ಡಿಜೆ ಹಳ್ಳಿಯಲ್ಲಿ ಪುಂಡರ ಪುಂಡಾಟ ಸಂಬಂಧ ಈಗಾಗಲೇ ತನಿಖೆ ಚುರುಕುಗೊಳಿಸಿರುವ ಪೊಲೀಸರು ಸಾಕ್ಷಿಗಳನ್ನು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದಾರೆ. ಸುಮಾರು 15 ಮಂದಿ ಸ್ಥಳೀಯರು, ಪ್ರತ್ಯಕ್ಷ ದರ್ಶಿಗಳು ಸ್ಟೇಷನ್ ಗೆ ಹಾಜರಾಗಿ ಪೊಲೀಸರ ಮುಂದೆ ವಿಚಾರಣೆಗೊಳಪಟ್ಟಿದ್ದಾರೆ. ಇನ್ನೂ ಘಟನೆ ನಡೆದಾಗ ಸ್ಟೇಷನ್ ಒಳಭಾಗದಲ್ಲಿ ಇದ್ದ ಪ್ರತ್ಯಕ್ಷ ದರ್ಶಿಗಳು ಭಾಗಿಯಾಗಿದ್ದಾರೆ. ಲಾ ವಿದ್ಯಾರ್ಥಿ ಷರೀಫ್ ಸೇರಿ 15 ಮಂದಿಯಿಂದ ಸಾಕ್ಷಿ ಸಂಗ್ರಹಿಸಲಾಗಿದೆ.
ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!
ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...








