ADVERTISEMENT
Thursday, January 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

admin by admin
January 24, 2026
in Astrology, Newsbeat, ಜ್ಯೋತಿಷ್ಯ
Do you know if children are born on a new moon day, it is either auspicious or inauspicious?

Do you know if children are born on a new moon day, it is either auspicious or inauspicious?

Share on FacebookShare on TwitterShare on WhatsappShare on Telegram

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

January 29, 2026
If you regularly chant these 10 mantras of Lord Sri Hari on Ekadashi, your life will change within 24 hours due to its effective influence..!

ಏಕಾದಶಿಯಂದು ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

January 29, 2026

ಸರ್ವೆಸಾಮಾನ್ಯವಾಗಿ ಅಮವಾಸ್ಯೆಯ ದಿನದಂದು ಜನನವಾದವರು ಜೀವನ ಪರ್ಯಂತ ಖಿನ್ನತೆಗೆ ಒಳಗಾಗಿ ಮತ್ತು ಮಾನಸಿಕವಾಗಿ ದೈಹಿಕವಾಗಿ ಪೂರ್ತಿ ಆತಂಕವನ್ನುಂಟು ಎದುರಿಸಬೇಕಾಗಬಹುದು. ಆದ್ದರಿಂದಲೇ ಅಂತಹವರು ಪ್ರತಿದಿನವೂ ‘ಓಂ ನಮಃ ಶಿವಾಯ’ ಮಂತ್ರವನ್ನು ಜಪಿಸಬೇಕು.

ಹಿಂದೂಗಳ ಧರ್ಮದಲ್ಲಿ, ಅಮಾವಾಸ್ಯೆಯಂದು ಮತ್ತು ಪೂರ್ಣಿಮಾ ದಿನಗಳು ಬಹಳ ವಿಶೇಷವಾದದ್ದು ಮಹತ್ವವನ್ನು ಹೊಂದಿವೆ.

 

ಅಂದ್ರೆ ಅಮಾವಾಸ್ಯೆಯ ದಿನದಂದು ಮಕ್ಕಳು ಹುಟ್ಟಿದರೆ ಜನ್ಮ ತಾಳಿದರೆ ಅಶುಭವೆಂದು ಕೆಲವಾರು ಜನರು ನಂಬುತ್ತಾರೆ. ಅಂದ್ರೆ ಅಮಾವಾಸ್ಯೆಯಂದು ಜನನವು ಆ ಮಗುವಿಗೆ ಅಶುಭವಲ್ಲ. ಆದ್ರೆ ಆ ದಿನಾ ಜನಿಸಿದವರು ತಮ್ಮ ಜೀವಮಾನದಲ್ಲಿ ಬಹಳಷ್ಟು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹೆಚ್ಚುವರಿ ಅದೃಷ್ಟವನ್ನು ಪಡೆಯಲು ಅವರು ಹೆಚ್ಚುವರಿ ಆಧ್ಯಾತ್ಮಿಕತೆ ಮತ್ತು ದಾನಶೀಲರಾಗಬೇಕು. ಅಮವಾಸ್ಯೆಯಂದು ಜನಿಸಿದ ಮಗುವಿಗೆ ಭವಿಷ್ಯದಲ್ಲಿ ಶಿಕ್ಷಣ, ಪ್ರೀತಿ ಮತ್ತು ಹಣಕಾಸಿನ ವಿಚಾರದಲ್ಲಿಯೂ ಒಂದಿಷ್ಟು ಸಮಸ್ಯೆಗಳಿಗೆ ಹೋರಾಟವನ್ನು ಮಾಡಬೇಕಾಗುತ್ತೆ ಎಂಬುದು ಹೇಳಲಾಗಿದೆ. ಹೀಗಾಗಿಯೇ ಆ ದಿನದಂದು ಹುಟ್ಟಿದವರು ಆಂಜನೇಯ ಹನುಮಾನ್ ಸ್ವಾಮಿ ದೇವಸ್ಥಾನ, ಭಗವಾನ್ ಶಿವನ ದೇವಸ್ಥಾನಕ್ಕೆ ಪ್ರತಿದಿನವೂ ಭೇಟಿ ನೀಡಲೇಬೇಕು. ಅಮಾವಾಸ್ಯೆಯಂದು ಪಿತೃಗಳಿಗೆ ಶ್ರಾದ್ಧವನ್ನು ಮಾಡ್ಬೇಕು ಮತ್ತು ಬೆಳಿಗ್ಗೆ ತುಳಸಿಯ ಎಲೆಗಳನ್ನು ತಿನ್ನಬೇಕೆಂದು ಹೇಳಲಾಗಿದೆ.

ಅಮವಾಸ್ಯೆಯಂದು ಹುಟ್ಟಿದವರು ಜೀವಮಾನದಲ್ಲಿ ಕಷ್ಟಗಳನ್ನು ಎದುರಿಸುತ್ತಿದ್ದಾರೆ ಇಲ್ಲಿದೆ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಅಳವಡಿಸಿಕೊಳ್ಳಬೇಕಾಗುತ್ತದೆ
ಸಾಮಾನ್ಯರಿಗಿಂತ ಅಮವಾಸ್ಯೆಯಂದು ಜನಿಸಿದವರು ಜೀವನದಲ್ಲಿ ಖಿನ್ನತೆಗೆ ಒಳಗಾಗಿದ್ದ ಸೈಕೊ ರೀತಿ ವರ್ತಿಸುತ್ತಾರೆ ಮತ್ತು ಮಾನಸಿಕವಾಗಿ ಆತಂಕವನ್ನುಂಟು ಮಾಡುವ ಮೂಲಕ ಸಮಸ್ಯೆ ಎದುರಿಸಬೇಕಾಗಬಹುದು. ಆದ್ದರಿಂದಲೇ ಅಂತಹವರು ಪ್ರತಿದಿನವೂ ‘ಓಂ ನಮಃ ಶಿವಾಯ’ ಮಂತ್ರವನ್ನು ಜಪಿಸಬೇಕು. ಇನ್ನೂ ಅಮವಾಸ್ಯೆಯಂದು ಹುಟ್ಟಿದವರು ಶೈಕ್ಷಣಿಕವಾಗಿ ಹೆಚ್ಚುವರಿ ಬುದ್ಧಿವಂತರಾಗಿರುವುದಿಲ್ಲ. ಅವ್ರು ಹೆಚ್ಚುವರಿ ಕಲಾತ್ಮಕವಾಗಿ ಮತ್ತು ಸೃಜನಶೀಲರಾಗಿರುತ್ತಾರೆ. ಅವ್ರು ತಮ್ಮ ವೃತ್ತಿ ಜೀವನದಲ್ಲಿ ಯಶಸ್ಸನ್ನು ಕಾಣುತ್ತಾರೆ. ಅಮಾವಾಸ್ಯೆಯ ದುಷ್ಪರಿಣಾಮವನ್ನು ತೊಡೆದುಹಾಕಲು ತೊಂದರೆಗಳಿಂದ ದೂರಾಗಲು ಅವ್ರು ಚಂದ್ರ ಮತ್ತು ಗುರು ಗ್ರಹದ ಪರಿಹಾರಗಳನ್ನು ಮಾಡಿಸಬೇಕಾಗುತ್ತದೆ.

ಅಮವಾಸ್ಯೆಯ ದಿನ ಜನಿಸಿದ ಅನೇಕರು ಜೀವಮಾನದಲ್ಲಿ ಯಶಸ್ಸು ಮತ್ತು ಖ್ಯಾತಿಯನ್ನು ಗಳಿಸಿದ್ದಾರೆ. ಅಮವಾಸ್ಯೆ ದಿನದಂದು ನಾವು ಪಿತೃ ಪಕ್ಷವನ್ನು ಆಚರಿಸುವ ದಿನ, ನಾವು ನಮ್ಮ ಪೂರ್ವಜರನ್ನು ಸಮಾಧಾನಪಡಿಸುವ ಮತ್ತು ನಮಗೆ ಆಶೀರ್ವಾದ ನೀಡಲು ನಮ್ಮ ಪೂರ್ವಜರನ್ನು ಪೂಜಿಸುವ ದಿನ. ಶನಿ ಅಮಾವಾಸ್ಯೆ, ಥೈ ಅಮಾವಾಸ್ಯೆ, ಸೋಮ ಅಮಾವಾಸ್ಯೆ ಮುಂತಾದ ವಿವಿಧ ರೀತಿಯ ಅಮವಾಸ್ಯೆಗಳಿವೆ. ಅಮವಾಸ್ಯೆಯು ಹಿಂದೂ ಕ್ಯಾಲೆಂಡರ್ನ ಹದಿನೈದು ದಿನಕ್ಕೊಮ್ಮೆ ಬರುತ್ತದೆ. ಮಹಾಲಯ ಅಮವಾಸ್ಯೆಯು ದುರ್ಗಾ ದೇವಿಯ ಆವಾಹನೆಯ ದಿನವಾಗಿದೆ. ಅನೇಕ ಹುಡುಗಿಯರು,

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಹುಡುಗರು ಅಮಾವಾಸ್ಯೆಯಂದು ಜನಿಸುತ್ತಾರೆ. ಇದು ಹಾನಿಕಾರಕವೂ ಅಲ್ಲ, ಅಶುಭವೂ ಅಲ್ಲ. ಇವರನ್ನು ನೀವು ದುರ್ಗಾ ದೇವಿಯ ಆಶೀರ್ವಾದದ ಫಲವೆಂದು ಪರಿಗಣಿಸಬಹುದು. ಹೀಗಾಗಿ ಅಮವಾಸ್ಯೆಯಂದು ಹುಟ್ಟಿದ್ದೇವೆ ಕಷ್ಟ ನಮ್ಮ ಪಾಲಿಗೆ ಇದ್ದೇ ಇದೆ ಎಂಬ ಭ್ರಮೆ ಬಿಟ್ಟು ಪಾಸಿಟಿವ್ ಆಗಿರಿ. ಅಮಾವಾಸ್ಯೆಯಂದು ಜನಿಸಿದವರು ಅಶುಭವಲ್ಲ. ಆದರೆ, ಈ ದಿನದಂದು ಜನಿಸಿದವರು ಜೀವನದಲ್ಲಿ ಕೆಲವೊಂದು ಸಮಸ್ಯೆಗಳನ್ನು ಎದುರಿಸುತ್ತಾರೆ. ಆದ್ರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು.

Source: Do you know if children are born on a new moon day, it is either auspicious or inauspicious?
Via: Do you know if children are born on a new moon day, it is either auspicious or inauspicious?
Tags: #astrology#kannadastrobengaluruKanandanewskateelmangaluru
ShareTweetSendShare
Join us on:

Related Posts

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

by admin
January 29, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅರ್ಥಾತ್ ಬಿಸಿಸಿಐ.. ಇವತ್ತು ವಿಶ್ವ ಕ್ರಿಕೆಟ್‍ನ ಕುಬೇರ. ಕೈ ಬೆರಳಿನಲ್ಲಿ ವಿಶ್ವ ಕ್ರಿಕೆಟ್ ಅನ್ನು ಆಳುತ್ತಿರುವ ಬಿಸಿಸಿಐ ಇಷ್ಟೊಂದು ಶ್ರೀಮಂತಗೊಳ್ಳಲು ಪ್ರಮುಖ...

If you regularly chant these 10 mantras of Lord Sri Hari on Ekadashi, your life will change within 24 hours due to its effective influence..!

ಏಕಾದಶಿಯಂದು ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

by admin
January 29, 2026
0

ಭಗವಾನ್‌ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ...

If there are photos of ancestors in this direction, remove them immediately, otherwise you will definitely get Pitru Dosha.

ಈ ದಿಕ್ಕಿನಲ್ಲಿ ಪೂರ್ವಜರು ಫೋಟೋ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ಪಿತೃ ದೋಷ ಅಂಟುವುದು ಖಚಿತ

by admin
January 28, 2026
0

ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ...

Do you have a 'time table': The scientific world of 'time' in Jayanagar!

ನಿಮಗಿದೋ ‘ಟೈಂ ಟೇಬಲ್‌’: ಜಯನಗರದಲ್ಲಿ ‘ಕಾಲ’ದ ವಿಜ್ಞಾನ ಲೋಕ!

by admin
January 28, 2026
0

- ಜಯನಗರದ ಪಾರ್ಸೆಕ್‌ನಲ್ಲಿ 'ಕಾಲ'ದ ಕೌತುಕ - ಪರಮ್ ಫೌಂಡೇಶನ್‌ನಿಂದ ವಿನೂತನ ಕಾರ್ಯಾಗಾರ - ವಾರಾಂತ್ಯದಲ್ಲಿ ನಡೆಯುವ ವಿಶಿಷ್ಟ ಟೈಮ್‌ ಲ್ಯಾಬ್‌ - ಮಕ್ಕಳಿಗಾಗಿ ಸ್ಟಾಪ್‌ವಾಚ್ ತಯಾರಿಸುವ...

A rare cave is located in Kukke Subrahmanya! Know complete information about it

ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ! ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ :

by admin
January 28, 2026
0

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಿಂದ ಕುಮಾರದಾರಾ ನದಿಗೆ ತೆರಳುವ ಮಾರ್ಗ ಮಧ್ಯೆ ಬಿಲದ್ವಾರ ಎಂಬ ಪವಿತ್ರ ಗುಹೆ ಇದೆ. ಕಶ್ಯಪ ಮಹಾಮುನಿಗಳಿಗೆ ವಿನುತ ಮತ್ತು ಕದ್ರು ಎಂಬ ಇಬ್ಬರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram