ವಿಶ್ವ ಪ್ರಸಿದ್ಧ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸಾನಿಧ್ಯದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ ಮನೆ ಮಾಡಿದೆ. 8 ಶತಮಾನಗಳ ಭವ್ಯ ಇತಿಹಾಸ, ಪರಂಪರೆ ಹೊಂದಿರುವ ನಾಡಿನ ಪವಿತ್ರ ಕ್ಷೇತ್ರದಲ್ಲಿ ಕಾರ್ತಿಕ ಮಾಸ ಅಂದರೆ ಉತ್ಸವಗಳ ಪರ್ವಕಾಲ ಎಂದೇ ಜನಜನಿತ, ಲಕ್ಷದೀಪೋತ್ಸವವು ಭಕ್ತಿ ಭಾವೈಕ್ಯದ ಸಮ್ಮಿಲನ. ನಾಡಿನೆಲ್ಲೆಡೆಯಿಂದ ಬರುವ ಭಕ್ತಾದಿಗಳಿಗೆ ಧರ್ಮ, ಕಲೆ, ಸಾಹಿತ್ಯ, ಸಂಸ್ಕೃತಿ, ಮನೋರಂಜನೆಯ ಸೊಗಡನ್ನು ಆಸ್ವಾದಿಸಿ, ಆನಂದಿಸುವ ಸಮಯ. ನ.25 ರಿಂದ ಪ್ರಾರಂಭವಾಗಿರುವ ದೀಪೋತ್ಸವವು ಲಕ್ಷಾಂತರ ಜನ ಕಣ್ಮನ ಸೆಳೆಯುತ್ತಾ ಆಕರ್ಷಣೆಯ ಕೇಂದ್ರಬಿಂದುವಾಗಿದೆ.
fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!
ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...








