ADVERTISEMENT
Sunday, May 18, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶುಕ್ರವಾರ ವರಮಹಾಲಕ್ಷ್ಮಿ ವ್ರತದಲ್ಲಿ ಮಹಾಲಕ್ಷ್ಮಿಯ ಆವಾಹನೆ ಮಾಡುವುದು ಹೇಗೆ ಗೊತ್ತಾ.. ಭಾಗ 2

ಮಹಾಲಕ್ಷ್ಮೀಯ ಆವಾಹನೆ ಮಾಡುವುದು ಹೇಗೆ

Honnappa Lakkammanavar by Honnappa Lakkammanavar
August 18, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಪ್ರತಿಯೊಂದು ಆಚರಣೆ ಮತ್ತು ಸಂಕ್ಷಿಪ್ತ ವಿವರಣೆ

(ನೀವು ಪೂಜೆ ಮಾಡುತ್ತಿರುವ
ದೇವರನ್ನು ಭಕ್ತಿಯಿಂದ ಧ್ಯಾನ ಮಾಡಿ ಆವಾಹನೆ
ಮಾಡುವುದು. ಸಾಮಾನ್ಯವಾಗಿ
ಷೋಡಶೋಪಚಾರದಿಂದ ಪೂಜೆ
ಅಂತ ನೀವು ಕೇಳಿರಬಹುದು. ಷೋಡಶ
ಅಂದರೆ 16.
ಹದಿನಾರು ಬಗೆಯಿಂದ ದೇವರಿಗೆ ಉಪಚಾರ ಮಾಡಿ
ಎಂದರ್ಥ. ಇವುಗಳ ವಿವರ ಕೆಳಗಿದೆ:
ಇಲ್ಲಿ ಅಕ್ಷತೆ ಹಾಕಬೇಕು (ಸ್ತ್ರೀ ಸೂಕ್ತ ತಿಳಿದವರು ಹೇಳುವುದು)

Related posts

ಮನೆಯ ವಾಸ್ತು: ಶುಭದ ಮಾರ್ಗವೆ, ಕಷ್ಟದ ಬಾಗಿಲೇ?

ಮನೆಯ ವಾಸ್ತು: ಶುಭದ ಮಾರ್ಗವೆ, ಕಷ್ಟದ ಬಾಗಿಲೇ?

May 18, 2025
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

ದಿನ ಭವಿಷ್ಯ (18-05-2025)ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 18, 2025

1.ಆವಾಹನೆ – (ಅಂದರೆ ಆಹ್ವಾನ. ದೇವರನ್ನು ನಿಮ್ಮ
ಮನೆಗೆ ಅಥವಾ ಪೂಜೆ ಮಾಡುತ್ತಿರುವ ಜಾಗಕ್ಕೆ
ಆಹ್ವಾನ ಮಾಡುವುದು.)ವರಮಹಾಲಕ್ಷ್ಮೀಯೇ ನಮಃ ಆವಾಹಯಾಮಿ ಆವಾಹನಂ ಸಮರ್ಪಯಾಮಿ (ಇದಕ್ಕೆ ಸಂಬಂಧಪಟ್ಟ ಮಂತ್ರವನ್ನು ಪಿಡಿಎಫ್ನಲ್ಲಿ ಕಳುಹಿಸುತ್ತೇನೆ)

2.ಆಸನ – ಅಂದರೆ ಕುಳಿತುಕೊಳ್ಳುವ ಜಾಗ . ದೇವರ
ಪ್ರತಿಮೆಯನ್ನು ಇಡುವ ವೇದಿಕೆ/ ಮಣೆ ಮೇಲೆ ಆಸೀನ
ಮಾಡಿಸುವುದು.ವರಮಹಾಲಕ್ಷ್ಮೀಯೇ ನಮಃ ಆಸನಂ ಸಮರ್ಪಯಾಮಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

3.ಪಾದ್ಯ – ಕಾಲು ತೊಳೆದುಕೊಳ್ಳುವುದಕ್ಕೆ
ನೀರು ಕೊಡುವುದು.ವರಮಹಾಲಕ್ಷ್ಮೀಯೇ ನಮಃ ಪಾದ್ಯಂ ಸಮರ್ಪಯಾಮಿ

4.ಅರ್ಘ್ಯ – ಕೈ ತೊಳೆದುಕೊಳ್ಳುವುದಕ್ಕೆ
ನೀರು ಕೊಡುವುದು.ವರಮಹಾಲಕ್ಷ್ಮೀಯೇ ನಮಃ ಅರ್ಘ್ಯಂ ಸಮರ್ಪಯಾಮಿ

5.ಆಚಮನ – ಕುಡಿಯುವುದಕ್ಕೆ
ನೀರು ಕೊಡುವುದು.ವರಮಹಾಲಕ್ಷ್ಮೀಯೇ ನಮಃ ಆಚಮನಂ ಸಮರ್ಪಯಾಮಿ

6.ಸ್ನಾನ – ಶುದ್ಧೋದಕ (ನೀರು)
ಮತ್ತು ಪಂಚಾಮೃತದಿಂದ ಸ್ನಾನ
.ವರಮಹಾಲಕ್ಷ್ಮೀಯೇ ನಮಃ ಸ್ನಾನಂ ಸಮರ್ಪಯಾಮಿ

7.ವಸ್ತ್ರ – ಧರಿಸಲು ಉಡುಪು ಕೊಡುವುದು .
ಗೆಜ್ಜೆವಸ್ತ್ರಗಳನ್ನೂ ದೇವರಿಗೆ ಇಡುವುದು . ಜೊತೆಗೆ
( ಜನಿವಾರ), ಆಭರಣವನ್ನು (ಬಳೆ-
ಬಿಚ್ಚೋಲೆ )ಸಮರ್ಪಿಸುವುದು.ವರಮಹಾಲಕ್ಷ್ಮೀಯೇ ನಮಃ ವಸ್ತ್ರಂ ಸಮರ್ಪಯಾಮಿ

8.ಹರಿದ್ರ, ಕುಂಕುಮ,
ಗಂಧ, ಅಕ್ಷತ – ಅರಿಶಿನ , ಕುಂಕುಮ, ಶ್ರೀಗಂಧ ,
ಮಂತ್ರಾಕ್ಷತೆಯನ್ನು ದೇವರಿಗೆ ಅರ್ಪಿಸುವುದು.ವರಮಹಾಲಕ್ಷ್ಮೀಯೇ ನಮಃ.ಹರಿದ್ರ, ಕುಂಕುಮ,
ಗಂಧ, ಅಕ್ಷತಾಂ – ಸಮರ್ಪಯಾಮಿ

9.ಪುಷ್ಪ ಮಾಲ – ಹೂವು, ಪತ್ರೆಗಳಿಂದ ದೇವರಿಗೆ
ಅಲಂಕಾರ ಮಾಡುವುದು.ವರಮಹಾಲಕ್ಷ್ಮೀಯೇ ನಮಃ ಪುಷ್ಪಂ ಸಮರ್ಪಯಾಮಿ

10. ಅರ್ಚನೆ/ಅಷ್ಟೋತ್ತರ – ನೂರೆಂಟು ನಾಮಗಳಿಂದ
ದೇವರನ್ನು ಸ್ಮರಣೆ ಮಾಡುವುದು.(ಪೋಟೋದಲ್ಲಿ ಕೊಟ್ಟಿದೆ.)

ದಾರಗ್ರಂಥಿಗೂ
ಪೂಜಿಸುವುದು.

ವರಮಹಾಲಕ್ಷ್ಮೀಯೇ ನಮಃ ಅಷ್ಟೋತ್ತರ ಶತ ನಾಮ ಪೂಜಾಂ ಸಮರ್ಪಯಾಮಿ
11.ಧೂಪ – ಪರಿಮಳಯುಕ್ತವಾದ
ಧೂಪವನ್ನು ಅರ್ಪಿಸುವುದು.ವರಮಹಾಲಕ್ಷ್ಮೀಯೇ ನಮಃ ಧೂಪಂ ಸಮರ್ಪಯಾಮಿ

12.ದೀಪ – ದೀಪ
ಸಮರ್ಪಣೆ ಮಾಡುವುದು.
ವರಮಹಾಲಕ್ಷ್ಮೀಯೇ ನಮಃ ದೀಪಂ ಸಮರ್ಪಯಾಮಿ
13.ನೈವೇದ್ಯ, ತಾಂಬೂಲ –
ದೇವರಿಗೆ ವಿಧ ವಿಧ ಭಕ್ಷ್ಯಗಳ ಭೋಜನ
ಅರ್ಪಿಸುವುದು .ವೀಳೆಯ, ಅಡಿಕೆ,
ತೆಂಗಿನಕಾಯಿ ತಾಂಬೂಲ ಕೊಡುವುದು.ವರಮಹಾಲಕ್ಷ್ಮೀಯೇ ನಮಃ ನೈವೇದ್ಯಂ ಸಮರ್ಪಯಾಮಿ

14. ನೀರಾಜನ – ಕರ್ಪುರದಿಂದ ಮಂಗಳಾರತಿ
ಮಾಡುವುದು.ವರಮಹಾಲಕ್ಷ್ಮೀಯೇ ನಮಃ ನೀರಾಜನಂ ಸಮರ್ಪಯಾಮಿ

15. ನಮಸ್ಕಾರ – ಪ್ರದಕ್ಷಿಣೆ ಮಾಡಿ ದೇವರಿಗೆ
ಸಾಷ್ಟಾಂಗ ನಮಸ್ಕಾರ ಮಾಡುವುದು.ವರಮಹಾಲಕ್ಷ್ಮೀಯೇ ನಮಃ ನಮಸ್ಕಾರಂ ಸಮರ್ಪಯಾಮಿ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

16. ಪ್ರಾರ್ಥನೆ – ನಿಮ್ಮ ಇಷ್ಟಗಳನ್ನು ನಡೆಸಿ ಕೊಡು ಎಂದು ದೇವರಲ್ಲಿ ಅರಿಕೆ / ಪ್ರಾರ್ಥನೆ ಮಾಡುವುದು. ವರಮಹಾಲಕ್ಷ್ಮೀಯೇ ನಮಃ ಪ್ರಾರ್ಥನಾಂ ಸಮರ್ಪಯಾಮಿ
ಪೂಜೆಯ
ನಂತರ ದೇವರು ಅನುಗ್ರಹಿಸಿರುವ ಅರಿಶಿನ,
ಕುಂಕುಮ, ದ್ವಾದಶಗ್ರಂಥಿ ದಾರ, ನೈವೇದ್ಯವನ್ನು ಪ್ರಸಾದ
ರೂಪವಾಗಿ ಸ್ವೀಕಾರ
ಮಾಡುವುದು.
ಹೀಗೆ ಕ್ರಮವಾಗಿ ಪೂಜೆ ಮಾಡಿ
ದೇವರನ್ನು ಸಂತೃಪ್ತಿ ಪಡಿಸಿದರೆ, ಭಗವಂತನು ತನ್ನ
ಕೃಪೆಯನ್ನು ನಮ್ಮ ಮೇಲೆ ಅಪಾರವಾಗಿ
ಅನುಗ್ರಹಿಸುತ್ತಾನೆ
ಪೂಜೆಯ ಕೊನೆಯಲ್ಲಿ ದಾರವನ್ನು ಕಟ್ಟಿಕೊಳ್ಳಿ. ಸುಮಂಗಲಿಯರಿಗೆ ಅರಿಶಿನ ಕುಂಕುಮ
ಕೊಡಬೇಕು.

Tags: Do you know how to invoke Mahalakshmi on Friday Varamahalakshmi Vrat.. Part 2
ShareTweetSendShare
Join us on:

Related Posts

ಮನೆಯ ವಾಸ್ತು: ಶುಭದ ಮಾರ್ಗವೆ, ಕಷ್ಟದ ಬಾಗಿಲೇ?

ಮನೆಯ ವಾಸ್ತು: ಶುಭದ ಮಾರ್ಗವೆ, ಕಷ್ಟದ ಬಾಗಿಲೇ?

by Shwetha
May 18, 2025
0

ಯಾವುದು ನಿಜವಾದ ವಾಸ್ತು..?ಮನೆಯ ವಾಸ್ತು ಶಾಸ್ತ್ರದ ಬಗ್ಗೆ ಇಷ್ಟುಂತೂ ನಿಮಗೆ ಗೊತ್ತಿರಲೇಬೇಕು..!! ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ವಾಸ್ತು ಶಾಸ್ತ್ರದ ಬಗ್ಗೆ ಹಲವಾರು ವಿಧಾನಗಳನ್ನು ಅನುಸರಿಸಿರುತ್ತಾರೆ. ಹೌದು ವಾಸ್ತು...

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

ದಿನ ಭವಿಷ್ಯ (18-05-2025)ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 18, 2025
0

ಮೇ 18, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ: ಮೇಷ ರಾಶಿ: ಈ ದಿನ ನಿಮಗೆ ಮಿಶ್ರ ಫಲಿತಾಂಶಗಳನ್ನು ನೀಡುತ್ತದೆ. ನಿಮ್ಮ ರಾಶಿಯಲ್ಲಿ ಸೂರ್ಯ ಮತ್ತು...

ನಾಳೆ ತಿರುಓಣಂ ನಕ್ಷತ್ರ, ಅದು ಭಾನುವಾರದೊಂದಿಗೆ ಸೇರಿಕೊಳ್ಳುತ್ತದೆ. ನೀವು ಈ 1 ಗಂಟೆಯನ್ನು ಬಳಸಿದರೆ, ನೀವು ಮಾಡಿದ ಪಾಪಗಳಿಗೆ ದೇವರಿಂದ ತಕ್ಷಣವೇ ಕ್ಷಮೆ ಸಿಗುತ್ತದೆ. ತಂದೆಯ ದುಷ್ಟತನ ದೂರವಾಗುತ್ತದೆ.

ನಾಳೆ ತಿರುಓಣಂ ನಕ್ಷತ್ರ, ಅದು ಭಾನುವಾರದೊಂದಿಗೆ ಸೇರಿಕೊಳ್ಳುತ್ತದೆ. ನೀವು ಈ 1 ಗಂಟೆಯನ್ನು ಬಳಸಿದರೆ, ನೀವು ಮಾಡಿದ ಪಾಪಗಳಿಗೆ ದೇವರಿಂದ ತಕ್ಷಣವೇ ಕ್ಷಮೆ ಸಿಗುತ್ತದೆ. ತಂದೆಯ ದುಷ್ಟತನ ದೂರವಾಗುತ್ತದೆ.

by Shwetha
May 17, 2025
0

ನಾಳೆ ತಿರುಓಣಂ ನಕ್ಷತ್ರ, ಅದು ಭಾನುವಾರದೊಂದಿಗೆ ಸೇರಿಕೊಳ್ಳುತ್ತದೆ. ನೀವು ಈ 1 ಗಂಟೆಯನ್ನು ಬಳಸಿದರೆ, ನೀವು ಮಾಡಿದ ಪಾಪಗಳಿಗೆ ದೇವರಿಂದ ತಕ್ಷಣವೇ ಕ್ಷಮೆ ಸಿಗುತ್ತದೆ. ತಂದೆಯ ದುಷ್ಟತನ...

27 ನಕ್ಷತ್ರಗಳು ಮತ್ತದರ ಗಾಯತ್ರೀ ಮಂತ್ರಗಳು:

27 ನಕ್ಷತ್ರಗಳು ಮತ್ತದರ ಗಾಯತ್ರೀ ಮಂತ್ರಗಳು:

by Shwetha
May 17, 2025
0

27 ನಕ್ಷತ್ರಗಳು ಮತ್ತದರ ಗಾಯತ್ರೀ ಮಂತ್ರಗಳು: ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಭಿಮುಖವಾಗಿ ೧೦೮ ಮಂತ್ರ ಜಪಿಸುವುದರಿಂದ ವಿಶೇಷ...

ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ 2025

ದಿನ ಭವಿಷ್ಯ (17-05-2025)ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 17, 2025
0

ಮೇ 17, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ: ಮೇಷ (Aries): ಇಂದು ನೀವು ಹೊಸ ಯೋಜನೆಗಳನ್ನು ಪ್ರಾರಂಭಿಸಲು ಉತ್ಸಾಹದಿಂದ ಕೂಡಿರುತ್ತೀರಿ. ನಿಮ್ಮ ಆತ್ಮವಿಶ್ವಾಸವು ನಿಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram