ADVERTISEMENT
Sunday, May 18, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಇಂಜೆಕ್ಷನ್ ಯುವಕನ ಪ್ರಾಣವನ್ನೇ ಕಸಿಯಿತಾ?

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿನ ಕ್ಲಿನಿಕ್ ಗೆ ಹೋಗಿದ್ದ ಯುವಕ

Honnappa Lakkammanavar by Honnappa Lakkammanavar
August 21, 2023
in Crime, ಅಪರಾಧ
Share on FacebookShare on TwitterShare on WhatsappShare on Telegram

ಜ್ವರ ಬಂದಿದೆ ಎಂಬ ಕಾರಣಕ್ಕೆ ಆಸ್ಪತ್ರೆಗೆ ದಾಖಲಾದ ಯುವಕನ ಪ್ರಾಣವೇ ಹಾರಿಹೋದ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಉಡುಪಿ ಮೂಲದ ಅಮರ್ ಶೆಟ್ಟಿ (31) ಸಾವನ್ನಪ್ಪಿದ ವ್ಯಕ್ತಿ. ಈ ಯುವಕ ದುಬೈನಲ್ಲಿ 7 ವರ್ಷ ಕೆಲಸ ಮಾಡಿ, ಲೈಫ್ ಸೆಟಲ್ ಮಾಡಿಕೊಳ್ಳುವುದಕ್ಕಾಗಿ ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದ. ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ. ಈತನಿಗೆ ಕಳೆದ ವಾರ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಪಕ್ಕದಲ್ಲಿದ್ದ ಮಾಗಡಿ ರಸ್ತೆಯಲ್ಲಿರುವ ಕ್ಲಿನಿಕ್‍ ಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದ.

Related posts

ಅಮೆರಿಕ ಸುಂಕ ಹೇರಿಕೆ ದೇಶದ ಆರ್ಥಿಕತೆಗೆ ಕಂಟಕ: ಕೇಂದ್ರ ವಿದೇಶಾಂಗ ನೀತಿ ಟೀಕಿಸಿದ ರಾಹುಲ್ ಗಾಂಧಿ

ಅತ್ಯಾಚಾರ ಪ್ರಕರಣ: ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ BIG ಶಾಕ್!

April 4, 2025
ನಟಿ ರನ್ಯಾ ರಾವ್ ಕೇಸ್: 230 ಪುಟಗಳ ತನಿಖಾ ವರದಿ ಬಹಿರಂಗ!

ನಟಿ ರನ್ಯಾ ರಾವ್ ಕೇಸ್: 230 ಪುಟಗಳ ತನಿಖಾ ವರದಿ ಬಹಿರಂಗ!

March 31, 2025

ಕ್ಲಿನಿಕ್‍ನ ವೈದ್ಯ ತಪಾಸಣೆ ನಡೆಸಿ ಜ್ವರಕ್ಕೆ ಇಂಜೆಕ್ಷನ್ ನೀಡಿದ್ದಾರೆ. ಅಮರ್ ಗೆ ಇಂಜೆಕ್ಷನ್ ಕೊಟ್ಟ ಭಾಗದಲ್ಲಿ ನೋವು, ಊತ ಕಾಣಿಸಿಕೊಂಡಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಯುವಕ ದಾಖಲಾಗಿದ್ದ. ಅಷ್ಟರಲ್ಲಿ ಯುವಕನ ಬಹು ಅಂಗಾಂಗಗಳಿಗೆ ಹಾನಿ ಆಗಿದೆ. ಕಿಮ್ಸ್ ಆಸ್ಪತ್ರೆ ವೈದ್ಯರ ಚಿಕಿತ್ಸೆಗೆ ಸ್ಪಂದಿಸಿದೆ ಸಾವನ್ನಪ್ಪಿದ್ದಾನೆ.

ಯುವಕ ಅಮರ್ ಶೆಟ್ಟಿ ಸಾವಿಗೆ ಇಂಜೆಕ್ಷನ್ ಕೊಟ್ಟ ವೈದ್ಯರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಕೆಪಿ ಅಗ್ರಹಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಿಮ್ಸ್ ಶವಗಾರದ ಮುಂದೆ ಮೃತನ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತ್ತು. ಆರೋಪಿತ ವೈದ್ಯ ನನ್ನದೇನೂ ತಪ್ಪಿಲ್ಲ, ನನ್ನ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

Tags: Did the injection kill the young man?
ShareTweetSendShare
Join us on:

Related Posts

ಅಮೆರಿಕ ಸುಂಕ ಹೇರಿಕೆ ದೇಶದ ಆರ್ಥಿಕತೆಗೆ ಕಂಟಕ: ಕೇಂದ್ರ ವಿದೇಶಾಂಗ ನೀತಿ ಟೀಕಿಸಿದ ರಾಹುಲ್ ಗಾಂಧಿ

ಅತ್ಯಾಚಾರ ಪ್ರಕರಣ: ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ BIG ಶಾಕ್!

by Shwetha
April 4, 2025
0

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣವು ಇದೀಗ ಮತ್ತೊಂದು ತೀವ್ರ ತಿರುವು ಪಡೆದಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು...

ನಟಿ ರನ್ಯಾ ರಾವ್ ಕೇಸ್: 230 ಪುಟಗಳ ತನಿಖಾ ವರದಿ ಬಹಿರಂಗ!

ನಟಿ ರನ್ಯಾ ರಾವ್ ಕೇಸ್: 230 ಪುಟಗಳ ತನಿಖಾ ವರದಿ ಬಹಿರಂಗ!

by Shwetha
March 31, 2025
0

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಜೈಲು ಸೇರಿದ ನಟಿ ರನ್ಯಾ ರಾವ್ ವಿರುದ್ಧದ ತನಿಖಾ ವರದಿ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ...

ಸೈಬರ್ ವಂಚಕರಿಂದ ಕಿರುಕುಳ: ವೃದ್ಧ ದಂಪತಿ ಆತ್ಮಹತ್ಯೆ

ಸೈಬರ್ ವಂಚಕರಿಂದ ಕಿರುಕುಳ: ವೃದ್ಧ ದಂಪತಿ ಆತ್ಮಹತ್ಯೆ

by Shwetha
March 29, 2025
0

ಖಾನಾಪುರ: ಸೈಬರ್ ವಂಚಕರ ಕಿರುಕುಳ ತಾಳಲಾರದೇ, ಖಾನಾಪುರ ತಾಲೂಕಿನ ನಂದಗಡ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಡಯಾಗೊ...

ಆನೇಕಲ್‌ನಲ್ಲಿ ಬಿಹಾರ ಕಾರ್ಮಿಕರ ನಡುವೆ ಕುಡಿದ ನಶೆಯಲ್ಲಿ ಹೊಡೆದಾಟ: ಮೂವರು ಸಾವು

ಆನೇಕಲ್‌ನಲ್ಲಿ ಬಿಹಾರ ಕಾರ್ಮಿಕರ ನಡುವೆ ಕುಡಿದ ನಶೆಯಲ್ಲಿ ಹೊಡೆದಾಟ: ಮೂವರು ಸಾವು

by Shwetha
March 18, 2025
0

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಬಿಹಾರ ಮೂಲದ ಆರು ಕೂಲಿ ಕಾರ್ಮಿಕರು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯ...

ಶ್ರೀ ಆದಿನಾಥೇಶ್ವರಸ್ವಾಮಿ ದೇವಸ್ಥಾನ, ಆದ್ಯಪಾಡಿ, ದಕ್ಷಿಣ ಕನ್ನಡ‌ ಇತಿಹಾಸ ಮತ್ತು ಮಹಿಮೆ

DRI ADG ಗೆ ರನ್ಯಾ ಪತ್ರ:ನಾನು ಮುಗ್ಧೆ, ನನ್ನಿಂದ ಏನನ್ನೂ ವಶಕ್ಕೆ ಪಡೆದಿಲ್ಲ; 10 ರಿಂದ 15 ಬಾರಿ ಮುಖಕ್ಕೆ ಹೊಡೆದಿದ್ದಾರೆ!

by Shwetha
March 16, 2025
0

ಮಾರ್ಚ್ 3 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಸ್ಮಗ್ಲಿಂಗ್ ಆರೋಪದಲ್ಲಿ ಬಂಧಿಸಲ್ಪಟ್ಟ ನಟಿ ರನ್ಯಾ ರಾವ್ ಅವರು, ತಮ್ಮ ಬಂಧನದ ಸಮಯದಲ್ಲಿ ಡಿಆರ್‌ಐ ಅಧಿಕಾರಿಗಳಿಂದ ದೈಹಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram