Tuesday, October 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Politics News: ನಮಗೆ ಸಚಿವರಾಗುವ ಅರ್ಹತೆ ಇಲ್ಲವಾ? : ಶಾಸಕ ರೇಣುಕಾಚಾರ್ಯ ಅಸಮಾಧಾನ

Vivek Biradar by Vivek Biradar
January 24, 2022
in Newsbeat, Politics, ರಾಜಕೀಯ
MP Renukacharya Saaksha Tv
Share on FacebookShare on TwitterShare on WhatsappShare on Telegram

ನಮಗೆ ಸಚಿವರಾಗುವ ಅರ್ಹತೆ ಇಲ್ಲವಾ? : ಶಾಸಕ ರೇಣುಕಾಚಾರ್ಯ ಅಸಮಾಧಾನ Saaksha Tv

ದಾವಣಗೆರೆ: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಲು ನಾನು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಅರ್ಹತೆ ಇಲ್ಲವಾ? ಎಂದು ಶಾಸಕ ರೇಣುಕಾಚಾರ್ಯ (MP Renukacharya) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Related posts

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

October 2, 2023
Shobha Karandlaje

ಸರ್ಕಾರದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವೆ

October 1, 2023

ದಾವಣಗೆರೆಯ ಹೊನ್ನಾಳಿ ಪಟ್ಟಣದಲ್ಲಿ ಮಾತನಾಡಿದ ಅವರು ಕೆಲವು ಸಚಿವರು ಶಾಸಕರ ಪೋನ್ ರಿಸಿವ್ ಮಾಡಲ್ಲ. ಶಾಸಕರು ಪತ್ರ ಬರೆದರೆ ಸಚಿವರು ಉತ್ತರ ಕೊಡಬೇಕು. ಆದರೆ ಸಚಿವರ ಆಪ್ತ ಸಹಾಯಕರು ಶರಾ ಬರೆದು ಕಳುಹಿಸುತ್ತಾರೆ. ಇದರಿಂದ ನಮಗೆ ಬೇಜಾರು, ಅವಮಾನ ಆಗುತ್ತೆ. ಇಂಥಾ ಸಚಿವರು ಬೇಕಾ? ಎಂದು ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

ಮಾರ್ಚ್​ನಲ್ಲಿ ಸಂಪುಟ ವಿಸ್ತರಣೆ ಬೇಡ. ಈಗಲೇ ಸಂಪುಟ ವಿಸ್ತರಣೆ ಆಗಲಿ. ನಾಲ್ಕು ಸಚಿವ ಸ್ಥಾನ ಖಾಲಿಯಿದ್ದರೂ ಸಹ ಬೇರೆಯವರಿಗೆ ಹೆಚ್ಚುವರಿ ಕೊಟ್ಟಿದ್ದಾರೆ. ಸತತ ಸಚಿವರಾದವರು ತಾವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಈ ವಿಚಾರದ ಬಗ್ಗೆ ನಾನು ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ನಿರ್ಧರಿಸಿದ್ದೇವೆ ಎಂದರು.

ಅವರು ಕಾರು ಸೇರಿದಂತೆ ಎಲ್ಲ ಬಳಕೆ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಹೊರೆಯಾಗುತ್ತಿದೆ. ನಮಗೂ ಸಚಿವ ಸ್ಥಾನ ಕೊಡಲಿ. ಈ ಎಲ್ಲ ವಿಚಾರವನ್ನ ಯತ್ನಾಳ್ ಜತೆ ಮಾತಾಡಿರುವೆ. ಇದು ಚುನಾವಣೆ ವರ್ಷ. ವಿಳಂಬ ಮಾಡಿ ಸಚಿವ ಸ್ಥಾನ ಕೊಟ್ಟರೇ ಉಪಯೋಗವಿಲ್ಲ. ಕೊಡುವುದಿದ್ದರೇ ಬೇಗ ಕೊಡಿ ಎಂದು ಆಗ್ರಹಿಸಿದರು.

Tags: BJPCM BommaiministerMLAMP Renukacharya
ShareTweetSendShare
Join us on:

Related Posts

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

by Honnappa Lakkammanavar
October 2, 2023
0

ನವದೆಹಲಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮೂಲಕ ಕಾಂಗ್ರೆಸ್ ಸೋಲಿಸಲು ಪಣತೊಟ್ಟರೆ, ಲೋಕಸಭೆಯಲ್ಲಿ ಕೂಡ ಗೆಲುವು ಸಾಧಿಸುವ...

Shobha Karandlaje

ಸರ್ಕಾರದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವೆ

by Honnappa Lakkammanavar
October 1, 2023
0

ಜನರಿಗೆ ಸಿದ್ದರಾಮಯ್ಯ ಸರ್ಕಾರ ಅಂದರೆ ಯಡವಟ್ಟು ಸರ್ಕಾರ ಎನಿಸುತ್ತಿದೆ. ಯಾವ ಆಧಾರದಲ್ಲಿ ಎಲೆಕ್ಷನ್ ಗೆದ್ದಿದ್ದಾರೋ ಅದಕ್ಕೆ ಉಲ್ಟಾ ಆಗಿ ಅಧಿಕಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭ...

bjp

ವೇದಿಕೆಯ ಮೇಲೆ ರೌಡಿಗಳಂತೆ ಕಿತ್ತಾಡಿದ ಶಾಸಕರು

by Honnappa Lakkammanavar
September 30, 2023
0

ಸರ್ಕಾರಿ ಕಾರ್ಯಕ್ರಮದಲ್ಲಿ ಸಾವಿರಾರು ಜನರ ಎದುರೇ ನಾಯಕರು ರೌಡಿಗಳಂತೆ ಕಿತ್ತಾಡಿರುವ ಘಟನೆ ನಡೆದಿದೆ. ಕೋಲಾರದ ಸಂಸದ ಎಸ್ ಮುನಿಸ್ವಾಮಿ (S Muniswamy) ಹಾಗೂ ಬಂಗಾರಪೇಟೆ ಶಾಸಕ ಎಸ್...

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

by admin
September 26, 2023
0

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು. Even if you are in financial trouble for many...

ಜೆಡಿಎಸ್-ಬಿಜೆಪಿ ಮೈತ್ರಿ’ ಚರ್ಚೆ?

ಜೆಡಿಎಸ್-ಬಿಜೆಪಿ ಮೈತ್ರಿ’ ಚರ್ಚೆ?

by Honnappa Lakkammanavar
September 22, 2023
0

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಜಂಟಿಯಾಗಿ ಸಮರಕ್ಕಿಳಿಯಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ(HD Devegowda), ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

October 2, 2023
ಬ್ಯಾರಿಕೇಡ್ ಎಳೆದ ಪೊಲೀಸರು; ಮಹಿಳೆಯ ಮೇಲೆ ಹರಿದ ಟಿಪ್ಪರ್

ಬ್ಯಾರಿಕೇಡ್ ಎಳೆದ ಪೊಲೀಸರು; ಮಹಿಳೆಯ ಮೇಲೆ ಹರಿದ ಟಿಪ್ಪರ್

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram