ಡಿಕೆಶಿಗೆ ಧಮ್ ಇದ್ರೆ ಸಿದ್ದರಾಮಯ್ಯ ಮೇಲೆ ಕ್ರಮ ಕೈಕೊಳ್ಳಲಿ : ಕೆ.ಎಸ್.ಈಶ್ವರಪ್ಪ
ಧಾರವಾಡ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಧಮ್ ಇದ್ದರೇ ಸಿದ್ದರಾಮಯ್ಯ ಮೇಲೆ ಕ್ರಮ ಕೈಗೊಳ್ಳಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸವಾಲ್ ಹಾಕಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಕೆ.ಎಸ್.ಈಶ್ವರಪ್ಪ, ಡಿಕೆಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಪಕ್ಷದ ಪರಿಸ್ಥಿತಿ ನೋಡಿ ಗಾಬರಿಯಾಗಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕಾಂಗ್ರೆಸ್ ಪಕ್ಷವೇ ರಾಜ್ಯ, ದೇಶದಲ್ಲಿ ನಿರ್ನಾಮ ಆಗುತ್ತಿದೆ. ಮುಳುಗಿ ಹೋಗುವ ಹಡಗಿನಲ್ಲಿ ಯಾರು ಉಳಿತಾರೆ ಹೇಳಿ ಎಂದು ಕಟುಕಿದರು.
ಇನ್ನ ಕಾಂಗ್ರೆಸ್ ನಲ್ಲಿ ನಾನು ಸಿಎಂ, ನಾನೇ ಸಿಎಂ ಅಂತ ಸ್ಪರ್ಧೆ ನಡೆದಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಮಧ್ಯೆ ನಾನೇ ಸಿಎಂ ಸ್ಪರ್ಧೆ ನಡೆದಿದೆ.
ಕಾಂಗ್ರೆಸ್ಸಿಗರು ಸಿಎಂ ಆಗೋದು ಇನ್ನು ಈ ಜನ್ಮದಲ್ಲಿ ಸಾಧ್ಯವಿಲ್ಲ. ಆದ್ರೂ ಅವರಿಬ್ಬರಿಗೂ ಸಿಎಂ ಆಗುವ ಹಗಲುಗನಸು ಬೀಳುತ್ತಿದೆ ಎಂದು ವ್ಯಂಗ್ಯವಾಡಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸಿದ್ದರಾಮಯ್ಯ ನಾನೇ ಮುಂದಿನ ಸಿಎಂ ಅಂತ ಹೇಳ್ಕೊಂಡು ಓಡಾಡುತ್ತಿದ್ದಾರೆ. ಡಿಕೆಶಿ ಧಮ್ ಬಗ್ಗೆ ಬಹಳ ಮಾತನಾಡುತ್ತಾರೆ.
ಧಮ್..ಧಮ್ ಅಂತ ಹೇಳ್ತಾನೆ ಇರುತ್ತಾರೆ. ಹಾಗಾದ್ರೆ ಡಿಕೆಶಿಗೆ ಧಮ್ ಇದ್ದರೇ ಸಿದ್ದರಾಮಯ್ಯ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ಸವಾಲ್ ಹಾಕಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel