ಈಗಿರುವ ದುಬಾರಿ ಪ್ರಪಂಚದಲ್ಲಿ ಕೆಲವೊಮ್ಮೆ ಸಾಲ ಮಾಡದೆ ಜೀವನ ನಡೆಸುವುದು ಬಹಳ ಕಷ್ಟಕರವಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಯು ಸಹ ಒಂದಲ್ಲ ಒಂದು ಕಾರಣದಿಂದಾಗಿ ಜೀವನದಲ್ಲಿ ಸಾಲವನ್ನು ಮಾಡಿರುತ್ತಾನೆ.
ತೆಗೆದುಕೊಂಡಿರುವ ಸಾಲವನ್ನು ತೀರಿಸಬೇಕು ಎಂದು ಎಷ್ಟು ಶ್ರಮಪಟ್ಟು ದುಡಿದರೂ ಸಾಲದ ಸುಳಿಯಿಂದ ಕೆಲವೊಮ್ಮೆ ಹೊರಬರಲು ಸಾಧ್ಯವಾಗುವುದಿಲ್ಲ. ಹಾಗಾದರೆ ಈ ರೀತಿಯ ತೊಂದರೆ ಇದ್ದಾಗ ಸಾಲದಿಂದ ಯಾವ ರೀತಿ ಮುಕ್ತಿಯನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಗ್ರಹಗತಿಗಳ ಚಲನೆಯು ನಮ್ಮ ಜೀವನದ ಮೇಲೆ ಬಹಳಷ್ಟು ಪರಿಣಾಮವನ್ನು ಬೀರುತ್ತವೆ. ಶಾಸ್ತ್ರಗಳ ಪ್ರಕಾರ ಶನಿವಾರದಂದು 1ಕುಂಬಳಕಾಯಿಯನ್ನು ತೆಗೆದುಕೊಂಡು ಎರಡು ಭಾಗ ಮಾಡಿ ಅದರಲ್ಲಿರುವ ಬೀಜವನ್ನು ತೆಗೆದು ಅರಿಶಿಣವನ್ನು ಹಚ್ಚಿ ಕುಂಕುಮವನ್ನು ಇಟ್ಟು ಅದರ ತುಂಬಾ ದೀಪದ ಎಣ್ಣೆ ಅಥವಾ
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ತುಪ್ಪವನ್ನು ಹಾಕಿ ದೀಪದ ಬತ್ತಿಯನ್ನು ಹಾಕಿ ಕಾಲಭೈರವೇಶ್ವರನ ದೇವಸ್ಥಾನದಲ್ಲಿ ಕಾಲಭೈರವೇಶ್ವರನಿಗೆ ಪೂಜೆ ಮಾಡಿಸಿ ಸಂಕಲ್ಪವನ್ನು ಮಾಡಿಕೊಳ್ಳಬೇಕು ಈ ರೀತಿ ಮಾಡುವುದರಿಂದ ಬಹಳ ಬೇಗ ಸಾಲದಿಂದ ಮುಕ್ತಿಯನ್ನು ಹೊಂದಿ ನೀವೇ ಇನ್ನೊಬ್ಬರಿಗೆ ಸಾಲವನ್ನು ಕೊಡುವ ಮಟ್ಟಿಗೆ ಜೀವನದಲ್ಲಿ ಬೆಳೆಯಬಹುದು ಎಂದರೆ ತಪ್ಪಾಗಲಾರದು.