ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special

ಭಾರತದ ಜೊತೆ ಗಡಿತಂಟೆಗೆ ಬಂದು ಚೀನಾ ಅನುಭವಿಸಿದ ನಷ್ಟ ಎಷ್ಟು ಗೊತ್ತಾ?

admin by admin
August 16, 2023
in Saaksha Special, Newsbeat, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಭಾರತದ ಜೊತೆ ಗಡಿತಂಟೆಗೆ ಬಂದು ಚೀನಾ ಅನುಭವಿಸಿದ ನಷ್ಟ ಎಷ್ಟು ಗೊತ್ತಾ?

Do you know how much loss China suffered by coming to the border with India?

Related posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026
ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

September 18, 2026

ಚೀನಾ ಕಳೆದ ಕೆಲ ವರ್ಷಗಳಿಂದ ಭಾರತದ ಜೊತೆ ಗಡಿತಂಟೆ ನಡೆಸತೊಡಗಿದೆ. 2017ರ ಡೋಕ್ಲಾಮ್ ಸಂಘರ್ಷದ ಬಳಿಕ ಭಾರತ ತನ್ನ ಚೀನಾ ಅವಲಂಬನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಆಲೋಚಿಸ ತೊಡಗಿತು. ಆದರೆ ವೇಗ ಸಿಕ್ಕಿದ್ದು 2020ರಲ್ಲಿ.
ಹೌದು, 2020ರಲ್ಲಿ ಚೀನಾ ಲಡಾಖ್ ಗಡಿಭಾಗದ ವಿವಿಧೆಡೆ ಭಾರತದ ಭಾಗವನ್ನು ಆಕ್ರಮಿಸಲು ಯತ್ನಿಸಿತ್ತು. ಗಾಲ್ವನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ 24ಕ್ಕೂ ಹೆಚ್ಚು ಭಾರತೀಯ ಯೋಧರನ್ನು ಚೀನೀಯರು ಬಲಿತೆಗೆದುಕೊಂಡಿದ್ದರು.

ಈ ಘಟನೆಯ ನಂತರ ದೇಶದಲ್ಲಿ ಚೀನಾದ ವಿರುದ್ಧ ಟೀಕೆಗಳು ಕೇಳಿಬಂದವು. ಮತ್ತು ಚೀನಾ ಮುಟ್ಟಿ ನೋಡಿಕೊಳ್ಳುವಾ ಹಾಗೆ ತಿರುಗೇಟು ನೀಡಲೇಬೇಕೆಂದು ದೇಶವಾಸಿಗಳ ಕೂಗು ಒಕ್ಕೊರಲಿನಿಂದ ಹೊರ ಬಂದಿತ್ತು.

ಇದೇ ಸೂಕ್ತ ಅವಕಾಶವೆಂದು ಭಾರತ ಚೀನಾಕ್ಕೆ ಆರ್ಥಿಕ ಹೊಡೆತ ನೀಡಲು ಮುಂದಾಯ್ತು. ಅದರಂತೆ ಭಾರತ ಚೀನಾದ ಅನೇಕ ಆ್ಯಪ್​ಗಳನ್ನು ನಿಷೇಧಿಸಿತು. 2020ರ ಬಳಿಕ ಭಾರತ ತನ್ನ ಬೆಳವಣಿಗೆಯ ಹಾದಿಯಿಂದ ಚೀನಾವನ್ನು ಬಹುತೇಕ ಹೊರಗಿಡುತ್ತಾ ಬಂದಿತು.

ಮೊನ್ನೆಮೊನ್ನೆ, ಲ್ಯಾಪ್​ಟಾಪ್, ಕಂಪ್ಯೂಟರ್ ಮತ್ತು ಟ್ಯಾಬ್ಲೆಟ್​ಗಳ ಆಮದನ್ನು ಭಾರತ ನಿರ್ಬಂಧಿಸಿದ್ದು ಇದೇ ಆಲೋಚನೆಯಲ್ಲಿ ಎಂಬ ಮಾತು ಕೇಳಿಬರುತ್ತಿದೆ.
ಇದರ ಮುಂದುವರೆದ ಭಾಗವಾಗಿ ಚೀನಾದ ಎಲೆಕ್ಟ್ರಿಕ್ ಕಾರು ತಯಾರಕ ಬಿವೈಡಿ ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಘಟಕಗಳನ್ನು ಆರಂಭಿಸಲು 1 ಬಿಲಿಯನ್ ಡಾಲರ್ ಹೂಡಿಕೆ ಪ್ರಸ್ತಾವವನ್ನು ಭಾರತ ಸರ್ಕಾರದ ಮುಂದಿಟ್ಟಿತ್ತು. ಆದರೆ, ಇದಕ್ಕೆ ಸರ್ಕಾರದಿಂದ ಅನುಮೋದನೆ ದೊರೆಯದ ಕಾರಣ, ಬಿವೈಡಿ ತನ್ನ ಯೋಜನೆಯನ್ನು ನಿಲ್ಲಿಸಿತು.

ಚೀನಾದ ಮತ್ತೊಂದು ಆಟೊಮೊಬೈಲ್ ಕಂಪನಿ ಗ್ರೇಟ್ ವಾಲ್ ಮೋಟಾರ್ ಕೂಡ ಭಾರತದಲ್ಲಿ 1 ಬಿಲಿಯನ್ ಡಾಲರ್ ಹಣದ ಹೂಡಿಕೆ ಮಾಡಲು ಯೋಜಿಸಿತ್ತು. ಇದಕ್ಕೂ ಕೂಡ ಭಾರತ ಸರ್ಕಾರದ ಅನುಮೋದನೆ ದೊರಕಲಿಲ್ಲ.

ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿರುವ ಚೀನೀ ಕಂಪನಿ ಶಿಯೋಮಿ ಭಾರತದಲ್ಲಿ ಕಾನೂನು ಕ್ರಮ ಎದುರಿಸುತ್ತಿದೆ. ರಾಯಲ್ಟಿ ಅಥವಾ ರಾಯಧನದ ಹೆಸರಿನಲ್ಲಿ ವಿದೇಶೀ ಸಂಸ್ಥೆಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ಶಿಯೋಮಿ ಮೇಲಿದೆ. ಭಾರತದ ಕಾನೂನು ಪಾಲನಾ ಸಂಸ್ಥೆಯೊಂದು ಶಿಯೋಮಿಯ 670 ಮಿಲಿಯನ್ ಡಾಲರ್ ಮೊತ್ತದ ಹಣವನ್ನು ಬ್ಯಾಂಕಿನಲ್ಲಿ ಫ್ರೀಜ್ ಮಾಡಿಟ್ಟಿದೆ.

2020ರ ಬಳಿಕ ಚೀನಾದ 300ಕ್ಕೂ ಹೆಚ್ಚು ಮೊಬೈಲ್ ಆ್ಯಪ್​ಗಳನ್ನು ಭಾರತ ನಿಷೇಧಿಸಿದೆ. ಇದರಲ್ಲಿ ಟಿಕ್ ಟಾಕ್ ಮೊದಲಾದ ಜನಪ್ರಿಯ ಆ್ಯಪ್​ಗಳೂ ಸೇರಿವೆ. ಟಿಕ್ ಟಾಕ್ ನಿಷೇಧವಾಗಿದ್ದು ಚೀನಾಗೆ ತುಸು ಘಾಸಿಯನ್ನೂ ಮಾಡಿದೆ.

ಅಂತಾರಾಷ್ಟ್ರೀಯ ಹೂಡಿಕೆಯಲ್ಲಿ ಭಾರತ ಒಂದು ನಿಯಮ ಬದಲಿಸಿದೆ. ಅದು ನೆರೆಯ ದೇಶಗಳ ಕಂಪನಿಗಳಿಂದ ಭಾರತದಲ್ಲಿ ಮಾಡಲಾಗುವ ಹೂಡಿಕೆಗಳಿಗೆ ಪ್ರಾಧಿಕಾರದ ಅನುಮೋದನೆ ಬೇಕೆಂಬ ನಿಯಮ. ಚೀನಾವನ್ನು ಗಮನದಲ್ಲಿಟ್ಟುಕೊಂಡು ಈ ನಿಯಮ ಮಾಡಲಾಗಿದೆ. ಹೂಡಿಕೆಗಳನ್ನು ಮಾಡಿ ಆ ಮೂಲಕ ದೇಶದ ಮೇಲೆ ಹಿಡಿತ ಸಾಧಿಸುವ ಚೀನಾದ ಹುನ್ನಾರವನ್ನು ಹತ್ತಿಕ್ಕುವುದು ಭಾರತದ ಪ್ರಯತ್ನವಾಗಿದೆ.

Tags: ChinaindiaIndo China
ShareTweetSendShare
Join us on:

Related Posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYC ಗಡುವು ವಿಸ್ತರಣೆ: ಅಕ್ಟೋಬರ್ 20ರವರೆಗೆ ಅವಕಾಶ, ನ್ಯಾಯಬೆಲೆ ಅಂಗಡಿ ಸಮಯವೂ ಬದಲಾವಣೆ

by Shwetha
September 18, 2026
0

ಕರ್ನಾಟಕದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳ e-KYC ಪೂರ್ಣಗೊಳಿಸಲು ನಿಗದಿಪಡಿಸಿದ್ದ ಸೆಪ್ಟೆಂಬರ್ 30ರ ಗಡುವನ್ನು...

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

by Shwetha
September 18, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಖಡಕ್ ಮಾತುಗಳಿಗೆ ಹೆಸರಾದ ಸಿದ್ದರಾಮಯ್ಯನವರು ಇಂದು ಅತ್ಯಂತ ಭಾವುಕವಾಗಿ ಮತ್ತು ಮಾರ್ಮಿಕವಾಗಿ ಮಾತನಾಡಿದ್ದಾರೆ. ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಈಗ ಎಷ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram