ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಧೋನಿ ದಂತಕಥೆ…. ಕೊಹ್ಲಿ ಸ್ಪೂರ್ತಿಯ ಚಿಲುಮೆ.. ಇದು ಸ್ಕೈನ ಖ್ಯಾತಿಯ ಸೂರ್ಯನ ವರ್ಣನೆ..!

admin by admin
May 24, 2021
in Newsbeat, Sports, ಕ್ರೀಡೆ
mahendra singh dhoni, virat kohli saakshatv
Share on FacebookShare on TwitterShare on WhatsappShare on Telegram

ಧೋನಿ ದಂತಕಥೆ…. ಕೊಹ್ಲಿ ಸ್ಪೂರ್ತಿಯ ಚಿಲುಮೆ.. ಇದು ಸ್ಕೈನ ಖ್ಯಾತಿಯ ಸೂರ್ಯನ ವರ್ಣನೆ..!

mahendra singh dhoni virat kohli saakshatvಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ..
ಕಳೆದ 15-20 ವರ್ಷಗಳಲ್ಲಿ ಭಾರತೀಯ ಕ್ರಿಕೆಟ್ ನಲ್ಲಿ ಮುಂಚೂಣಿಯಲ್ಲಿ ಕೇಳಿಬರುತ್ತಿರುವ ಎರಡು ಹೆಸರು.

Related posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025
ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025

ವಿಶ್ವ ಕ್ರಿಕೆಟ್ ನಲ್ಲಿ ಟೀಮ್ ಇಂಡಿಯಾ ಯಶಸ್ಸಿನ ಉತ್ತುಂಗಕ್ಕೇರಿದ್ದು ಧೋನಿ ಮತ್ತು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಎಂಬುದರಲ್ಲಿ ಎರಡು ಮಾತಿಲ್ಲ.
2007ರ ಚೊಚ್ಚಲ ಟಿ-ಟ್ವೆಂಟಿ ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಮತ್ತು ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದು ಮಹೇಂದ್ರ ಸಿಂಗ್ ಧೋನಿಯ ನಾಯಕತ್ವದಲ್ಲಿ.
ಹಾಗೇ ಧೋನಿಯ ಉತ್ತರಾಧಿಕಾರಿಯಾಗಿರುವ ವಿರಾಟ್ ಕೊಹ್ಲಿ ಪ್ರತಿಷ್ಠಿತ ಐಸಿಸಿ ಪ್ರಶಸ್ತಿಗಳನ್ನು ಗೆದ್ದಿಲ್ಲ. ಆದ್ರೂ ವಿರಾಟ್ ಕೊಹ್ಲಿ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಗೆಲುವಿನ ಅಲೆಯಲ್ಲಿ ಮುನ್ನುಗ್ಗುವಂತೆ ಮಾಡಿದ್ದಾರೆ.
ಹಾಗಿದ್ರೆ ಇವರಿಬ್ಬರಲ್ಲಿ ಯಾರು ಗ್ರೇಟ್ ಅನ್ನೋ ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದಿದೆ. ಯಾಕಂದ್ರೆ ಇಬ್ಬರು ಕೂಡ ಶ್ರೇಷ್ಠ ಆಟಗಾರರೇ.. ಅತ್ಯುತ್ತಮ ನಾಯಕರೇ. ಹಾಗಿದ್ರೂ ಬ್ಯಾಟಿಂಗ್ ನಲ್ಲಿ ವಿರಾಟ್ ಕೊಹ್ಲಿ ಒಂದು ಹೆಜ್ಜೆ ಮುಂದಿದ್ರೆ, ಧೋನಿ ನಾಯಕತ್ವದ ವಿಚಾರದಲ್ಲಿ ಕೊಹ್ಲಿಗಿಂತ ಮುಂದಿದ್ದಾರೆ. ಅಂಕಿ ಅಂಶಗಳ ಪ್ರಕಾರ ಕೊಹ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿದ್ರೂ ಕೂಡ ಧೋನಿಯ ಚಾಣಕ್ಯ ನೀತಿ ವಿರಾಟ್ ಅವರನ್ನು ನಾಯಕತ್ವದಲ್ಲಿ ಹಿಂದಿಕ್ಕಿದೆ.
ಅದೇನೇ ಇರಲಿ, ಇಬ್ಬರು ಕೂಡ ಟೀಮ್ ಇಂಡಿಯಾದ ಯಶಸ್ವಿನ ರೂವಾರಿಗಳು.
ಹಾಗೇ ಇವರಿಬ್ಬರ ಬಗ್ಗೆ ಮುಂಬೈ ಇಂಡಿಯನ್ಸ್ ತಂಡದ ಸ್ಕೈ ಖ್ಯಾತಿಯ ಸೂರ್ಯ ಕುಮಾರ್ ಯಾದವ್ ಏನು ಹೇಳ್ತಾರೆ.. ? ಸೂರ್ಯ ಕುಮಾರ್ ಯಾದವ್ ತನ್ನ ಇನ್‍ಸ್ಟಾ ಗ್ರಾಂ ನಲ್ಲಿ ಅಭಿಮಾನಿಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದು ಹೀಗೆ.

surya kumar yadav virat kohli saakshatvಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಕಿ ಅವರನ್ನು ಒಂದೇ ಪದದಲ್ಲಿ ವರ್ಣಿಸುವುದಾದ್ರೆ ಹೇಗೆ ಹೇಳ್ತಿರಿ ಅನ್ನೋ ಪ್ರಶ್ನೆಗೆ ಸೂರ್ಯ ಕುಮಾರ್ ಯಾದವ್ ಉತ್ತರ ಹೀಗಿದೆ.
ಮಹೇಂದ್ರ ಸಿಂಗ್ ಧೋನಿ ದಂತಕಥೆ…. ವಿರಾಟ್ ಕೊಹ್ಲಿ ಸ್ಪೂರ್ತಿಯ ಚಿಲುಮೆ ಎಂದು ಸೂರ್ಯ ಕುಮಾರ್ ಯಾದವ್ ಹೇಳಿದ್ದಾರೆ.
ಹಾಗಿದ್ರೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬಗ್ಗೆ ಏನು ಹೇಳ್ತೀರಿ ಅಂದಾಗ ಸೂರ್ಯ ಹೇಳಿದ್ದು ಇಷ್ಟೇ.. ಹಿಟ್ ಮ್ಯಾನ್ ಅಂತ

ಇನ್ನು ಸೂರ್ಯಕುಮಾರ್ ಯಾದವ್ ಅವರ ಶ್ರೇಷ್ಠ ಇನಿಂಗ್ಸ್ ಯಾವುದು ಅನ್ನೋ ಪ್ರಶ್ನೆಗೆ, ಇಂಗ್ಲೆಂಡ್ ವಿರುದ್ಧದ ಚೊಚ್ಚಲ ಟಿ-ಟ್ವೆಂಟಿಯಲ್ಲಿ ಅರ್ಧಶತಕ ದಾಖಲಿಸಿದ್ದು. ಅದ್ರಲ್ಲೂ ಸೂರ್ಯಕುಮಾರ್ ಯಾದವ್ ತಾನು ಎದುರಿಸಿದ್ದ ಮೊದಲ ಎಸೆತ ಅಂದ್ರೆ ಜೋಫ್ರಾ ಆರ್ಚೆರ್ ಅವರ ಎಸೆತವನ್ನು ಸಿಕ್ಸರ್ ಬಾರಿಸಿದ್ದರು.
ಅಂದ ಹಾಗೇ, ಸೂರ್ಯಕುಮಾರ್ ಯಾದವ್ ಅನ್ನೋ ಪ್ರತಿಭೆ ಬೆಳಕಿಗೆ ಬಂದಿದ್ದು ಐಪಿಎಲ್ ಟೂರ್ನಿಯಲ್ಲಿ. ತನ್ನ ಹೊಡಿಬಡಿಯ ಆಟದ ಮೂಲಕವೇ ಗಮನ ಸೆಳೆದಿದ್ದ ಸ್ಕೈ, ಟೀಮ್ ಇಂಡಿಯಾದಲ್ಲೂ ತನಗೆ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡು ಮಿಂಚು ಹರಿಸಿದ್ದರು.

Tags: #saakshatvbcciDHONIICCIPLkohliMahendra Singh Dhonimumbai indiansrohitsharrmasurya kumar yadavteamindiaviratkohli
ShareTweetSendShare
Join us on:

Related Posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram