ಬೆಳ್ಳುಳ್ಳಿಯಿಂದ ಈ ಚಿಕ್ಕ ಕೆಲಸ ಮಾಡಿ ಮನೆಯ ಒಳಗಡೆ ಯಾವುದೇ ಕಾರಣಕ್ಕೂ ಕೆಟ್ಟದೃಷ್ಟಿ ದಾರಿದ್ರ್ಯ ಪ್ರವೇಶ ಆಗದಂತೆ ನೋಡಿಕೊಳ್ಳುತ್ತದೆ
ಮಾಟ ಮಂತ್ರ ಎಂಬ ಪದ ಕೇಳಿದರೆ ಸಾಕು ತಕ್ಷಣ ಮನುಷ್ಯ ಜನ ನಕಾರಾತ್ಮಕವಾಗಿ ಭಯಭೀತರಾಗುತ್ತಾರೆ. ಆದರೆ ಮಾಟ-ಮಂತ್ರದ ಪ್ರಯೋಗದ ಪ್ರಭಾವದಿಂದ ಕಷ್ಟಗಳನ್ನು ಅನುಭವಿಸುತ್ತಿರುವವರ ಪಾಡಂತೂ ನೋಡುವುದು ಬಹಳ ನತದೃಷ್ಟದ ಕಷ್ಟ. ಮಾಟ ಮಂತ್ರ ಪ್ರಯೋಗವಾದಾಗ ಪ್ರಾರಂಭದಲ್ಲಿ ಜನರು ಆಲಸ್ಯತನದಿಂದ ಅಥವಾ ಬೇಜವಾಬ್ದಾರಿತನ ತೋರಿಸುವುದರಿಂದ ಮಾಟ ಮಂತ್ರ ಪ್ರಯೋಗವು ಕೆಲ ಹಂತಗಳನ್ನು ದಾಟುತ್ತದೆ.ಇದರ ಪರಿಣಾಮ ಬಹಳ ಸಮಸ್ಯೆಗಳು ಎದುರಾಗಲು ಶುರುವಾಗುತ್ತದೆ.ಹಾಗಾದರೆ ಮಾಟ ಮಂತ್ರ ಪ್ರಯೋಗ ಆಗಿದೆಯೆಂದು ಹೇಗೆ ತಿಳಿದುಕೊಳ್ಳುವುದು ಎಂಬುದನ್ನು ನೋಡೋಣ ಬನ್ನಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಒಬ್ಬ ವ್ಯಕ್ತಿಯ ಮೇಲೆ ಮಾಟ ಮಂತ್ರದ ಪ್ರಯೋಗ ಆಗಿದೆ ಎಂದರೆ ಆ ವ್ಯಕ್ತಿಯು ಸದೃಢವಾಗಿ, ಬಲಿಷ್ಠವಾಗಿ, ಶಕ್ತಿಯುತವಾಗಿದ್ದ ವ್ಯಕ್ತಿ ಕುಗ್ಗಿ ಹೋಗುತ್ತಾನೆ. ಹೊರಗಡೆಯಿಂದ ನೋಡುವವರಿಗೆ ಸುಂದರವಾಗಿ ಕಂಡರು ಮಾನಸಿಕವಾಗಿ ಕಿರಿಕಿರಿಯನ್ನು ಅನುಭವಿಸಿ ಕುಗ್ಗಿ ಹೋಗಿರುತ್ತಾನೆ.
ಆ ವ್ಯಕ್ತಿಯು ಯಾವುದಾದರೂ ಕೆಲಸವನ್ನು ಮಾಡಬೇಕೆಂದು ಯೋಚನೆ ಮಾಡಿದರೆ ಆ ಕೆಲಸ ಬರಿ ಯೋಚನೆಯಾಗಿ ಉಳಿಯುತ್ತದೆಯೆ ಹೊರತು ಕಾರ್ಯರೂಪಕ್ಕೆ ಬರುವುದಿಲ್ಲ.
ಹಾಗಾಗಿ ಈ ಅಡುಗೆ ಪದಾರ್ಥಗಳನ್ನು ಬಳಸಿ ಈ ತಂತ್ರ ವಿಧಾನ ಮಾಡಿ ಇದರ ಪ್ರಭಾವ ಪರಿಣಾಮಕಾರಿಯಾಗಿ ಬೀರಲಿದೆ
ಬೆಳ್ಳುಳ್ಳಿ ಒಳಗಡೆ ಖಾರದ ಅಂಶ ಇರುತ್ತದೆ, ಈ ಗುಣದ ಕಾರಣದಿಂದ ನಕಾರಾತ್ಮಕ ಶಕ್ತಿಗಳು ಇದರ ಹತ್ತಿರ ಸುಳಿಯುವುದಿಲ್ಲ. ಕೆಟ್ಟ ದೃಷ್ಟಿಯಿಂದ ಮಕ್ಕಳನ್ನು ಕಾಪಾಡಲು ಗ್ರಾಮೀಣ ಪ್ರದೇಶದಲ್ಲಿ ಬೆಳ್ಳುಳ್ಳಿ ಮಾಲೆಯನ್ನು ಮಕ್ಕಳಿಗೆ ಧರಿಸುವುದು ಚಾಲ್ತಿಯಲ್ಲಿದೆ. ಹಾಗಾದರೆ ಬೆಳ್ಳುಳ್ಳಿ ಇಂದ ಯಾವ ರೀತಿಯ ಲಾಭವಿದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಬೆಳ್ಳುಳ್ಳಿ ಮಾಲೆಯನ್ನು ಮನೆಯ ಮುಖ್ಯ ದ್ವಾರಕ್ಕೆ ಕಟ್ಟುವುದರಿಂದ ಕೆಟ್ಟ ಮನಸ್ಸಿನಿಂದ ಬರುವ ವ್ಯಕ್ತಿಗಳ ನಕಾರಾತ್ಮಕ ಯೋಜನೆಗಳನ್ನು ಈ ಮಾಲೆಯು ಹೀರಿಕೊಳ್ಳುತ್ತದೆ ಮತ್ತು ಮನೆಯ ಒಳಗಡೆ ಯಾವುದೇ ಕಾರಣಕ್ಕೂ ಕೆಟ್ಟದೃಷ್ಟಿ ಪ್ರವೇಶ ಆಗದಂತೆ ನೋಡಿಕೊಳ್ಳುತ್ತದೆ.
ಒಂದು ವೇಳೆ ಯಾವುದಾದರೂ ವ್ಯಕ್ತಿಯು ಕೆಟ್ಟ ದೃಷ್ಟಿಯಿಂದ ಅಥವಾ ನಕಾರಾತ್ಮಕ ಯೋಜನೆಗಳನ್ನು ಇಟ್ಟುಕೊಂಡು ಮನೆಗೆ ಬಂದು ಹೋದರೆ ಹಾಗೂ ಅದರಿಂದ ನಿಮ್ಮ ಮನೆಯಲ್ಲಿ ದಿನದಿಂದ ದಿನಕ್ಕೆ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದ್ದರೆ, ಹಣದ ಸಮಸ್ಯೆ ಎದುರಾಗುತ್ತಿದ್ದರೆ ಬಡತನ ಎಂಬುದು ನಿಮ್ಮ ಮನೆಯಲ್ಲಿ ಜಾಸ್ತಿಯಾಗುತ್ತದೆ.
ಈ ಸಮಸ್ಯೆಯಿಂದ ಹೊರಬರಲು ಮನೆಯಲ್ಲಿ ಹಣವನ್ನು ಇಡುವ ಪೆಟ್ಟಿಗೆಯ ನಾಲ್ಕು ದಿಕ್ಕಿನಲ್ಲಿ 4 ಬೆಳ್ಳುಳ್ಳಿಯನ್ನು ವಾರಕ್ಕೆ ಒಂದು ಬಾರಿ ಅಥವಾ ಹದಿನೈದು ದಿನಕ್ಕೆ ಒಂದು ಬಾರಿ ಇಡಬೇಕು. ಈ ರೀತಿ ಮಾಡುವುದರಿಂದ ದರಿದ್ರಲಕ್ಷ್ಮಿ ನಿಮ್ಮ ಮನೆಯ ಒಳಗೆ ಅಥವಾ ಹಣ ಇಡುವ ಜಾಗದಲ್ಲಿ ಪ್ರವೇಶವನ್ನು ಮಾಡಲು ಸಾಧ್ಯವಾಗುವುದಿಲ್ಲ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಒಂದು ವೇಳೆ ಮನೆಯ ಸದಸ್ಯರು ಹೊರಗಡೆಯಿಂದ ಬರಬೇಕಾದರೆ ಏನಾದರೂ ನಕಾರಾತ್ಮಕ ಯೋಚನೆಯಿಂದ ಬಂದರೆ ಮನೆಯ ಮುಖ್ಯದ್ವಾರದ ಬಳಿ ಕಾಲನ್ನು ವರಿಸುವ ಥಾಟ್ ಕೆಳಗೆ ಒಂದು ಬೆಳ್ಳುಳ್ಳಿಯನ್ನು ಇಡುವುದರಿಂದ ಬೆಳ್ಳುಳ್ಳಿಯು ಎಲ್ಲಾ ನಕಾರಾತ್ಮಕ ಶಕ್ತಿಗಳನ್ನು ತನ್ನ ಹತ್ತಿರ ಆಕರ್ಷಿಸುತ್ತದೆ. ಇಷ್ಟೇ ಅಲ್ಲದೆ ಆ ವ್ಯಕ್ತಿಯನ್ನು ನಕಾರಾತ್ಮಕ ಶಕ್ತಿಯಿಂದ ದೂರಮಾಡುತ್ತದೆ.
ಬೆಳ್ಳುಳ್ಳಿಯನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗುವುದರಿಂದ ಕೇವಲ ರೋಗದಿಂದ ನಿಮಗೆ ಮುಕ್ತಿಯನ್ನು ಕೊಡುವುದಲ್ಲದೆ ನವಗ್ರಹ ದೋಷಗಳಿಂದಲೂ ನಿಮ್ಮನ್ನು ಕಾಪಾಡುತ್ತದೆ. ವ್ಯಕ್ತಿಯ ಪರ್ಸಲ್ಲಿ ಬೆಳ್ಳುಳ್ಳಿಯನ್ನು ಇಟ್ಟುಕೊಳ್ಳುವುದರಿಂದ ವ್ಯಕ್ತಿಯ ಮನಸ್ಸು ಯಾವಾಗಲೂ ಶಾಂತವಾಗಿರುತ್ತದೆ.