ಬೆಂಗಳೂರು : ದೊರೆಸ್ವಾಮಿ ಬಗ್ಗೆ ನೀಡಿರುವ ಯಾವುದೇ ಹೇಳಿಕೆಯನ್ನು ಹಿಂಪಡೆಯಲ್ಲ. ಅವರಲ್ಲಿ ಕ್ಷಮೆ ಕೇಳುವ ಪ್ರಶ್ನೇ ಇಲ್ಲ. ನಾನು ಸ್ವಾತಂತ್ರö್ಯ ಹೋರಾಟಗಾರರಿಗೆ ಗೌರವ ಕೊಡುತ್ತೇನೆಯೇ ಹೊರತು ನಕಲಿ ಹೋರಾಟಗಾರರಿಗೆ ಅಲ್ಲ ಎಂದು ಮತ್ತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದೊರೆಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊರೆಸ್ವಾಮಿ ಹೋರಾಟದ ಬಗ್ಗೆ ತನಿಖೆಯಾಗಲಿ. ಅವರು ಬ್ರಿಟಿಷ್ ಲಾಠಿಯ ಬೂಟಿನ ಏಟು ತಿಂದಿದ್ದಾರೆಯೇ? ಕಾಲಾಪಾನಿ ಶಿಕ್ಷೆ ಎಷ್ಟು ಬಾರಿ ಅನುಭವಿಸಿದ್ದಾರೆ ? ಎಷ್ಟು ಸಲ ದೊರೆಸ್ವಾಮಿ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಪ್ರಶ್ನಿಸಿದರು.
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್
ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...








