ಡಿಜೆ ಹಳ್ಳಿ ಪ್ರಕರಣದ ಆರೋಪಿಯಾಗಿರುವ ಕಾರ್ಪರೇಟರ್ ಪತಿ ಖಲೀಂಪಾಷ ಮೋಬೈಲ್ ನಿಂದ ಪ್ರಕರಣ ಬಗ್ಗೆ ಸ್ಪೋಟಕ ಮಾಹಿತಿ ಬಯಲಾಗಿದೆ. ಈ ಪ್ರಕರಣ ಆಕಸ್ಮಿಕವಲ್ಲ ಪೂರ್ವ ನಿಯೋಜಿತ ಎನ್ನುವುದಕ್ಕೆ ಮೊಬೈಲ್ ನಲ್ಲಿ ಸಾಕ್ಷಿ ಪತ್ತೆಯಾಗಿದೆ. ಖಲೀಂಪಾಷ ಆ. 11 ರಂದು ಅಂದ್ರೆ ಗಲಭೆ ನಡೆದ ದಿನ ಮಧ್ಯಾಹ್ನದಿಂದ ಯಾರು ಯಾರು ಎಲ್ಲೆಲ್ಲಿ ಟೀಂ ಜೊತೆ ಇರಬೇಕು ಅನ್ನೋ ಮೇಸೆಜ್ ಕಳಿಸಿದ್ದ ವಿಚಾರ ಬಯಲಾಗಿದೆ.
ಡಿ.ಜೆ ಹಳ್ಳಿ ಪೊಲೀಸ್ ಠಾಣೆ ಟೀಂ 1 , ಟೀಂ- 2 ಅಖಂಡ ಶ್ರೀನಿವಾಸ್ ಮನೆ ಬಳಿ.ಟೀಂ-3 ಅಟ್ಯಾಕ್ ಹೀಗೆ ಜನಗಳನ್ನು ಸೇರಿಸೋಕೆ ವ್ಯವಸ್ಥಿತ ಸಂಚು ರೂಪಿಸಿರುವ ಖಲೀಂಪಾಷನ ಕೃತ್ಯ ಜಗತ್ ಜಾಹೀರಾಗಿದೆ. ಇನ್ನೂ ವಿಚಾರಣೆಯಲ್ಲಿ ಸತ್ಯ ಬಾಯಿ ಬಿಡದ ಹಿನ್ನಲೆ ಖಲೀಂಪಾಷನನ್ನು ಮತ್ತೆ ಸಿಸಿಬಿ ಕಸ್ಟಡಿಗೆ ಪಡೆಯಲು ಪೊಲೀಸರು ತಯಾರಿ ನಡೆಸಿದ್ದಾರೆ.
ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸದಾ ಸಂಚಲನ ಮೂಡಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತ ಸಲಹೆಗಾರರೂ ಆಗಿರುವ ರಾಜಗುರು ದ್ವಾರಕನಾಥ್ ಗುರೂಜಿ...








