Wednesday, June 7, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sandalwood : ಹೊಸಬರ ‘ಧರ್ಮಂ’ ಸಿನಿಮಾದ ಟೈಟಲ್ ಲಾಂಚ್….

Namratha Rao by Namratha Rao
January 30, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಹೊಸಬರ ‘ಧರ್ಮಂ’ ಸಿನಿಮಾದ ಟೈಟಲ್ ಲಾಂಚ್….

ಶಾಂತಾ ಸಿನಿಮಾಸ್ ನಡಿ ಎಸ್ ಕೆ ರಾಮಕೃಷ್ಣ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ಅನಾವರಣಗೊಂಡಿದೆ. ಒಂದಷ್ಟು ಹೊಸಬರೇ ಸೇರಿ ಮಾಡ್ತಿರುವ ಈ ಸಿನಿಮಾಗೆ ಧರ್ಮಂ ಎಂಬ ಪವರ್ ಫುಲ್ ಟೈಟಲ್ ಇಡಲಾಗಿದ್ದು, ಇತ್ತೀಚೆಗೆಷ್ಟೇ ಈ ಸಿನಿಮಾದ ಟೈಟಲ್ ಲಾಂಚ್ ಕಾರ್ಯಕ್ರಮ ಸರಳವಾಗಿ ನೆರವೇರಿದೆ. ಕನ್ನಡದ ಚಿತ್ರರಂಗದ ಸ್ಫೂರ್ತಿಯ ಚಿಲುವೆಗಳಾಗಿರುವ ಶಂಕರ್ ನಾಗ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಈ ಶೀರ್ಷಿಕೆಯನ್ನು ಚಿತ್ರತಂಡ ಅರ್ಪಣೆ ಮಾಡಿದೆ.

Related posts

ಜೂನಿಯರ್ ಅಂಬಿ, ಅವಿವಾ ಆರತಕ್ಷತೆ; ಆಶೀರ್ವದಿಸಿದ ಗಣ್ಯರು!

ಜೂನಿಯರ್ ಅಂಬಿ, ಅವಿವಾ ಆರತಕ್ಷತೆ; ಆಶೀರ್ವದಿಸಿದ ಗಣ್ಯರು!

June 7, 2023
Abhishek Ambarish: ಇಂದು ಅವಿವಾ, ಅಭಿಷೇಕ್ ಅಂಬರೀಶ್ ಆರತಕ್ಷತೆ

Abhishek Ambarish: ಇಂದು ಅವಿವಾ, ಅಭಿಷೇಕ್ ಅಂಬರೀಶ್ ಆರತಕ್ಷತೆ

June 7, 2023

Sandalwood : ಫೆಬ್ರವರಿಯಲ್ಲಿ ಫೋರ್ ವಾಲ್ಸ್ ಸಿನಿಮಾ ತೆರೆಗೆ….!!!!!

ಕಳೆದ ಹದಿಮೂರು ವರ್ಷಗಳಿಂದ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ನಾಗಮುಖ ಧರ್ಮಂ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದು, ಇದು ಇವರು ನಿರ್ದೇಶನದ ಮೊದಲ ಸಿನಿಮಾವಾಗಿದೆ. 1980ರ ಕಾಲಘಟ್ಟದಲ್ಲಿ ನಡೆದ ಸತ್ಯ ಘಟನೆ ಆಧಾರಿತ ಧರ್ಮಂ ಸಿನಿಮಾದಲ್ಲಿ ಶಶಿ ನಾಯಕ ನಟನಾಗಿ ಅಭಿನಯಿಸಿದ್ದು, ವರಿಣಿಕಾ ಶೆಟ್ಟಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಉಳಿದಂತೆ ಸರವಣ ಸಂಗೀತ, ವಿನೋದ್ ಕುಮಾರ್ ಸಂಕಲನ, ನಾಗಶಟ್ಟಿ ಕ್ಯಾಮೆರಾ ಕೈಚಳಕ ಸಿನಿಮಾದಲ್ಲಿರಲಿದೆ.

dharmam - sandalwood

ಆನೇಕಲ್ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಈಗಾಗಲೇ 90ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಸಾಂಗ್ ಹಾಗೂ ಫೈಟ್ ಸೀನ್ಸ್ ಶೂಟಿಂಗ್ ನ್ನು ಬಾಕಿ ಉಳಿಸಿಕೊಂಡಿದೆ. ಸದ್ಯಕ್ಕೆ ಟಾಕಿ ಪೋಷನ್ ನಲ್ಲಿ ಬ್ಯುಸಿಯಾಗಿರುವ ಧರ್ಮಂ ಟೀಂ ಕೊರೋನಾ ಆರ್ಭಟ ಕೊಂಚ ಕಡಿಮೆಯಾದ್ಮೇಲೆ ತೆರೆಗೆ ಬರುವ ಯೋಜನೆ ಹಾಕಿಕೊಂಡಿದೆ.

dharmam kannada film , sandalwood

Tags: #saakshatvdharmam kannada filmSandalwood
ShareTweetSendShare
Join us on:

Related Posts

ಜೂನಿಯರ್ ಅಂಬಿ, ಅವಿವಾ ಆರತಕ್ಷತೆ; ಆಶೀರ್ವದಿಸಿದ ಗಣ್ಯರು!

ಜೂನಿಯರ್ ಅಂಬಿ, ಅವಿವಾ ಆರತಕ್ಷತೆ; ಆಶೀರ್ವದಿಸಿದ ಗಣ್ಯರು!

by Honnappa Lakkammanavar
June 7, 2023
0

ಜೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ (Abhishek Ambarish) ಹಾಗೂ ಅವಿವಾ (Aviva) ಆರತಕ್ಷತೆ ಸಿಲಿಕಾನ್ ಸಿಟಿಯ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಸೆಲೆಬ್ರಿಟಿ ಹಾಗೂ ಗಣ್ಯರ ದಂಡೇ ಕಾರ್ಯಕ್ರಮಕ್ಕೆ...

Abhishek Ambarish: ಇಂದು ಅವಿವಾ, ಅಭಿಷೇಕ್ ಅಂಬರೀಶ್ ಆರತಕ್ಷತೆ

Abhishek Ambarish: ಇಂದು ಅವಿವಾ, ಅಭಿಷೇಕ್ ಅಂಬರೀಶ್ ಆರತಕ್ಷತೆ

by Honnappa Lakkammanavar
June 7, 2023
0

ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಅವರ ಆರತಕ್ಷತೆ ಇಂದು ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಆರತಕ್ಷತೆಗಾಗಿ (Reception) ಅರಮನೆ ಮೈದಾನ ಸಿಂಗಾರಗೊಂಡಿದ್ದು,...

Actor Death: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಸಾವು

Actor Death: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಸಾವು

by Honnappa Lakkammanavar
June 6, 2023
0

ಮಲಯಾಳಂನ ಹಿರಿತೆರೆ ಹಾಗೂ ಕಿರುತೆರೆಗಳಲ್ಲಿ ಹಾಸ್ಯ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದ ಕೊಲ್ಲಂ ಸುಧಿ (Kollam Sudhi)(39) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತ್ರಿಶೂರ್ ಹತ್ತಿರ ಬೆಳಿಗ್ಗೆ 4.30ರ...

ಆದಿಪುರುಷ್’ ಪ್ರೀ-ರಿಲೀಸ್ ಕಾರ್ಯಕ್ರಮ

ಆದಿಪುರುಷ್’ ಪ್ರೀ-ರಿಲೀಸ್ ಕಾರ್ಯಕ್ರಮ

by Honnappa Lakkammanavar
June 6, 2023
0

ಪ್ಯಾನ್ ಇಂಡಿಯಾ ಸಿನಿಮಾ ‘ಆದಿಪುರುಷ್’ (Adipurush) ಚಿತ್ರವು ಜೂನ್ 16ರಂದು ತೆರೆಗೆ ಅಪ್ಪಳಿಸಲಿದ್ದು, ಅದಕ್ಕೂ ಮುನ್ನ ಪ್ರೀ -ಲಿರೀಸ್ ಕಾರ್ಯಕ್ರಮ ಇಂದು ನಡೆಯಲಿದೆ. ಆದಿಪುರುಷ್ ಚಿತ್ರ ಬಿಡುಗಡೆಗೆ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೂನಿಯರ್ ರೆಬಲ್ ಸ್ಟಾರ್!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೂನಿಯರ್ ರೆಬಲ್ ಸ್ಟಾರ್!

by Honnappa Lakkammanavar
June 5, 2023
0

ಚಂದನವನದ (Sandalwood) ಜ್ಯೂನಿಯರ್ ರೆಬಲ್ ಅಭಿಷೇಕ್- ಅವಿವ ದಾಂಪತ್ಯ ಜೀವನಕ್ಕೆ ಹೆಜ್ಜೆ ಇಟ್ಟಿದ್ದಾರೆ. ಅದ್ದೂರಿ ಮದುವೆಗೆ ಇಡೀ ಚಿತ್ರರಂಗವೇ ಸಾಕ್ಷಿಯಾಗಿದೆ. ಮದುವೆ ಸಂಭ್ರಮದಲ್ಲಿನ ಫೋಟೋಗಳು ಇಲ್ಲಿವೆ. ರೆಬೆಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಜೂನಿಯರ್ ಅಂಬಿ, ಅವಿವಾ ಆರತಕ್ಷತೆ; ಆಶೀರ್ವದಿಸಿದ ಗಣ್ಯರು!

ಜೂನಿಯರ್ ಅಂಬಿ, ಅವಿವಾ ಆರತಕ್ಷತೆ; ಆಶೀರ್ವದಿಸಿದ ಗಣ್ಯರು!

June 7, 2023
ಆಂಬುಲೆನ್ಸ್ ಗೆ ಬೆಂಕಿ ಇಟ್ಟ ಪಾಪಿಗಳು; ಬಾಲಕ, ತಾಯಿ ಸಜೀವ ದಹನ!

ಆಂಬುಲೆನ್ಸ್ ಗೆ ಬೆಂಕಿ ಇಟ್ಟ ಪಾಪಿಗಳು; ಬಾಲಕ, ತಾಯಿ ಸಜೀವ ದಹನ!

June 7, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram