ವಿಶ್ವ ಪ್ರಸಿದ್ಧ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸಾನಿಧ್ಯದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ ಮನೆ ಮಾಡಿದೆ. 8 ಶತಮಾನಗಳ ಭವ್ಯ ಇತಿಹಾಸ, ಪರಂಪರೆ ಹೊಂದಿರುವ ನಾಡಿನ ಪವಿತ್ರ ಕ್ಷೇತ್ರದಲ್ಲಿ ಕಾರ್ತಿಕ ಮಾಸ ಅಂದರೆ ಉತ್ಸವಗಳ ಪರ್ವಕಾಲ ಎಂದೇ ಜನಜನಿತ, ಲಕ್ಷದೀಪೋತ್ಸವವು ಭಕ್ತಿ ಭಾವೈಕ್ಯದ ಸಮ್ಮಿಲನ. ನಾಡಿನೆಲ್ಲೆಡೆಯಿಂದ ಬರುವ ಭಕ್ತಾದಿಗಳಿಗೆ ಧರ್ಮ, ಕಲೆ, ಸಾಹಿತ್ಯ, ಸಂಸ್ಕೃತಿ, ಮನೋರಂಜನೆಯ ಸೊಗಡನ್ನು ಆಸ್ವಾದಿಸಿ, ಆನಂದಿಸುವ ಸಮಯ. ನ.25 ರಿಂದ ಪ್ರಾರಂಭವಾಗಿರುವ ದೀಪೋತ್ಸವವು ಲಕ್ಷಾಂತರ ಜನ ಕಣ್ಮನ ಸೆಳೆಯುತ್ತಾ ಆಕರ್ಷಣೆಯ ಕೇಂದ್ರಬಿಂದುವಾಗಿದೆ.
ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು
ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ...








