ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Asia Cup 2022

Dinesh karthik | ಪಂತ್ ಗೆ ಕೋಕ್ ಕೊಟ್ಟು ಡಿಕೆಗೆ ಚಾನ್ಸ್ ಕೊಟ್ಟಿದ್ದೇಕೆ ?

Mahesh M Dhandu by Mahesh M Dhandu
August 29, 2022
in Asia Cup 2022, Newsbeat, ಕ್ರೀಡೆ
Dinesh Karthik

asia-cup-2022-hardik-pandyas-reaction-after-playing-dot-ball saaksha tv

Share on FacebookShare on TwitterShare on WhatsappShare on Telegram

Dinesh karthik | ಪಂತ್ ಗೆ ಕೋಕ್ ಕೊಟ್ಟು ಡಿಕೆಗೆ ಚಾನ್ಸ್ ಕೊಟ್ಟಿದ್ದೇಕೆ ?

ಪಾಕಿಸ್ತಾನ ತಂಡದ ವಿರುದ್ದದ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪೈಡರ್ ರಿಷಬ್ ಪಂತ್ ಅವರನ್ನು ಕೈಬಿಟ್ಟಿದ್ದು ಎಲ್ಲರನ್ನು ಅಚ್ಚರಿಗೊಳಿಸಿದೆ.

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

August 3, 2026

ಏಷ್ಯಾಕಪ್ ಭಾಗವಾಗಿ ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಿದ್ದು, ಐದು ವಿಕೆಟ್ ಗಳ ಗೆಲುವು ದಾಖಲಿಸಿದೆ.

ಈ ಪಂದ್ಯದಲ್ಲಿ ರಿಷಬ್ ಪಂತ್ ಅವರನ್ನ ಪಕ್ಕಕ್ಕೆ ಇಟ್ಟು ದಿನೇಶ್ ಕಾರ್ತಿಕ್ ಗೆ ಅವಕಾಶ ನೀಡಲಾಯ್ತು.

ಪಂದ್ಯದ ಟಾಸ್ ವೇಳೆ ರೋಹಿತ್ ಶರ್ಮಾ ವಿಕೆಟ್ ಕೀಪರ್ ಸ್ಥಾನದಲ್ಲಿ ದಿನೇಶ್ ಕಾರ್ತಿಕ್  ಅವರನ್ನು ತಂಡಕ್ಕೆ ತೆಗೆದುಕೊಂಡಿರುವುದಾಗಿ ತಿಳಿಸಿದರು.

ರೋಹಿತ್ ಶರ್ಮಾ ಅವರ ಈ ನಿರ್ಧಾರದ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ.

ಆದ್ರೆ ತಂಡದಲ್ಲಿ ಒಂದನೇ ಕ್ರಮಾಂಕದಿಂದ ಏಳನೇ ಸ್ಥಾನದವರೆಗೆ ಜಡೇಜಾ ಅವರನ್ನು ಬಿಟ್ಟು ಲೆಫ್ಟ್ ಹ್ಯಾಂಡ್ ಬ್ಯಾಟರ್ ಗಳೇ ಇಲ್ಲ.

ತಂಡ ಸಮತೋಲನವಾಗಿರಬೇಕಾದರೆ ಲೆಫ್ಟ್ – ರೈಟ್ ಕಾಂಬಿನೇಷನ್ ಇರಬೇಕಾಗುತ್ತದೆ.

ಈ ಸಣ್ಣ ಲಾಜಿಕ್  ಅನ್ನು ರೋಹಿತ್ ಶರ್ಮಾ ಮರೆತುಹೋಗಿದ್ದಾರೆ ಎಂದು ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ.

ಇನ್ನು ಕಳೆದ ಟಿ 20 ವಿಶ್ವಕಪ್ ಬಳಿಕ  ದಿನೇಶ್ ಕಾರ್ತಿಕ್ ತಮ್ಮ ಕೆರಿಯರ್ ನ ಬೆಸ್ಟ್ ಫಾರ್ಮ್ ನಲ್ಲಿದ್ದಾರೆ.

ಮುಖ್ಯವಾಗಿ ಅವರು ಮ್ಯಾಚ್ ಫಿನಿಷರ್ ಆಗಿ ಗುರುತಿಸಿಕೊಂಡಿದ್ದಾರೆ.

dinesh-karthik-rohit-sharma-trolled-dropping-rishabh-pant saaksha tv
dinesh-karthik-rohit-sharma-trolled-dropping-rishabh-pant saaksha tv

ಮತ್ತೊಂದು ಕಡೆ ರಿಷಬ್ ಪಂತ್ ಮಾತ್ರ ಬೇಜವಾಬ್ದಾರಿ ಶಾಟ್ ಗಳನ್ನು ಆಡುತ್ತಾ ಟೀಕೆಗಳನ್ನು ಎದುರಿಸುತ್ತಿದ್ದಾರೆ.

ತಂಡ ಸಂಕಷ್ಟದಲ್ಲಿದ್ದರೂ ರಿಷಬ್ ಪಂತ್ ತನ್ನ ಆಟದ ವೈಖರಿ ಬದಲಿಸಿಕೊಳ್ಳದೇ ಆಡುತ್ತಾರೆ.

ಹೀಗಾಗಿ ಅವರ ಬದಲಿಗೆ ಅನುಭವಿ ದಿನೇಶ್ ಕಾರ್ತಿಕ್ ಗೆ ಅವಕಾಶ ನೀಡಲಾಗಿದೆ ಎಂದು ಕೆಲವರು ವಾದಿಸುತ್ತಿದ್ದಾರೆ.

ಅಲ್ಲದೆ ಮಹತ್ವದ ಪಂದ್ಯಗಳಲ್ಲಿ ಕೊನೆಯಲ್ಲಿ ಹೆಚ್ಚು ರನ್ ಗಳ ಅವಶ್ಯಕತೆ ಇದ್ದರೇ ಕ್ರೀಸ್ ನಲ್ಲಿ ರಿಷಬ್ ಗಿಂತ ದಿನೇಶ್ ಕಾರ್ತಿಕ್ ಆಡುವುದು ಉತ್ತಮ ಎನ್ನುವುದು ಕ್ರಿಕೆಟ್ ಪಂಡಿತರ ವಾದವಾಗಿದೆ.

ಇನ್ನು ಪಂದ್ಯದ ವಿಚಾರಕ್ಕೆ ಬಂದರೇ  ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲ ಬೌಲಿಂಗ್ ಆಯ್ಕೆ ಮಾಡಿಕೊಂಡು ಪಾಕ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು.

ರೋಹಿತ್ ಶರ್ಮಾರ ನಿರ್ಧಾರವನ್ನು ಸಮರ್ಥಿಸುವಂತೆ ಭಾರತೀಯ ಬೌಲರ್ ಗಳು ದಾಳಿ ನಡೆಸಿದರು.  ಪಾಕ್ ನಿಗದಿತ 19.5 ಓವರ್ ಗಳಲ್ಲಿ 147 ರನ್ ಗಳಿಗೆ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 19.4 ವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಸೇರಿಸಿ ಜಯ ಸಾಧಿಸಿತು.   

ದಿನೇಶ್ ಕಾರ್ತಿಕ್ ಗೆ ಈ ಪಂದ್ಯದಲ್ಲಿ ಹೆಚ್ಚು ಅವಕಾಶ ಸಿಗಲಿಲ್ಲ. ಕೊನೆಯ ಓವರ್ ನಲ್ಲಿ ಕಣಕ್ಕಿಳಿದು ಒಂದು ರನ್ ಗಳಿಸಿದರು.

Tags: #dinesh karthik#rishab pant#Saaksha TVCricket
ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram