ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಹೃದಯಾಘಾತದ ಲಕ್ಷಣಗಳು ಸಂಭವಿಸಿದ ತಕ್ಷಣ ಅನುಸರಿಸಬೇಕಾದ ಪ್ರಮುಖ ಸೂಚನೆಗಳು

Shwetha by Shwetha
January 11, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv healthtips heart attack
Share on FacebookShare on TwitterShare on WhatsappShare on Telegram

ಹೃದಯಾಘಾತದ ಲಕ್ಷಣಗಳು ಸಂಭವಿಸಿದ ತಕ್ಷಣ ಅನುಸರಿಸಬೇಕಾದ ಪ್ರಮುಖ ಸೂಚನೆಗಳು Saakshatv healthtips heart attack

ಮಂಗಳೂರು, ಜನವರಿ11: ‘ಹೃದಯಾಘಾತ’ ಹೆಸರನ್ನು ಕೇಳಿದಾಗ ಮೈ ನಡಗುತ್ತದೆ ಏಕೆಂದರೆ ಇತ್ತೀಚೆಗೆ ನಮ್ಮ ಸುತ್ತ ಮುತ್ತಲಿನ ಬಹಳಷ್ಟು ಜನರು ಹೃದಯಾಘಾತದಿಂದ ಮೃತಪಡುತ್ತಿರುವುದನ್ನು ನೋಡುತ್ತಿದ್ದೇವೆ. ಆದರೆ ರೋಗಿಯು ಅಥವಾ ಅವನ ಸುತ್ತಲಿನ ಜನರು ಹೃದಯಾಘಾತದ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಸರಿಯಾದ ಸಮಯದಲ್ಲಿ, ಕೆಲವು ಪ್ರಮುಖ ಸೂಚನೆಗಳನ್ನು ಅನುಸರಿಸಿದರೆ, ರೋಗಿಯ ಜೀವವನ್ನು ಉಳಿಸಬಹುದಾಗಿದೆ. Saakshatv healthtips heart attack

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

Saakshatv healthtips heart attack

ವಾಸ್ತವವಾಗಿ, ಹೃದಯಾಘಾತವು ವೈದ್ಯಕೀಯ ತುರ್ತುಸ್ಥಿತಿಯಾಗಿದೆ. ಇದರರ್ಥ ಒಬ್ಬ ವ್ಯಕ್ತಿಗೆ ಎಷ್ಟು ಬೇಗನೆ ಚಿಕಿತ್ಸೆ ನೀಡಲಾಗುತ್ತದೆಯೋ, ಅಷ್ಟು ಬೇಗ ಚಿಕಿತ್ಸೆಯನ್ನು ಪ್ರಾರಂಭಿಸುವ ಅವಶ್ಯಕತೆಯಿದೆ. ಹೃದಯಾಘಾತವಾದಾಗ ಆದಷ್ಟು ಬೇಗನೆ ಆಸ್ಪತ್ರೆಗೆ ತಲುಪಲು ಸಾಧ್ಯವಾಗದೆ ಇರುವ ಸಂದರ್ಭದಲ್ಲಿ ಕೆಲವು ಪ್ರಮುಖ ವಿಷಯಗಳ ಬಗ್ಗೆ ಕಾಳಜಿ ವಹಿಸುವುದರಿಂದ ರೋಗಿಯ ಜೀವವನ್ನು ಉಳಿಸಲು ಸಾಧ್ಯವಿದೆ.
ಆ ಪ್ರಮುಖ ವಿಷಯಗಳು ಯಾವುವು ಎಂದು ನೋಡೋಣ.

ಮೊದಲು ಹೃದಯಾಘಾತ ಏಕೆ ಬರುತ್ತದೆ ಎಂದು ತಿಳಿಯೋಣ

ನಮ್ಮ ಇಡೀ ದೇಹದಲ್ಲಿನ ರಕ್ತದ ಹರಿವು ಎಲ್ಲಾ ಸಮಯದಲ್ಲೂ ಇರುತ್ತದೆ. ಈ ರಕ್ತವನ್ನು ದೇಹದಲ್ಲಿ ಹರಿಯುವ ಕೆಲಸವನ್ನು ಹೃದಯ ಮಾಡುತ್ತದೆ. ಹೃದಯದ ಬಲ ಭಾಗವು ದೇಹದಲ್ಲಿರುವ ರಕ್ತವನ್ನು ಶ್ವಾಸಕೋಶಕ್ಕೆ ಪಂಪ್ ಮಾಡುತ್ತದೆ. ಇಲ್ಲಿಂದ ಆಮ್ಲಜನಕವು ರಕ್ತದಲ್ಲಿ ಕರಗುತ್ತದೆ ಮತ್ತು ನಂತರ ಆ ರಕ್ತವು ಹೃದಯದ ಎಡ ಭಾಗಕ್ಕೆ ಪ್ರವೇಶಿಸುತ್ತದೆ. ಹೃದಯದ ಎಡ ಭಾಗವು ಈ ಆಮ್ಲಜನಕಯುಕ್ತ ರಕ್ತವನ್ನು ಮತ್ತೆ ಪಂಪ್ ಮಾಡುತ್ತದೆ ಮತ್ತು ದೇಹದ ಎಲ್ಲಾ ಅಂಗಗಳಿಗೆ ಕಳುಹಿಸುತ್ತದೆ.

ರಕ್ತವು ಹೃದಯವನ್ನು ತಲುಪಲು ಸಾಧ್ಯವಾಗದಿದ್ದರೆ ಹೃದಯಾಘಾತವು ಉಂಟಾಗುತ್ತದೆ. ಇದರಿಂದಾಗಿ ಹೃದಯ ಕೋಶಗಳು ಸಾಯುತ್ತವೆ.

ಹೃದಯಾಘಾತದ ಸಂದರ್ಭದಲ್ಲಿ ಯಾವ ರೋಗಲಕ್ಷಣಗಳನ್ನು ಗುರುತಿಸಬಹುದು ?
ಹೃದಯಾಘಾತದಿಂದಾಗಿ, ಎದೆಯಲ್ಲಿ ತೀವ್ರವಾದ ನೋವು ಕಂಡುಬರುತ್ತದೆ. ಕೆಲವೊಮ್ಮೆ, ಎದೆ ನೋವು ಎಡ ಭುಜದ ನಡುವೆ ಚಲಿಸಬಹುದು.

ಇದಲ್ಲದೆ, ಬೆನ್ನಿನ ನಡುವೆ ಬೆನ್ನುಮೂಳೆಯ ಮೇಲೆ ತೀವ್ರವಾದ ನೋವನ್ನು ಸಹ ಅನುಭವಿಸಬಹುದು.
ಇದ್ದಕ್ಕಿದ್ದಂತೆ ಕಣ್ಣು ಕತ್ತಲೆ ಬಂದು ಬಿದ್ದು ಪ್ರಜ್ಞೆ ಕಳೆದುಕೊಳ್ಳುವ ಸಂಭವವಿದೆ.

ವ್ಯಕ್ತಿಯು ನಡೆಯುತ್ತಿದ್ದರೆ ಅಥವಾ ನಿಂತಿದ್ದರೆ, ಅವರು ಕೆಳಗೆ ಬೀಳಬಹುದು.

ತೀವ್ರ ನೋವಿನ ಜೊತೆಗೆ, ಮುಖ ಮತ್ತು ಹಣೆಯ ಮೇಲೆ ಬೆವರು ಪ್ರಾರಂಭವಾಗುತ್ತದೆ ಮತ್ತು ಬಲವಾದ ಶಾಖದ ಅನುಭವವಾಗಬಹುದು.

