ಪ ಅಕ್ಷರದಿಂದ ಶುರುವಾಗುವ ವ್ಯಕ್ತಿಗಳು ನೋಡಲು ಆಕರ್ಷಿತರಾಗಿರುತ್ತಾರೆ ಹಾಗೂ ಈ ಅಕ್ಷರದಿಂದ ಶುರುವಾಗುವ ವ್ಯಕ್ತಿಗಳ ಮುಖದಲ್ಲಿ ಯಾವಾಗಲೂ ನಗು ಎಂಬುದು ಇರುತ್ತದೆ. ಈ ವ್ಯಕ್ತಿಗಳ ಮನಸ್ಸಿನಲ್ಲಿ ಎಷ್ಟೇ ನೋವಿದ್ದರೂ ಕೂಡ ಮುಖದಲ್ಲಿ ಮಂದಹಾಸ ಎಂಬುದು ಇರುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಇನ್ನು ಇವರ ಸ್ವಭಾವದ ವಿಚಾರಕ್ಕೆ ಬಂದರೆ ಇವರ ಮನಸ್ಸಿನಲ್ಲಿ ಎಷ್ಟೇ ಸಂಕಟವಿದ್ದರೂ ಕೂಡ ಬೇರೆಯವರನ್ನು ಸಂತೋಷಪಡಿಸಲು ಯಾವಾಗಲೂ ಚಿಂತಿಸುತ್ತಿರುತ್ತಾರೆ, ಇದರ ಜೊತೆಗೆ ಬೇರೆ ವ್ಯಕ್ತಿಗಳಿಗೆ ದುಃಖವನ್ನು ನೀಡಲು ಈ ವ್ಯಕ್ತಿಗಳು ಎಂದಿಗೂ ಇಷ್ಟಪಡುವುದಿಲ್ಲ.
ಈ ವ್ಯಕ್ತಿಗಳಿಗೆ ಹಠ ಎಂಬುದು ಸ್ವಲ್ಪ ಹೆಚ್ಚಿಗೆ ಇರುತ್ತದೆ, ಈ ರೀತಿ ಹಠದಿಂದ ಇವರಿಗೆ ಜೀವನದಲ್ಲಿ ಕೆಲವೊಂದು ಬಾರಿ ಒಳ್ಳೆಯದು ಆಗುತ್ತದೆ ಹಾಗೂ ಇನ್ನೂ ಕೆಲವೊಂದು ಬಾರಿ ಕೆಡಕು ಉಂಟಾಗುತ್ತದೆ. ಈ ವ್ಯಕ್ತಿಗಳಿಗೆ ದೇವರ ಮೇಲೆ ನಂಬಿಕೆ ಜಾಸ್ತಿ ಹಾಗೂ ಪವಿತ್ರತೆಯಿಂದ ಇರುತ್ತಾರೆ.
ಈ ವ್ಯಕ್ತಿಗಳು ಸೋಲನ್ನು ಅಷ್ಟು ಸುಲಭವಾಗಿ ಸ್ವೀಕರಿಸುವುದಿಲ್ಲ ಹಾಗೂ ಆ ಸೋಲಿನಿಂದ ಹೊರಬರಲು ಮತ್ತೆ ಮತ್ತೆ ಪ್ರಯತ್ನವನ್ನು ಪಡುತ್ತಿರುತ್ತಾರೆ. ಈ ವ್ಯಕ್ತಿಗಳಿಗೆ ಜೀವನದಲ್ಲಿ ಯಶಸ್ಸು ಎಂಬುದು ತುಂಬಾ ಸಮಯದ ನಂತರ ದೊರೆಯುತ್ತದೆ. ಆದರೆ ಈ ವ್ಯಕ್ತಿಗಳಿಗೆ ಒಂದು ಬಾರಿ ಯಶಸ್ಸು ದೊರೆತರೆ ಇವರನ್ನು ಕೆಳಗಿಳಿಸುವುದು ತುಂಬಾ ಕಷ್ಟದ ವಿಷಯ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಈ ವ್ಯಕ್ತಿಗಳಿಗೆ ಪ್ರೀತಿಯಲ್ಲಿ ಸಾಕಷ್ಟು ನಂಬಿಕೆ ಇರುತ್ತದೆ, ಈ ವ್ಯಕ್ತಿಗಳಿಗೆ ಪ್ರೀತಿ ವಿಷಯದಲ್ಲಿ ಸಾಕಷ್ಟು ತೊಂದರೆ ಎದುರಾದರೂ ಅದನ್ನು ಧೈರ್ಯವಾಗಿ ಎದುರಿಸುತ್ತಾರೆ. ಒಂದು ವೇಳೆ ಈ ವ್ಯಕ್ತಿಗಳು ಯಾರನ್ನಾದರೂ ಪ್ರೀತಿಸಲು ಶುರು ಮಾಡಿದರೆ ಅವರನ್ನು ತಮ್ಮ ಜೀವ ಇರುವವರೆಗೂ ಜೋಪಾನವಾಗಿ ನೋಡಿಕೊಳ್ಳಲು ಇಷ್ಟಪಡುತ್ತಾರೆ.