ ಪ್ರಯೋಗವನ್ನು ನಿಲ್ಲಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

 

Tags: AstraZenecaAstraZeneca Covid VaccinecoronavirusViralcoronavirus
ShareTweetSendShare
Join us on:

Related Posts

The righteous desires of those who recite this mantra during the time of Abhijit Nakshatra will soon be fulfilled.

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

by admin
February 2, 2026
0

ಆಸೆಗಳನ್ನು ಈಡೇರಿಸಲು ಅಭಿಜಿತ್ ನಕ್ಷತ್ರ ಮಂತ್ರ ಅಭಿಜಿತ್ ನಕ್ಷತ್ರದ ರಹಸ್ಯ ನಮ್ಮಲ್ಲಿ ಹಲವರಿಗೆ ತಿಳಿದಿದೆ. ಇಂತಹ ಅದ್ಭುತ ಅಭಿಜಿತ್ ನಕ್ಷತ್ರದ ಸಮಯದಲ್ಲಿ ನಾವು ಮಾಡಬಹುದಾದ ಯಾವುದೇ ಪೂಜೆ,...

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram