ಮಂಗಳೂರು: ತುಳು ಚಿತ್ರರಂಗದ ಬಹುಬೇಡಿಕೆಯ ನಟ ಪ್ರಥ್ವಿ ಅಂಬರ್ ಸ್ಯಾಂಡಲ್ ವುಡ್ ನಲ್ಲೂ ಬ್ಯುಸಿ ಆಗಿದ್ದಾರೆ. ದಿಯಾ ಸಿನಿಮಾದ ಮೂಲಕ ಕ್ಲಾಸ್ ಮಾಸ್ ಪ್ರೇಕ್ಷಕರ ಮನ ಗೆದ್ದ ಪ್ರಥ್ವಿ ಇದೀಗ ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ.
ಕೊರೊನಾ ಮಹಾಮಾರಿ ತೊಲಗಿದ್ರೆ ಮೇ ತಿಂಗಳಿಂದ ಇದರ ಶೂಟಿಂಗ್ ಆರಂಭಿಸುವ ಇರಾದೆ ಚಿತ್ರತಂಡಕ್ಕಿದೆ. ಎರಡು ಹಂತದಲ್ಲಿ ಚಿತ್ರೀಕರಣ ನಡೆಯಲಿದ್ದು, ಚಿತ್ರದಲ್ಲಿ ತಬಲ ನಾಣಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಕೆಲವು ಚಿತ್ರಗಳ ಸ್ಕ್ರಿಪ್ಟ್ ಕೆಲಸದಲ್ಲೂ ಪೃಥ್ವಿ ತೊಡಗಿಕೊಂಡಿದ್ದಾರೆ ಎಂಬುದು ವಿಶೇಷ.
ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ
ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...








