ADVERTISEMENT
Tuesday, June 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮನೆಯ ಒಡವೆಗಳೆಲ್ಲ ಗಿರವಿ ಅಂಗಡಿ ಸೇರಿದ್ಯಾ? ಖರ್ಚು ವಿಪರೀತವಾಗುತ್ತಿದ್ಯಾ? ದೇವರ ಕೋಣೆಯಲ್ಲಿ ಏಲಕ್ಕಿ ಜೊತೆ ಈ ಮೂರು ವಸ್ತು ಬಚ್ಚಿಡಿ ನಿಮ್ಮ ಸಮಸ್ಯೆಗಳಿಗೆ ಗ್ಯಾರೆಂಟಿ ಪರಿಹಾರ…

ನಿಮ್ಮ ಕಷ್ಟಗಳಿಗೆ ಈ ರೀತಿ ಮಾಡಿ ನೋಡಿ

Author2 by Author2
February 5, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಹೆಣ್ಣು ಮಕ್ಕಳು ಬಹಳ ಆಸೆಪಟ್ಟು ಒಡವೆಗಳನ್ನು ಮಾಡಿಸಿಕೊಂಡಿರುತ್ತಾರೆ. ಆದರೆ ಮನೆಯ ಕ’ಷ್ಟಕ್ಕೆ ಹಣ ಇಲ್ಲದೆ ಇದ್ದಾಗ ಒಡವೆಗಳನ್ನು ತೆಗೆದುಕೊಂಡು ಹೋಗಿ ಅಡ ಇಡಬೇಕಾಗುತ್ತದೆ. ಈ ರೀತಿ ಗಿರವಿ ಇಟ್ಟ ಒಡವೆಗಳು ಕೆಲವೊಮ್ಮೆ ಯಾವ ಗಳಿಗೆಯಲ್ಲಿ ಮನೆಯಿಂದ ಆಚೆ ಹೋಗಿರುತ್ತವೋ ಮತ್ತೆ ಮನೆ ಸೇರುವುದೇ ಇಲ್ಲ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

June 16, 2025
ನೀವು ತೆಗೆದುಕೊಳ್ಳುವ ಪ್ರತಿ ಉಸಿರು ನಿಮಗೆ ಲಕ್ಷ ರೂಪಾಯಿಗಳನ್ನು ಗಳಿಸುತ್ತದೆ. ಈ ಗಿಡಮೂಲಿಕೆ ಕಡ್ಡಿಯನ್ನು ನೀವು ಮನೆಯಲ್ಲಿ ಇಟ್ಟುಕೊಂಡರೆ.

ನೀವು ತೆಗೆದುಕೊಳ್ಳುವ ಪ್ರತಿ ಉಸಿರು ನಿಮಗೆ ಲಕ್ಷ ರೂಪಾಯಿಗಳನ್ನು ಗಳಿಸುತ್ತದೆ. ಈ ಗಿಡಮೂಲಿಕೆ ಕಡ್ಡಿಯನ್ನು ನೀವು ಮನೆಯಲ್ಲಿ ಇಟ್ಟುಕೊಂಡರೆ.

June 16, 2025

ಅಥವಾ ಮನೆಗೆ ತಂದರು ಕೂಡ ಇನ್ನೆರಡು ದಿನಗಳಲ್ಲಿ ಮತ್ತೆ ಬ್ಯಾಂಕನಲ್ಲಿ ಅಥವಾ ಫಿನಾನ್ಸ್ ಕಂಪನಿಯಲ್ಲಿ ಗಿರವಿ ಇರುವಂತಹ ಪ್ರಸಂಗಗಳು ಬಂದುಬಿಡುತ್ತವೆ. ಇದರಿಂದ ಹೆಣ್ಣು ಮಕ್ಕಳು ಬಹಳ ದುಃ’ಖ ಪಡುತ್ತಾರೆ ಮತ್ತು ಮನೆಯಲ್ಲಿ ಕೆಲವೊಮ್ಮೆ ಇದೇ ವಿಚಾರಕ್ಕಾಗಿ ಮ’ನ’ಸ್ತಾ’ಪಗಳು ಆಗುತ್ತವೆ.

ಈ ರೀತಿಯ ಸಮಸ್ಯೆಗಳಿದ್ದರೆ ಅಥವಾ ಇದ್ದಕ್ಕಿದ್ದಂತೆ ಖರ್ಚು ಹೆಚ್ಚಾಗಿ ಹಣಕಾಸಿಗೆ ತೊಂದರೆ ಬರುತ್ತಿದ್ದರೆ ಸುಲಭವಾಗಿ ಪರಿಹಾರ ಮಾಡಿಕೊಳ್ಳಲು ಈ ಉಪಾಯಗಳನ್ನು ಪಾಲಿಸಿ. ಹಣಕಾಸಿನ ತೊಂದರೆಗಳು ಹೆಚ್ಚಾಗುತ್ತಿದ್ದರೆ ಅಥವಾ ಮನೆಯಲ್ಲಿ ಎಷ್ಟು ದುಡಿದರು ಹಣ ಸಾಲುತಿಲ್ಲ ಎಂದರೆ ಹಣದ ಆಕರ್ಷಣೆಯಾಗಲು ಮತ್ತು ದುಡಿದ ಹಣ ಉಳಿಯಲು, ದುಡಿಯುವ ಕೈಗಳಿಗೆ ಹೆಚ್ಚು ಶಕ್ತಿ ಬರಲು ಮನೆಯಲ್ಲಿ ಗೃಹಿಣಿ ಈ ಒಂದು ಉಪಾಯ ಮಾಡಬೇಕು.

ಯಾವುದೇ ವೆಂಕಟೇಶ್ವರನ ದೇವಸ್ಥಾನಕ್ಕೆ ಹೊಂದರೂ ಅಲ್ಲಿ ತೀರ್ಥದ ಜೊತೆ ಪ್ರಸಾದವಾಗಿ ತುಳಸಿ ದಳವನ್ನು ಕೂಡ ಕೊಡುತ್ತಾರೆ. ಒಂದು ಕೆಂಪು ವಸ್ತ್ರ ತೆಗೆದುಕೊಳ್ಳಬೇಕು ಆ ಕೆಂಪು ವಸ್ತ್ರಕ್ಕೆ ದೇವಸ್ಥಾನದಲ್ಲಿ ನೀಡಿದ ತುಳಸಿದಳ ಹಾಕಿ ಅದರ ಜೊತೆಗೆ 4 ಪಚ್ಚಕರ್ಪೂರ, 3 ಐದು ರುಪಾಯಿ ನಾಣ್ಯ, 9 ಏಲಕ್ಕಿ ಇವುಗಳನ್ನು ಹಾಕಿ ಗಂಟು ಕಟ್ಟಬೇಕು.

ಈ ಗಂಟಿಗೆ ಶುದ್ಧ ನೀರಿನ ಪ್ರೋಕ್ಷಣೆ ಮಾಡಿ ಅರಿಶಿನ ಕುಂಕುಮ ಹೂ ಅಕ್ಷತೆ ಹಾಕಿ ಪೂಜೆ ಮಾಡಬೇಕು.ಪ್ರತಿದಿನವೂ ಕೂಡ ದೇವರ ಮನೆಯಲ್ಲಿ ದೇವರಿಗೆ ಹೂವು ಇಡುವಾಗ ಅದೇ ರೀತಿ ಗಂಟನ್ನು ಪೂಜಿಸಬೇಕು. ಈ ಸಮಯದಲ್ಲಿ ಲಕ್ಷ್ಮಿ ಸಮೇತ ವೆಂಕಟೇಶ್ವರ ಸ್ವಾಮಿಗೆ ನಿಮ್ಮ ಹಣಕಾಸಿನ ಸಮಸ್ಯೆ ಪರಿಹರಿಸುವಂತೆ ಕೇಳಿಕೊಳ್ಳಬೇಕು.

ಸತತವಾಗಿ ಮೂರು ತಿಂಗಳು ಈ ಒಂದು ಪೂಜೆ ಮಾಡಿದರೆ ಹಣಕಾಸಿನ ಸಮಸ್ಯೆ ಪರಿಹಾರ ಆಗುತ್ತದೆ ಎಂದು ತಂತ್ರಶಾಸ್ತ್ರದಲ್ಲಿ ಹೇಳಲಾಗಿದೆ. ಮೂರು ತಿಂಗಳಾದ ನಂತರ ಇದನ್ನು ಹರಿಯುವ ನೀರಿಗೆ ಬಿಡಬೇಕು. ಇದೇ ರೀತಿಯಾಗಿ ಮನೆಯಲ್ಲಿ ಒಡವೆಗಳು ಪದೇಪದೇ ಗಿರವಿಗೆ ಹೋಗುತ್ತಿವೆ ಗಿರವಿ ಇಟ್ಟ ಒಡವೆ ಬಿಡಿಸಿಕೊಳ್ಳಲು ಆಗುತ್ತಿಲ್ಲ ಎಂದರೆ.

ನೀವು ಗಿರವಿ ಇಟ್ಟಾಗ ಕೊಡುವ ಚೀಟಿಯನ್ನು ಮನೆಗೆ ತರಬೇಕು ಅದನ್ನು ದೇವರ ಕೋಣೆಯಲ್ಲಿ ಇಟ್ಟು ಅದರ ಮೇಲೆ ಹಳದಿ ವಸ್ತ್ರ ಹಾಕಿ ಆ ವಸ್ತ್ರಕ್ಕೆ ನವಧಾನ್ಯಗಳು, 4 ಪಚ್ಚ ಕರ್ಪೂರ ಹಾಗೂ ಒಂದು ರೂಪಾಯಿ ಒಂದು ನಾಣ್ಯ ಇಟ್ಟು ಗಂಟು ಕಟ್ಟಬೇಕು. ಈಗ ಆ ಗಂಟನ್ನು ಗಿರವಿ ಚೀಟಿ ಮೇಲೆ ಇಟ್ಟು 11 ದಿನಗಳ ಕಾಲ ಪೂಜೆ ಮಾಡಬೇಕು. ಈ ಸಮಯದಲ್ಲಿ ಓಂ ಶ್ರೀ ಮುನೇಶ್ವರ ನಮಃ ಎನ್ನುವ ಮಂತ್ರವನ್ನು 21 ಬಾರಿ ದಿನದಲ್ಲಿ ಹೇಳಬೇಕು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ಮಂತ್ರವನ್ನು ಹೇಳಿ ಜೊತೆಯಲ್ಲಿ ಕುಲದೇವರು ಹಾಗೂ ಇಷ್ಟ ದೇವರನ್ನು ಕೂಡ ಈ ಸಮಸ್ಯೆಯನ್ನು ಪರಿಹರಿಸುವಂತೆ ಕೇಳಿಕೊಂಡು ತಾಯಿ ಮಹಾಲಕ್ಷ್ಮಿ ಬಳಿ ನಿಮ್ಮ ಬಳಿಯೇ ಒಡವೆಗಳು ಉಳಿದುಕೊಳ್ಳುವ ರೀತಿ ಮಾಡು ಎಂದು ಪರಿಪರಿಯಾಗಿ ಪ್ರಾರ್ಥಿಸಿ ಕೊಳ್ಳಬೇಕು. ಹೀಗೆ ಮಾಡುವುದರಿಂದ 11 ದಿನಗಳ ಒಳಗಡೆ ನಿಮ್ಮ ಕೈಗೆ ಗಿರವಿ ಇಟ್ಟಿದ್ದ ಒಡವೆ ಬರುವ ರೀತಿ ಆಗುತ್ತದೆ, ನಂತರ ಆ ಗಂಟನ್ನು ಹರಿಯುವ ನೀರಿಗೆ ಬಿಡಬೇಕು.

Tags: Do all household items belong to the pawn shop? Is the cost overwhelming? Hide these three things with cardamom in God's room for guaranteed solution to your problems...
ShareTweetSendShare
Join us on:

Related Posts

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

by Shwetha
June 16, 2025
0

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ...

ನೀವು ತೆಗೆದುಕೊಳ್ಳುವ ಪ್ರತಿ ಉಸಿರು ನಿಮಗೆ ಲಕ್ಷ ರೂಪಾಯಿಗಳನ್ನು ಗಳಿಸುತ್ತದೆ. ಈ ಗಿಡಮೂಲಿಕೆ ಕಡ್ಡಿಯನ್ನು ನೀವು ಮನೆಯಲ್ಲಿ ಇಟ್ಟುಕೊಂಡರೆ.

ನೀವು ತೆಗೆದುಕೊಳ್ಳುವ ಪ್ರತಿ ಉಸಿರು ನಿಮಗೆ ಲಕ್ಷ ರೂಪಾಯಿಗಳನ್ನು ಗಳಿಸುತ್ತದೆ. ಈ ಗಿಡಮೂಲಿಕೆ ಕಡ್ಡಿಯನ್ನು ನೀವು ಮನೆಯಲ್ಲಿ ಇಟ್ಟುಕೊಂಡರೆ.

by Shwetha
June 16, 2025
0

ನೀವು ತೆಗೆದುಕೊಳ್ಳುವ ಪ್ರತಿ ಉಸಿರು ನಿಮಗೆ ಲಕ್ಷ ರೂಪಾಯಿಗಳನ್ನು ಗಳಿಸುತ್ತದೆ. ಈ ಗಿಡಮೂಲಿಕೆ ಕಡ್ಡಿಯನ್ನು ನೀವು ಮನೆಯಲ್ಲಿ ಇಟ್ಟುಕೊಂಡರೆ. ಮಂಜಿಷ್ಟವು ನಗದು ಹರಿವನ್ನು ಹಲವು ಪಟ್ಟು ಹೆಚ್ಚಿಸುತ್ತದೆ....

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ದಿನ ಭವಿಷ್ಯ (16-06-2025)ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 16, 2025
0

ಜೂನ್ 16, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ (Aries): ಇಂದು ನೀವು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಉತ್ತಮ ದಿನ. ಕೆಲಸದಲ್ಲಿ ಪ್ರಗತಿ...

ಹಣೆಬರಹ ಬದಲಾಗ ಬೇಕು ಎಂದರೆ – ಈ ಬ್ರಹ್ಮ ಗಾಯತ್ರಿ ಮಂತ್ರವನ್ನು ನಂಬಿ ಜಪಿಸಿ

ಹಣೆಬರಹ ಬದಲಾಗ ಬೇಕು ಎಂದರೆ – ಈ ಬ್ರಹ್ಮ ಗಾಯತ್ರಿ ಮಂತ್ರವನ್ನು ನಂಬಿ ಜಪಿಸಿ

by Shwetha
June 15, 2025
0

ನನ್ನ ತಲೆ ಸರಿಯಿಲ್ಲ, ನಾನು ಕೊಂಡ ವರವೇ ಹಾಗೆ.. ಈ ಮಂತ್ರ ಹೇಳು ನಿನ್ನ ವಕ್ರ ತಲೆ ನೆಟ್ಟಗಿರುತ್ತದೆ. ಹಣೆಬರಹದ ಶೀರ್ಷಿಕೆ ಬದಲಾಯಿಸಲು ಮಂತ್ರ ಪ್ರತಿಯೊಬ್ಬರ ಕನಸುಗಳಂತೆ...

“ವಿಜಯದ ದೀಪ: ಬ್ರಾಹ್ಮೀ ಮುಹೂರ್ತದಲ್ಲಿ 27 ದಿನಗಳ ಶಕ್ತಿಯ ಪೂಜೆ”

“ವಿಜಯದ ದೀಪ: ಬ್ರಾಹ್ಮೀ ಮುಹೂರ್ತದಲ್ಲಿ 27 ದಿನಗಳ ಶಕ್ತಿಯ ಪೂಜೆ”

by Shwetha
June 15, 2025
0

ಬ್ರಾಹ್ಮೀ ಮುಹೂರ್ತದಲ್ಲಿ ಈ ಸಮಯಕ್ಕೆ ಸರಿಯಾಗಿ ದೀಪ ಹಚ್ಚಿ ಪ್ರಾರ್ಥಿಸಿದರೆ 27ನೇ ದಿನ ಕೆಲಸ, ವೃತ್ತಿ, ಜೀವನ ಎಲ್ಲದರಲ್ಲೂ ಮೊದಲ ಯಶಸ್ಸು ಸಿಗುತ್ತದೆ. ವಿಜಯದ ಬ್ರಾಹ್ಮೀ ಮುಹೂರ್ತದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram