ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಕೆಕೆಆರ್ ತಂಡಕ್ಕೆ ಮತ್ತೆ ಸಾರಥಿಯಾಗ್ತಾರಾ ದಿನೇಶ್ ಕಾರ್ತಿಕ್..!

admin by admin
June 4, 2021
in IPL 2021, Newsbeat, ಐಪಿಎಲ್ 2021
dinesh karthik ipl 2020 saakhatv
Share on FacebookShare on TwitterShare on WhatsappShare on Telegram

Related posts

If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

February 10, 2026
Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

February 10, 2026

ಕೆಕೆಆರ್ ತಂಡಕ್ಕೆ ಮತ್ತೆ ಸಾರಥಿಯಾಗ್ತಾರಾ ದಿನೇಶ್ ಕಾರ್ತಿಕ್..!

ದಿನೇಶ್ ಕಾರ್ತಿಕ್.. ತಮಿಳುನಾಡಿನ ಪ್ರತಿಭಾನ್ವಿತ ಕ್ರಿಕೆಟಿಗ. ವಿಕೆಟ್ ಕೀಪರ್ ಬ್ಯಾಟ್ಸ್ ಮೆನ್ ಆಗಿರುವ ದಿನೇಶ್ ಕಾರ್ತಿಕ್ ಟೀಮ್ ಇಂಡಿಯಾದ ಖಾಯಂ ಆಟಗಾರನಾಗಬೇಕಿತ್ತು.
ಆದ್ರೆ ಮಹೇಂದ್ರ ಸಿಂಗ್ ಧೋನಿಯ ವಿಶ್ವ ಕ್ರಿಕೆಟ್ ನಲ್ಲಿ ಸೂರ್ಯನಂತೆ ಕಂಗೊಳಿಸುತ್ತಿದ್ದ ಕಾರಣ ದಿನೇಶ್ ಕಾರ್ತಿಕ್ ತೆರೆಮರೆಯಲ್ಲೇ ಉಳಿಯಬೇಕಾಯ್ತು.
ಆದ್ರೂ ಆಗೊಮ್ಮೆ ಹೀಗೊಮ್ಮೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆdinesh karthik ipl kkr saakshatvದುಕೊಂಡ್ರೂ ಒಂದು ರೀತಿಯಲ್ಲಿ ಬಂದು ಹೋಗುವ ಆತಿಥಿ ಕ್ರಿಕೆಟಿಗನಾಗಿದ್ದಾರೆ. ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಿದ್ರೂ ಟೀಮ್ ಇಂಡಿಯಾದಲ್ಲಿ ಖಾಯಂ ಆಟಗಾರನಾಗುವ ಭಾಗ್ಯ ಸಿಗಲಿಲ್ಲ.
ಏಷ್ಯಾಕಪ್ ನಲ್ಲಿ ಬಾಂಗ್ಲಾ ವಿರುದ್ಧ ಕೊನೆಯ ಎಸೆತದಲ್ಲಿ ಸಿಕ್ಸರ್ ದಾಖಲಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿರುವ ದಿನೇಶ್ ಕಾರ್ತಿಕ್ ಹಲವು ಬಾರಿ ಅದ್ಭುತ ಪ್ರದರ್ಶನ ನೀಡಿ ತಂಡದ ಗೆಲುವಿಗೂ ಸಹಕರಿಸಿದ್ದಾರೆ.
ಹೀಗೆ ಟೀಮ್ ಇಂಡಿಯಾದಲ್ಲಿ ನತದೃಷ್ಟ ಕ್ರಿಕೆಟಿಗನಾಗಿರುವ ದಿನೇಶ್ ಕಾರ್ತಿಕ್ ಐಪಿಎಲ್ ಟೂರ್ನಿಯಲ್ಲೂ ಅದ್ಭುತ ಪ್ರದರ್ಶನವನ್ನೇ ನೀಡಿದ್ದಾರೆ. ಸದ್ಯ ಕೆಕೆಆರ್ ತಂಡದ ಪರ ಆಡುತ್ತಿರುವ ದಿನೇಶ್ ಕಾರ್ತೀಕ್ ನಾಯಕನಾಗಿ ಕೂಡ ತಂಡವನ್ನು ಮುನ್ನೆಡೆಸಿದ್ದರು. ಆದ್ರೆ 2020ರ ಐಪಿಎಲ್ ನ ಮಧ್ಯೆ ಕಳಪೆ ಫಾರ್ಮ್ ನಿಂದಾಗಿ ನಾಯಕತ್ವವನ್ನು ತ್ಯಜಿಸಿದ್ದರು.
ಹೀಗಾಗಿ ಕೆಕೆಆರ್ ತಂಡವನ್ನು ದಿನೇಶ್ ಕಾರ್ತೀಕ್ ಬದಲಾಗಿ ಇಂಗ್ಲೆಂಡ್ ಏಕದಿನ ನಾಯಕ ಇಯಾನ್ ಮೊರ್ಗಾನ್ ತಂಡವನ್ನು ಮನ್ನಡೆಸಿದ್ದರು.
2021ರ ಐಪಿಎಲ್ ನಲ್ಲೂ ಇಯಾನ್ ಮೊರ್ಗಾನ್ ನಾಯಕತ್ವದಲ್ಲಿ ಕೆಕೆಆರ್ ತಂಡ ಹೇಳಿಕೊಳ್ಳುವಂತತಹ ಪ್ರದರ್ಶನವನ್ನು ನೀಡಿರಲಿಲ್ಲ.
dinesh karthik ipl kkr saakshatvಆಡಿರುವ ಏಳು ಪಂದ್ಯಗಳಲ್ಲಿ ಕೆಕೆಆರ್ ತಂಡ ಗೆದ್ದಿರುವುದು ಎರಡು ಪಂದ್ಯಗಳನ್ನು ಮಾತ್ರ. ಇನ್ನುಳಿದ ಐದು ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಇದೀಗ 2021ರ ಐಪಿಎಲ್ ಪಂದ್ಯ ಸೆಪ್ಟಂಬರ್ -ಅಕ್ಟೋಬರ್ ನಲ್ಲಿ ಯುಎಇ ನಲ್ಲಿ ಮುಂದುವರಿಸಲು ಬಿಸಿಸಿಐ ಪ್ಲಾನ್ ಮಾಡಿಕೊಂಡಿದೆ. ಐಪಿಎಲ್ ಫ್ರಾಂಚೈಸಿಗಳು ಕೂಡ ಈಗಾಗಲೇ ಸಿದ್ಧತೆ ನಡೆಸಿಕೊಳ್ಳುತ್ತಿವೆ.
dinesh karthik ipl kkr saakshatvಆದ್ರೆ ಮುಂದುವರಿದ ಐಪಿಎಲ್ ನಲ್ಲಿ ಸ್ಟಾರ್ ವಿದೇಶಿ ಆಟಗಾರರು ಭಾಗವಹಿಸುವುದು ಅನುಮಾನವಾಗಿದೆ. ಹೀಗಾಗಿ ಇಯಾನ್ ಮೊರ್ಗಾನ್ ಕೂಡ ಆಡುವುದು ಸ ಂಶಯವಾಗಿದೆ. ಈಗಾಗಲೇ ಕೆಕೆಆರ್ ತಂಡದ ಪ್ಯಾಟ್ ಕಮಿನ್ಸ್ ಅವರು ಅಲಭ್ಯರಾಗುವುದಾಗಿ ಹೇಳಿದ್ದಾರೆ.
ಒಂದು ವೇಳೆ ಇಯಾನ್ ಮೊರ್ಗಾನ್ ಅಲಭ್ಯರಾದ್ರೆ ತಂಡವನ್ನು ಮುನ್ನಡೆಸುವುದು ಯಾರು ಅನ್ನೋ ಪ್ರಶ್ನೆ ಎದುರಾಗಿದೆ.
ಕೆಕೆಆರ್ ತಂಡದ ಈ ಚಿಂತೆಗೆ ದಿನೇಶ್ ಕಾರ್ತಿಕ್ ಉತ್ತರ ನೀಡಿದ್ದಾರೆ. ಕೆಕೆಆರ್ ತಂಡದ ಮ್ಯಾನೇಜ್ ಮೆಂಟ್ ಹೇಳಿದ್ರೆ ಕೆಕೆಆರ್ ತಂಡವನ್ನು ಮುನ್ನಡೆಸಲು ಸಿದ್ಧನಿದ್ದೇನೆ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.
ಒಟ್ಟಿನಲ್ಲಿ ಕೆಕೆಆರ್ ತಂಡಕ್ಕೆ ದಿನೇಶ್ ಕಾರ್ತಿಕ್ ಮತ್ತೆ ನಾಯಕನಾಗುತ್ತಾರೋ ಅನ್ನೋದನ್ನು ಕಾದು ನೋಡಬೇಕಿದೆ .

Tags: #dinesh karthik#saakshatvbcciCricketindiaIPLIPL2021kkrSportsteam india
ShareTweetSendShare
Join us on:

Related Posts

If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

by admin
February 10, 2026
0

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

by admin
February 10, 2026
0

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ...

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

by Shwetha
February 10, 2026
0

ಭಾರತೀಯ ಜನತಾ ಪಕ್ಷ (BJP) ಅಧಿಕಾರಕ್ಕೆ ಬರಲು ಮತ್ತು ‘ಅಚ್ಛೇ ದಿನ್’ ಎಂಬ ಮಾತು ಸಾಕಾರಗೊಳ್ಳಲು ದಶಕಗಳಿಂದ RSS ಕಾರ್ಯಕರ್ತರು ನಡೆಸಿದ ನಿರಂತರ ಪರಿಶ್ರಮ ಮತ್ತು ಸೈದ್ಧಾಂತಿಕ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ !  ಆಂಡ್ರಾಯ್ಡ್ ಫೋನ್ ಬಳಸುವವರೇ  100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ ! ಆಂಡ್ರಾಯ್ಡ್ ಫೋನ್ ಬಳಸುವವರೇ 100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

by Shwetha
February 10, 2026
0

ಜಗತ್ತಿನಾದ್ಯಂತ ಕೋಟ್ಯಂತರ ಜನರು ಬಳಸುತ್ತಿರುವ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಗೂಗಲ್ ಮಹತ್ವದ ಮತ್ತು ಆಘಾತಕಾರಿ ಮಾಹಿತಿಯೊಂದನ್ನು ನೀಡಿದೆ. ನೀವೇನಾದರೂ 2021 ಅಥವಾ ಅದಕ್ಕಿಂತ ಹಳೆಯ ಮಾಡೆಲ್‌ನ ಸ್ಮಾರ್ಟ್‌ಫೋನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram