ವಿಶ್ವ ಪ್ರಸಿದ್ಧ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸಾನಿಧ್ಯದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ ಮನೆ ಮಾಡಿದೆ. 8 ಶತಮಾನಗಳ ಭವ್ಯ ಇತಿಹಾಸ, ಪರಂಪರೆ ಹೊಂದಿರುವ ನಾಡಿನ ಪವಿತ್ರ ಕ್ಷೇತ್ರದಲ್ಲಿ ಕಾರ್ತಿಕ ಮಾಸ ಅಂದರೆ ಉತ್ಸವಗಳ ಪರ್ವಕಾಲ ಎಂದೇ ಜನಜನಿತ, ಲಕ್ಷದೀಪೋತ್ಸವವು ಭಕ್ತಿ ಭಾವೈಕ್ಯದ ಸಮ್ಮಿಲನ. ನಾಡಿನೆಲ್ಲೆಡೆಯಿಂದ ಬರುವ ಭಕ್ತಾದಿಗಳಿಗೆ ಧರ್ಮ, ಕಲೆ, ಸಾಹಿತ್ಯ, ಸಂಸ್ಕೃತಿ, ಮನೋರಂಜನೆಯ ಸೊಗಡನ್ನು ಆಸ್ವಾದಿಸಿ, ಆನಂದಿಸುವ ಸಮಯ. ನ.25 ರಿಂದ ಪ್ರಾರಂಭವಾಗಿರುವ ದೀಪೋತ್ಸವವು ಲಕ್ಷಾಂತರ ಜನ ಕಣ್ಮನ ಸೆಳೆಯುತ್ತಾ ಆಕರ್ಷಣೆಯ ಕೇಂದ್ರಬಿಂದುವಾಗಿದೆ.
ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಯಾದ ರಾಜಕೀಯ ಶಾಶ್ವತವಲ್ಲ, ಯಾರಪ್ಪನ ಆಸ್ತಿನೂ ಅಲ್ಲ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ - ರಾಜ್ಯ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ....