ಮೊಟ್ಟೆಗಳ ಸೇವನೆಯಿಂದ ಮೂತ್ರಪಿಂಡ (ಕಿಡ್ನಿ) ತೊಂದರೆ

ಹೃದಯಾಘಾತ ಸಂಭವಿಸಿದಾಗ ಏನು ಮಾಡಬೇಕು

ಮೇಲೆ ತಿಳಿಸಿದ ಯಾವುದೇ ರೋಗಲಕ್ಷಣಗಳನ್ನು ಅನುಭವಿಸಿದಾಗ ನೆನಪಿನಲ್ಲಿಡಬೇಕಾದ ಕೆಲವು ವಿಷಯಗಳಿವೆ. ಸರಿಯಾದ ಸಮಯದಲ್ಲಿ ಈ ಸೂಚನೆಗಳನ್ನು ಅನುಸರಿಸುವುದರಿಂದ ಹೃದಯಾಘಾತದ ರೋಗಿಯ ಜೀವವನ್ನು ಉಳಿಸಬಹುದು

ಮೊದಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿ. ರಾಷ್ಟ್ರೀಯ ತುರ್ತು ಸಂಖ್ಯೆ 102 ಗೆ ಕರೆ ಮಾಡಿ ಅಥವಾ ನಿಮ್ಮ ರಾಜ್ಯದ/ಆಸ್ಪತ್ರೆಯ ತುರ್ತು ಆಂಬ್ಯುಲೆನ್ಸ್ ಸೇವಾ ಸಂಖ್ಯೆಗೆ ಕರೆಮಾಡಿ. ನಿಮ್ಮ ಮೊಬೈಲ್ ನಲ್ಲಿ ತುರ್ತು ಆಂಬ್ಯುಲೆನ್ಸ್ ಸೇವಾ ಸಂಖ್ಯೆಯನ್ನು ಸೇವ್ ಮಾಡಿಟ್ಟುಕೊಳ್ಳುವುದು ತುರ್ತು ಸಂದರ್ಭದಲ್ಲಿ ಸಹಾಯ ಮಾಡುತ್ತದೆ.

ಯಾವುದೇ ಜಾಗದಲ್ಲಿ ಕುಳಿತುಕೊಂಡಿದ್ದರೂ, ಹೃದಯಾಘಾತದ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಕುರ್ಚಿ ಅಥವಾ ಆಸನ ಇದ್ದರೆ, ಅದರ ಮೇಲೆ ಕುಳಿತುಕೊಳ್ಳಿಸಿ. ಏನೂ ಇಲ್ಲದಿದ್ದರೆ, ನೆಲದ ಮೇಲೆ ಕುಳಿತುಕೊಳ್ಳಿಸಿ.

ಬಟ್ಟೆಗಳು ಬಿಗಿಯಾಗಿದ್ದರೆ, ತಕ್ಷಣ ಅವುಗಳನ್ನು ಸಡಿಲಗೊಳಿಸಿ. ಶರ್ಟ್‌ನ ಮೇಲಿನ ಗುಂಡಿಯನ್ನು ತೆರೆಯಿರಿ ಮತ್ತು ಕುತ್ತಿಗೆಗೆ ಟೈ ಧರಿಸುತ್ತಿದ್ದರೆ ಅದನ್ನು ಸಡಿಲಗೊಳಿಸಿ.

ಆಳವಾದ ಉಸಿರನ್ನು ಜೋರಾಗಿ ತೆಗೆದುಕೊಳ್ಳುವಂತೆ ರೋಗಿಗೆ ತಿಳಿಸಿ. ಉಸಿರನ್ನು ಎಣಿಸುತ್ತಾ, ಆಳವಾಗಿ ಮತ್ತು ವೇಗವಾಗಿ ಉಸಿರಾಡುವಂತೆ ತಿಳಿಸಿ. ಇದರಿಂದ ರೋಗಿಯ ಶ್ವಾಸಕೋಶಕ್ಕೆ ಆಮ್ಲಜನಕ ಸಿಗುತ್ತದೆ.

Saakshatv healthtips heart attack

300 ಮಿಗ್ರಾಂ ಆಸ್ಪಿರಿನ್ ಮಾತ್ರೆಗಳನ್ನು ತಕ್ಷಣ ಅಗಿಯಲು ತಿಳಿಸಿ. ಒಬ್ಬ ವ್ಯಕ್ತಿಯು ಮೊದಲು ಹೃದಯಾಘಾತಕ್ಕೊಳಗಾಗಿದ್ದರೆ ಅಥವಾ ಅಧಿಕ ರಕ್ತದೊತ್ತಡಕ್ಕೆ ಬಲಿಯಾಗಿದ್ದರೆ, ಅವರು 2-3 ಆಸ್ಪಿರಿನ್ ಮಾತ್ರೆಗಳನ್ನು ತೆಗೆದುಕೊಳ್ಳಬೇಕು.

ಆಸ್ಪಿರಿನ್ ಟ್ಯಾಬ್ಲೆಟ್ ಇಲ್ಲದಿದ್ದರೆ, ನಿಮ್ಮ ಸುತ್ತಮುತ್ತಲಿನ ಜನರಿಂದ ಸಹಾಯವನ್ನು ಕೇಳಿ. ಆಸ್ಪಿರಿನ್ ಆದ ಕೂಡಲೇ 1 ಟ್ಯಾಬ್ಲೆಟ್ ನೈಟ್ರೊಗ್ಲಿಸರಿನ್ ಅನ್ನು ನಾಲಿಗೆ ಕೆಳಗೆ ಇರಿಸಿ ಮತ್ತು ಅದನ್ನು ಹೀರಿಕೊಳ್ಳಿ, ನೋವು ಕಡಿಮೆಯಾಗದಿದ್ದರೆ, 15 ನಿಮಿಷಗಳಲ್ಲಿ 1 ನೈಟ್ರೊಗ್ಲಿಸರಿನ್ ಟ್ಯಾಬ್ಲೆಟ್ ತೆಗೆದುಕೊಳ್ಳಿ .

ಆಂಬ್ಯುಲೆನ್ಸ್ ಬರುವವರೆಗೆ ಮತ್ತು ಆಸ್ಪತ್ರೆ ತಲುಪುವವರೆಗೆ ಕಾಳಜಿ ವಹಿಸಿ. ಆಸ್ಪತ್ರೆಗೆ ತಲುಪಿದ ನಂತರ, ವೈದ್ಯರು ಚಿಕಿತ್ಸೆ ಮತ್ತು ಪರೀಕ್ಷೆ, ಚಿಕಿತ್ಸೆಯನ್ನು ಪ್ರಾರಂಭಿಸಬಹುದು. ಈ ರೀತಿಯಾಗಿ ಸ್ವಲ್ಪ ಎಚ್ಚರಿಕೆಯಿಂದ ಹೃದಯಾಘಾತದ ಅಪಾಯವನ್ನು ನಿವಾರಿಸಬಹುದು. ನೀವು ಎಂದಾದರೂ ಹೃದ್ರೋಗ, ಅಧಿಕ ರಕ್ತದೊತ್ತಡ ಅಥವಾ ಕೊಲೆಸ್ಟ್ರಾಲ್ ಹೊಂದಿದ್ದರೆ, 300 ಮಿಗ್ರಾಂ ಆಸ್ಪಿರಿನ್‌ನ 2 ಮಾತ್ರೆಗಳು ಮತ್ತು 2 ನೈಟ್ರೊಗ್ಲಿಸರಿನ್ ಮಾತ್ರೆಗಳನ್ನು ನಿಮ್ಮ ಪರ್ಸ್ ಅಥವಾ ಜೇಬಿನಲ್ಲಿ ಸದಾ ಇರಿಸಿ.

ಸೂಚನೆ : ಇಲ್ಲಿರುವ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ನೀಡಲಾಗಿದೆ. ಇದು ವೈದ್ಯರ ಸಲಹೆಗೆ ಪರ್ಯಾಯವಲ್ಲ. ಆದ್ದರಿಂದ ವೈದ್ಯಕೀಯ ಸಲಹೆಯನ್ನು ನಿರ್ಲಕ್ಷಿಸಬೇಡಿ.

ಆರೋಗ್ಯ ಸಂಬಂಧಿತ ಹೆಚ್ಚಿನ ಮಾಹಿತಿಗಾಗಿ ಗೂಗಲ್ ನಲ್ಲಿ saakshatv healthtips ಎಂದು ಸರ್ಚ್ ಮಾಡಿ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1348302580028383234?s=19

https://twitter.com/SaakshaTv/status/1346868591300210688?s=19

Tags: heart attack symptomSaakshatv healthtipsSaakshatv healthtips heart attack
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram