ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಹಾ ಲಕ್ಷ್ಮಿ ದೇವಿಗೆ ಇದನ್ನು ಅರ್ಪಣೆ ಮಾಡಿದ್ರೆ ಶಾಶ್ವತ ನೆಲೆ ನಿಲ್ಲುತ್ತಾಳೆ

admin by admin
January 27, 2021
in Astrology, Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Goddess Lakshmi
Share on FacebookShare on TwitterShare on WhatsappShare on Telegram

ಮಹಾ ಲಕ್ಷ್ಮಿ ದೇವಿಗೆ ಇದನ್ನು ಅರ್ಪಣೆ ಮಾಡಿದ್ರೆ ಶಾಶ್ವತ ನೆಲೆ ನಿಲ್ಲುತ್ತಾಳೆ

ನಮಸ್ತೆ ಸ್ನೇಹಿತರೇ ಸಿರಿಸಂಪತ್ತಿಗೆ ಅಧಿದೇವತೆ ಲಕ್ಷ್ಮೀದೇವಿ ಪುರಾಣಗಳ ಮೂಲಕ ಲಕ್ಷ್ಮೀದೇವಿ ಕ್ಷೀರ ಸಮುದ್ರದ ಮೂಲಕ ಜನಿಸುತ್ತಾಳೆ ಹಾಗಾಗಿ ಲಕ್ಷ್ಮಿದೇವಿಗೆ ಹಾಲು ಮೊಸರು ಎಂದರೆ ತುಂಬಾನೇ ಪ್ರೀತಿ ಹಾಗೆ ಶ್ವೇತವರ್ಣದಲ್ಲಿ ಇರುವ ವಸ್ತುಗಳು ಎಂದರೆ ಲಕ್ಷ್ಮಿ ದೇವಿಗೆ ತುಂಬಾ ಇಷ್ಟ ಗೆಳೆಯರೇ ಸಂಪತ್ತಿನ ಅಧಿದೇವತೆ ಆಗಿರುವ ಅಲಕ್ಷ್ಮಿ ದೇವತೆ ಮನೆಯಲ್ಲಿ ಒಮ್ಮೆ ಕಾಲಿಟ್ಟರೆ ಆ ಮನೆಯವರು ಅತ್ಯಂತ ದರಿದ್ರ ಹಾಗೂ ಬಡತನಕ್ಕೆ ಗುರಿಯಾಗುತ್ತಾರೆ ಗೆಳೆಯ ಲಕ್ಷ್ಮೀದೇವಿಗೆ ಒಬ್ಬ ಸಹೋದರಿ ಇರುತ್ತಾರೆ ಗೆಳೆಯರೇ ಜೀವನದಲ್ಲಿ ಲಕ್ಷ್ಮೀದೇವಿ ಕೃಪಾಕಟಾಕ್ಷ ಬೇಕು ಎಂದು ಪ್ರತಿಯೊಬ್ಬರೂ ಅಪೇಕ್ಷೆ ಪಡುತ್ತಾರೆ. ಆದರೆ ಲಕ್ಷ್ಮೀದೇವಿ ಸಹೋದರಿ ಇದಕ್ಕೆ ಪೂರ್ತಿಯಾಗಿ ವಿರುದ್ಧವಾಗಿರುತ್ತಾಳೆ ಆಕೆಯ ಹೆಸರು ಅಲಕ್ಷ್ಮಿ ದೇವಿ. ಕ್ಷೀರ ಸಮುದ್ರದಲ್ಲಿ ಹುಟ್ಟಿದ ಲಕ್ಷ್ಮೀದೇವಿಯನ್ನು ಮದುವೆಯಾಗಬೇಕು ಎಂದು ಮಹಾವಿಷ್ಣು ಬಯಸುತ್ತಾನೆ ಆದರೆ ಸಹೋದರಿಯಾದ ಅಲಕ್ಷ್ಮಿ ವಿವಾಹ ಆದ ನಂತರ ನಾನು ವಿವಾಹವಾಗುತ್ತೇನೆ ಎಂದು ಲಕ್ಷ್ಮೀದೇವಿ ಹೇಳುತ್ತಾಳೆ. ಹಾಗಾಗಿ ವಿಷ್ಣು ಅಲಕ್ಷ್ಮಿದೇವಿಗೆ ಎಷ್ಟೇ ಹುಡುಕಿದರು ವರ ಸಿಗುವುದಿಲ್ಲ ಅಲಕ್ಷ್ಮಿ ದೇವಿಯನ್ನು ವಿವಾಹವಾಗಲು ಯಾರು ಕೂಡ ಬರುವುದಿಲ್ಲ ಕೊನೆಗೆ ತುಂಬಾ ಕಷ್ಟದ ನಂತರ ಉದ್ಧಾಲಕ ಎಂಬ ಮಹರ್ಷಿಯನ್ನು ಕರೆದುಕೊಂಡು ಬಂದು ಮದುವೆಯಾಗಲು
Goddess Lakshmi

Related posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

August 15, 2026
ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

August 15, 2026

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಒಪ್ಪಿಸುತ್ತಾನೆ ಮಹಾವಿಷ್ಣು. ಗೆಳೆಯರೇ ಲಕ್ಷ್ಮೀದೇವಿ ಹಾಗೂ ಉದ್ದಾಲಕ ವಿವಾಹವಾದ ನಂತರ ಉದ್ದಾಲಕ ಮಹರ್ಷಿ ಜೊತೆ ಸೇರಿ ಅಲಕ್ಷ್ಮಿದೇವಿ ಆಶ್ರಮಕ್ಕೆ ಬರುತ್ತಾಳೆ ಆದರೆ ಆಶ್ರಮದ ಒಳಗೆ ಬರಲು ಲಕ್ಷ್ಮೀದೇವಿ ನಿರಾಕರಿಸುತ್ತಾಳೆ ಇದಕ್ಕೆ ಕಾರಣವೇನು ಎಂದು ಪತಿ ಉದ್ದಾಲಕ ಮಹರ್ಷಿ ಕೇಳಿದಾಗ ಲಕ್ಷ್ಮೀದೇವಿ ನಿರಂತರವಾಗಿ ಕಲಹದಿಂದ ಜಗಳ ಆಡುವವರು ಪರಿಶುದ್ಧತೆ ಇಲ್ಲದೆ ಇರುವವರು ಆಚಾರಕ್ಕೆ ವಿರುದ್ಧವಾಗಿ ಪ್ರವೇಶಿಸುವವರು ಇಂಥವರ ಮನೆಯಲ್ಲಿ ಮಾತ್ರ ನೆಲೆಸುತ್ತೇನೆ ಎಂದು ಹೇಳುತ್ತಾಳೆ.ಗೆಳೆಯರೆ ಸೂರ್ಯೋದಯದ ಮೊದಲೇ ಎದ್ದು ಸ್ನಾನ ಮಾಡಿ ಪೂಜೆ ಮಾಡುವವರ ಮನೆಯಲ್ಲಿ ನನಗೆ ಪ್ರವೇಶ ಇಲ್ಲ ಎಂದು ಅಲಕ್ಷ್ಮಿದೇವಿ ಹೇಳುತ್ತಾಳೆ. ಗೆಳೆಯರೇ ನಿರಂತರವಾಗಿ ಜಗಳ ಕಲಹಗಳು ಪರಿಶುದ್ಧತೆ ಇಲ್ಲದೆ ಇರುವ ಮನೆಯಲ್ಲಿ ವೃತಾಚರಣೆ ಇಲ್ಲದೆ ಪ್ರವರ್ತಿಸುವವರ ಮನೆಯಲ್ಲಿ ಸದಾಕಾಲ ನಿಲ್ಲಿಸಿರುತ್ತೇನೆ ಎಂದು ಹೇಳುತ್ತಾಳೆ ಲಕ್ಷ್ಮೀದೇವಿ ಸಹೋದರಿಯಾದ ಅಲಕ್ಷ್ಮೀದೇವಿ ಹಾಗಾಗಿ ಗೆಳೆಯರೆ ಲಕ್ಷ್ಮಿದೇವಿಯನ್ನು ಪೂಜಿಸುವವರು ಕಮಲದ ಹೂವಿನಲ್ಲಿ ಕುಳಿತ ಲಕ್ಷ್ಮೀದೇವಿ ಫೋಟೋವನ್ನು ಇಟ್ಟು ಪೂಜಿಸಬೇಕು ಇದರಿಂದ ಲಕ್ಷ್ಮಿಯನ್ನು ಅನುಗ್ರಹದ ಧನಾಅಭಿವೃದ್ಧಿ ಲಕ್ಷ್ಮಿ ಕೃಪಾಕಟಾಕ್ಷ ಸಿಗುತ್ತದೆ ಲಕ್ಷ್ಮೀದೇವಿ ನಿಂತಿರುವ ಫೋಟೋವನ್ನು ಪೂಜಾ ಮಂದಿರದಲ್ಲಿ ಇಟ್ಟು ಪೂಜೆಯನ್ನು ಮಾಡಬಾರದು ಯಾಕೆಂದರೆ ಲಕ್ಷ್ಮೀದೇವಿ ಚಂಚಲ ಸ್ವಭಾವ ಇರುವ ದೇವತೆ ಆದ್ದರಿಂದ ಮನೆಯಲ್ಲಿ ಇರುವುದಿಲ್ಲ ಎಂದು ಪಂಡಿತರು ಹೇಳುತ್ತಾರೆ ಆದ್ದರಿಂದ ಲಕ್ಷ್ಮೀದೇವಿ ಫೋಟೋ ಪೂಜಿಸಬೇಕಾದರೆ ಎರಡು ಆನೆಗಳು ಇರುವ ಅಥವಾ ಕಮಲದ ಹೂವಿನ ಮೇಲೆ ಕುಳಿತಿರುವ ಲಕ್ಷ್ಮಿ ದೇವಿ ಪೂಜಿಸುವುದರಿಂದ ಸಕಲ ಐಶ್ವರ್ಯ ದೊರೆಯುತ್ತದೆ ಎಂದು ಹೇಳಲಾಗುತ್ತದೆ.

Goddess Lakshmi

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿಯ ಆರಾಧನೆ ಮಾಡುತ್ತಾ ಜನರ ಸಂಕಷ್ಟಗಳಿಗೆ ಹಲವು ಬಲಿಷ್ಠ ಪೂಜೆಗಳಿಂದ ಯಾವುದೇ ರೀತಿಯ ಸಮಸ್ಯೆಗಳು ಇದ್ದರು ಸಹ ಅದನ್ನು ಮೂರೂ ದಿನದಲ್ಲಿ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಮಾಡುತ್ತಾ ಇದ್ದಾರೆ. ಮನುಷ್ಯರಿಗೆ ಸಾಮಾನ್ಯವಾಗಿ ಕಾಡುವ ಆರ್ಥಿಕ ಸಮಸ್ಯೆಗಳು ಅಥವ ಮನೆಯಲ್ಲಿ ನೆಮ್ಮದಿ ಇಲ್ಲದೆ ಇದ್ರೆ ಅಥವ ಒಳ್ಳೆಯ ಉದ್ಯೋಗ ಪಡೆಯಲು ಅಥವ ವೈವಾಹಿಕ ಜೀವನದ ಸಮಸ್ಯೆಗಳು ಅಥವ ಕಾನೂನು ಸಮಸ್ಯೆಗಳು ಅಥವ ಮನೆಯಲ್ಲಿ ವಾಸ್ತು ದೋಷಗಳು ಇನ್ನು ಹತ್ತಾರು ಸಮಸ್ಯೆಗಳು ಎಲ್ಲವನ್ನು ಸಹ ಯಾರಿಗೂ ತಿಳಿಯದ ರೀತಿಯದಲ್ಲಿ ಅದರಲ್ಲಿಯೂ ಸಹ ಮನೆ ಜನರಿಗೆ ತಿಳಿಯದ ರೀತಿಯಲ್ಲಿ ಬಲಿಷ್ಠ ಪೂಜೆ ಮತ್ತು ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಪರಿಹಾರ ಕಲ್ಪಿಸುತ್ತಾರೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಪಂಡಿತ್ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ಅವರ ಸಂಖ್ಯೆಗೆ ಒಮ್ಮೆ ಕರೆ ಮಾಡೀರಿ.

Tags: daily astrologyGoddess Lakshmihoroscope
ShareTweetSendShare
Join us on:

Related Posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

by Shwetha
August 15, 2026
0

ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರನ್ನು ಬಂಚ್ ಆಫ್ ಜೋಕರ್ಸ್ ಎಂದು ಜರಿದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್...

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

by Shwetha
August 15, 2026
0

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳವನ್ನು ಶುದ್ಧೀಕರಣ ಮಾಡಲಾಗಿದೆ ಎನ್ನಲಾದ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ...

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram