ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶತ್ರುನಾಶ ಹಾಗೂ ನೀವು ಹೇಳಿದ ಮಾತುನ್ನು ಕೇಳಬೇಕು ಎಂದರೆ ಶಿವ ರಕ್ಷಾ ಮಂತ್ರವನ್ನು ಎಷ್ಟು ಬಾರಿ ಜಪಿಸಬೇಕು ಗೊತ್ತೇ..?

ಶಿವ ರಕ್ಷಾ ಮಂತ್ರವನ್ನು ಜಪಿಸುವುದರಿಂದ ಏನೆಲ್ಲ ಲಾಭಗಳು ದೊರೆಯುತ್ತದೆ ಗೊತ್ತೇ ನಿಮಗೆ ? ಈ ಒಂದು ಮಂತ್ರವನ್ನು ಜಪಿಸುವುದರಿಂದ ಸಕಲವೂ ನಿಮಗೆ ಸಿದ್ಧಿಯಾಗುತ್ತದೆ. ಕುಟುಂಬದಲ್ಲಿ ಯಾವುದಾದರೂ ತೊಂದರೆ ಇದ್ದರೆ ಆ ತೊಂದರೆಗಳೆಲ್ಲ ನಿವಾರಣೆ ಆಗುತ್ತದೆ. 

Naveen Kumar B C by Naveen Kumar B C
August 15, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶತ್ರುನಾಶ ಹಾಗೂ ನೀವು ಹೇಳಿದ ಮಾತುನ್ನು ಕೇಳಬೇಕು ಎಂದರೆ ಶಿವ ರಕ್ಷಾ ಮಂತ್ರವನ್ನು ಎಷ್ಟು ಬಾರಿ ಜಪಿಸಬೇಕು ಗೊತ್ತೇ..?

ಶಿವ ರಕ್ಷಾ ಮಂತ್ರವನ್ನು ಜಪಿಸುವುದರಿಂದ ಏನೆಲ್ಲ ಲಾಭಗಳು ದೊರೆಯುತ್ತದೆ ಗೊತ್ತೇ ನಿಮಗೆ ? ಈ ಒಂದು ಮಂತ್ರವನ್ನು ಜಪಿಸುವುದರಿಂದ ಸಕಲವೂ ನಿಮಗೆ ಸಿದ್ಧಿಯಾಗುತ್ತದೆ. ಕುಟುಂಬದಲ್ಲಿ ಯಾವುದಾದರೂ ತೊಂದರೆ ಇದ್ದರೆ ಆ ತೊಂದರೆಗಳೆಲ್ಲ ನಿವಾರಣೆ ಆಗುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ಜ್ಯೋತಿಷ್ಯ ಪೀಠ ಉಚಿತ ಭವಿಷ್ಯ ಹೇಳಲಾಗುವುದು ಖಚಿತ ಪರಿಹಾರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ, ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಶಿವ ರಕ್ಷಾ ಮಂತ್ರವನ್ನು 108 ಬಾರಿ ಜಪಿಸಬೇಕು. ಒಂದು ವೇಳೆ ನೀವು ಯಾರಿಗಾದರೂ ವಶೀಕರಣ ಮಾಡಬೇಕು ಎಂದರೆ ಪ್ರತಿನಿತ್ಯ ಈ ಮಂತ್ರವನ್ನು 54 ಬಾರಿ ಜಪಿಸಬೇಕು. ನೀವು ಯಾರನ್ನು ವಶೀಕರಣ ಮಾಡಿಕೊಳ್ಳಬೇಕೋ ಆ ವ್ಯಕ್ತಿಯ ಹೆಸರನ್ನು ಹೇಳಿ ಈ ಮಂತ್ರವನ್ನು ಜಪಿಸುವುದರಿಂದ ಆ ವ್ಯಕ್ತಿಯು ನಿಮ್ಮ ಕೈವಶ ಆಗುತ್ತಾರೆ. ಅದೇ ರೀತಿ ಈ ಮಂತ್ರವನ್ನು 108 ಬಾರಿ ಜಪಿಸುವುದರಿಂದ ಶತ್ರುಗಳು ನಾಶವಾಗುತ್ತಾರೆ.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ನೀವು ಯಾವುದೇ ಒಂದು ಮಂತ್ರವನ್ನು ಜಪಿಸಬೇಕಾದರೂ ಒಂದು ಸಂಕಲ್ಪವನ್ನು ಮಾಡಿಕೊಂಡು ನಿಮಗೆ ಏನು ಆಗಬೇಕು ಅದನ್ನು ಸರಿಯಾಗಿ ಹೇಳಿಕೊಂಡು ಮಂತ್ರವನ್ನು ಜಪಿಸಿದರೆ ನಿಮ್ಮ ಎಲ್ಲಾ ಸಕಲ ಕಾರ್ಯಗಳು ಸಿದ್ಧಿಯಾಗುವುದು ನಿಶ್ಚಿತ.

ಓಂಚರಿತಂ ದೇವದೇವಸ್ಯ ಮಹಾದೇವಸ್ಮ ಪಾವನಮ್ || ಅಪಾರಂ ಪರಮೋದಾರಂ ಚತುರ್ವಗ್ರಸ್ಯ ಸಾಧನಮ್ ಗೌರೀವಿನಾಯಕೋಪೇತಂ ಪಂಚವಕ್ರಂ ತ್ರಿಣೇತ್ರಕಮ್ ಶಿವೇಧ್ಯಾತ್ವಾ ದಶಭುಜಂ ಶಿವರಕ್ಷಾಂ ಪಠೇನ್ನರಃ | ಗಂಗಾಧರ ಶಿರಃ ಪಾತುಃ ಫಾಲಮರ್ಧಂದುಶೇಖರಃ | ನಯನೇ ಮದನಧ್ವಂಸೀ ಕರ್ಣ್ ಸವಿಭೂಷಣ: # ಘ್ರಾಣಂಪಾತು ಪುರಾರಾರ್ತಿಮಖಂ ಪಾತು ಜಗತ್ಪತಿಃ | ಜಿಹ್ವಾಂ ವಾಗೀಶ್ವರಃ ಪಾತು ಕಂಧರಾಂ ಶಶಿಕಂಧರಃ | ಶ್ರೀಕಂಠಂ ಪಾತುಮೇಕಂಠಂ ಸ್ಕಂಧೇ ವಿಶ್ವಧರಧರಃ | ಭುಚೌಭೂಭಾರಸಂಹರ್ತಾ ಕರೌಪಾತು ಪಿನಾಕಿದೃತಃ | ಹೃದಯಂ ಶಂಕರೇ ಪಾತು ಜಠರು ಗಿರಿಜಾಪತಿಃ | ನಾಭಿಃ ಮೃತ್ಯುಂಜಯ ಪಾತು ಕಟವ್ಯಾಘ್ರಾಜಿನಾಂಬರ ಸಕ್ತಿನೀಪಾತುದೀನಾರ್ತ ಶರಣಾಗತವತ್ಸಲ ! ಊರೂ ಮಹೇಶ್ವರಃ ಪಾತು ಜಾನುನೀ ಜಗದೀಶ್ವರಃ || ಜಂಘಪಾತು ಜಗತ್ಕರ್ತಾ ಗುಲ್ಫ್ ಪಾತುಗಣಾಧಿಪಃ । ಚರಕರುಣಾಸಿಂಧುಃ ಸಾಂಗಾನಿ ಸದಾಶಿವಃ ||

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Tags: Shiva Raksha Mantra
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram