ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬಾರದ ಲೋಕಕ್ಕೆ ಗಾನಗಾರುಡಿಗ; ಎಸ್ಪಿಬಿ ಧ್ವನಿಯಾಗಿದ್ದು ಎಷ್ಟು ನಟರಿಗೆ ಗೊತ್ತೇ?

admin by admin
September 25, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭಾರತೀಯ ಚಿತ್ರರಂಗ ಕಂಡ ಅದ್ಭುತ ಸಂಗೀತ ಗಂಧರ್ವ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರ ಯುಗಾಂತ್ಯವಾಗಿದೆ. ಕೋವಿಡ್ ‌ಸೋಂಕು‌ ದೃಢಪಟ್ಟ ‌ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಎಸ್‌ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ನನ್ನ ಆರೋಗ್ಯ ಉತ್ತಮವಾಗಿದೆ. ಶೀತವೊಂದು ಬಿಟ್ಟರೆ, ನಾನು ಆರೋಗ್ಯವಾಗಿ ಇದ್ದೇನೆ.‌ ಎರಡು-ಮೂರು ದಿನಗಳಿಂದ ಶೀತ ಮತ್ತು ಜ್ವರ ಕೂಡ ಇತ್ತು. ಹಾಗಾಗಿ ಅದನ್ನು ನಿರ್ಲಕ್ಷ್ಯಿಸದೆ ವೈದ್ಯರನ್ನು ಭೇಟಿಯಾಗಿ ಪರೀಕ್ಷಿಸಿಕೊಂಡೆ. ಆಗ ಕೊರೋನಾ ಸೋಂಕು ತಗುಲಿರುವುದು ‌ಪತ್ತೆಯಾಯಿತು. ಸಣ್ಣ ಪ್ರಮಾಣದಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆದಷ್ಟು ಬೇಗ ಗುಣಮುಖನಾಗಿ‌ ಬರುತ್ತೇನೆ ‌ಎಂದು‌ ಆಸ್ಪತ್ರೆಯಿಂದ ಟ್ವೀಟ್ ಮಾಡಿ ಅಭಿಮಾನಿಗಳಿಗೆ ಭರವಸೆಯನ್ನು ನೀಡಿದ್ದರು. ಆದರೆ ಅಗಸ್ಟ್ 13ರ ರಾತ್ರಿ ಎಸ್’ಪಿಬಿ ಆರೋಗ್ಯ ಚಿಂತಾಜನಕ ಸ್ಥಿತಿ ತಲುಪಿದೆ. ಐಸಿಯುನಲ್ಲಿ ಈಗ ಅವರಿಗೆ ಚಿಕಿತ್ಸೆ ನಡೆಯುತ್ತಿದೆ ಎಂಬ ಆಘಾತಕಾರಿ ‌ವರದಿ ಹೊರಬಂತು. ‌ನಂತರ ಅಗಸ್ಟ್ 28ರಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಜೊತೆಗೆ ಕೊರೋನಾ ಸೋಂಕು ಪರೀಕ್ಷೆಯಲ್ಲಿ ನೆಗೆಟಿವ್ ಕೂಡ ಆಗಿತ್ತು. ಇನ್ನೇನು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನುವಷ್ಟರಲ್ಲಿ ಅವರ ಆರೋಗ್ಯ ಪುನಃ ಗಂಭೀರ ಸ್ಥಿತಿಗೆ ತಲುಪಿತ್ತು. ಅವರ ಆರೋಗ್ಯ ಚೇತರಿಕೆಗಾಗಿ ಸೆಲೆಬ್ರಿಟಿಗಳು ಸೇರಿದಂತೆ ‌ಅವರ ಅಸಂಖ್ಯಾತ ಅಭಿಮಾನಿಗಳು ಪ್ರಾರ್ಥನೆ ‌ಸಲ್ಲಿಸಿದರು.‌

ಎಸ್’ಪಿಬಿ ಗುಣಮುಖರಾಗಿ ಬಂದೇ ಬರುತ್ತಾರೆ ಎಂದು ಎಲ್ಲರೂ ವಿಶ್ವಾಸ ಇಟ್ಟಿದ್ದರು. ಆದರೆ ಎಲ್ಲರ ನಂಬಿಕೆ ವಿಶ್ವಾಸ ಹುಸಿಯಾಗಿದೆ. ಗಾನಸುಧೆ ಎಸ್ ಪಿ ಬಿ ಹಾಡು ನಿಲ್ಲಿಸಿ ಸಪ್ತ ಸ್ವರಗಳಲ್ಲಿ ಲೀನವಾಗಿದ್ದಾರೆ.
74ರ ಹರೆಯದ ಸ್ವರ ಮಾಂತ್ರಿಕ ಎಸ್.ಪಿ. ಬಾಲಸುಬ್ರಮಣ್ಯಂ ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ. ದಕ್ಷಿಣ ಭಾರತದ ಸಿನಿ ರಂಗದಲ್ಲಿ ಆರು ಬಾರಿ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿರುವ ಎಸ್ ಪಿಬಿ ಭಾರತೀಯ ಸಿನಿಮಾ ರಂಗಕ್ಕೆ ನೀಡಿರುವ ಕೊಡುಗೆ ಅನನ್ಯ. 2001ರಲ್ಲಿ ಪ್ರತಿಷ್ಠಿತ ಪದ್ಮ ಶ್ರೀ ಪ್ರಶಸ್ತಿ ಗೌರವ, 2011ರಲ್ಲಿ ಪ್ರತಿಷ್ಠಿತ ಪದ್ಮ ಭೂಷಣ ಪ್ರಶಸ್ತಿ ಗೌರವ, 2016ರಲ್ಲಿ ಭಾರತೀಯ ಸಿನಿ ಲೋಕದ ವರ್ಷದ ಪ್ರಶಸ್ತಿ ಗೌರವಕ್ಕೆ ಅವರು ಭಾಜನರಾಗಿದ್ದಾರೆ. ಗರಿಷ್ಠ ಹಾಡುಗಳನ್ನು ಹಾಡಿ ಗಿನ್ನೆಸ್ ರೆಕಾರ್ಡ್ ಮಾಡಿರುವ ಎಸ್ ಪಿಬಿ ಅವರಿಗೆ ಆಂಧ್ರ ಪ್ರದೇಶದ ಪ್ರತಿಷ್ಠಿತ ನಂದಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಹಲವು ಡಾಕ್ಟರೇಟ್ ಪದವಿಗಳು ಅವರಿಗೆ ‌ಒಲಿದು‌ ಬಂದಿವೆ.

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ಕನ್ನಡವೆಂದರೆ ತಲೆ ಬಾಗುತ್ತಿದ್ದ ಎಸ್ ಪಿಬಿ ಜಗ ಮರೆಯದ ನಿಜ ಕಲಾವಿದ

1966ರಲ್ಲಿ ಮರ್ಯಾದ ರಾಮಣ್ಣ ಚಿತ್ರಕ್ಕೆ ಮೊದಲ ಬಾರಿ ಹಾಡಿರುವ ಎಸ್ ಪಿಬಿ, ಬಾಲಿವುಡ್ ಚಲನಚಿತ್ರ ಮೈನೆ ಪ್ಯಾರ್ ಕೀಯಾ ಚಿತ್ರದ ಹಾಡಿನ ಮೂಲಕ ಜನರನ್ನು ಮೋಬಾರದ ಲೋಕಕ್ಕೆ ಗಾನಗಾರುಡಿಗ; ಎಸ್ಪಿಬಿ ಧ್ವನಿಯಾಗಿದ್ದು ಎಷ್ಟು ನಟರಿಗೆ ಗೊತ್ತೇ?ಡಿ ಮಾಡಿದ್ದರು
ತಮಿಳಿನಲ್ಲಿ ಇಳೆಯರಾಜ ಸಂಗೀತ ನಿರ್ದೇಶನದಲ್ಲಿ ಹೆಚ್ಚು ಹಾಡುತ್ತಿದ್ದ ಎಸ್ ಪಿ ಬಿ, ಕನ್ನಡದಲ್ಲಿ ಹಂಸಲೇಖಾ ಜೊತೆ ಪ್ರೇಮಲೋಕದಲ್ಲಿ ಅಭಿಮಾನಿಗಳನ್ನು ತೇಲುವಂತೆ ಮಾಡಿದ್ದರು. ವಿದ್ಯಾಸಾಗರ್, ಎಮ್.ಎಮ್. ಕೀರವಾಣಿ, ಎಸ್.ಎ. ರಾಜ್ ಕುಮಾರ್, ದೇವ ಮತ್ತು ಎ.ಆರ್. ರೆಹಮಾನ್ ಮುಂತಾದವರ ಸಂಗೀತ ನಿರ್ದೇಶನದಲ್ಲಿ ಹಾಡಿದ್ದ ಎಸ್ ಪಿ ಬಿ ಅವರು ‌ಕೋಟ್ಯಂತರ ಅಭಿಮಾನಿಗಳ ಅಚ್ಚುಮೆಚ್ಚಿನ ಗಾಯಕರಾಗಿದ್ದರು. ಬಾಲಸುಬ್ರಹ್ಮಣ್ಯಂ ಆಕಸ್ಮಿಕವಾಗಿ ಕೆ.ಬಾಲಚಂದರ್ ಅವರ ಚಿತ್ರ ಮನ್ಮಧಾ ಲೀಲಾ ಅದರ ತೆಲುಗು ಆವೃತ್ತಿ ಮನ್ಮಧಾ ಲೀಲೈ ಯಿಂದ ಡಬ್ಬಿಂಗ್ ಕಲಾವಿದರಾದರು.

ಕಮಲ್ ಹಾಸನ್, ರಜನಿಕಾಂತ್, ವಿಷ್ಣುವರ್ಧನ್, ಸಲ್ಮಾನ್ ಖಾನ್, ಕೆ. ಭಾಗ್ಯರಾಜ್, ಮೋಹನ್, ಅನಿಲ್ ಕಪೂರ್, ಗಿರೀಶ್ ಕರ್ನಾಡ್, ಜೆಮಿನಿ ಗಣೇಶನ್, ಅರ್ಜುನ್ ಸರ್ಜಾ, ನಾಗೇಶ್, ಕಾರ್ತಿಕ್, ಮತ್ತು ರಘುವರನ್ ಸೇರಿದಂತೆ ವಿವಿಧ ಕಲಾವಿದರಿಗೆ ಅವರು ಧ್ವನಿ ನೀಡಿದ್ದರು. ದಾಸವತಾರಂನ ತೆಲುಗು ಆವೃತ್ತಿಗೆ, ಕಮಲ್ ಹಾಸನ್ ನಿರ್ವಹಿಸಿದ ಹತ್ತು ಪಾತ್ರಗಳಲ್ಲಿ ಸ್ತ್ರೀ ಪಾತ್ರವನ್ನು ಒಳಗೊಂಡಂತೆ ಏಳು ಪಾತ್ರಗಳಿಗೆ ಧ್ವನಿ ನೀಡಿದ್ದರು. ಅಣ್ಣಮಯ್ಯ ಮತ್ತು ಶ್ರೀ ಸಾಯಿ ಮಹೀಮಾ ಚಿತ್ರಗಳಿಗಾಗಿ ಅತ್ಯುತ್ತಮ ಡಬ್ಬಿಂಗ್ ಕಲಾವಿದರಿಗಾಗಿ ನಂದಿ ಪ್ರಶಸ್ತಿಯನ್ನು ಅವರಿಗೆ ನೀಡಿ ಗೌರವಿಸಲಾಯಿತು.

ಎಸ್ ಪಿಬಿ ವಿವಿಧ ಭಾಷೆಗಳ ಪರಿಧಿಯಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಮಹಾನ್ ಗಾಯಕ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಕೂಡ ಇವರ ಸಾಧನೆ ಅದ್ವಿತೀಯ.

Tags: actorKannadaS.P. BalasubrahmanyamSPB
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram