ADVERTISEMENT
Friday, July 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ರೋಗನಿರೋಧಕ ಶಕ್ತಿ ಮತ್ತು ಆರೋಗ್ಯ ವೃದ್ಧಿಯಾಗ ಬೇಕೆಂದರೆ ಯಾವ ಮಂತ್ರವನ್ನು ಜಪಿಸಬೇಕು ಗೋತ್ತಾ..?

ಗಾಯತ್ರಿ ಮಂತ್ರ ಜಪಿಸುವುದರಿಂದ ಮನುಷ್ಯನಿಗೆ ಯಾವ ರೀತಿಯಲ್ಲಿ ಲಾಭವಾಗುತ್ತದೆ ಎಂಬುದು ತಿಳಿದಿದೆಯೇ ?

Author2 by Author2
November 18, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಸಂಧ್ಯಾಕಾಲದಲ್ಲಿ ವೆದಾಂಮೃತವಾದ ಗಾಯತ್ರಿ ಮಂತ್ರವನ್ನು ಜಪಿಸುವುದು ಒಂದು ಭಾಗ್ಯ. ಈ ಮಂತ್ರವನ್ನು ಯಾರು ಜಪಿಸುತ್ತಾರೋ ಅವರಿಗೆ ಪುಣ್ಯ ಲಭಿಸಲಿದೆ. ಹಾಗಾದರೆ ಗಾಯಿತ್ರಿ ಮಂತ್ರವನ್ನು ಜಪಿಸುವುದರಿಂದ ಸಿಗುವ ಲಾಭಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ

ದಿನ ಭವಿಷ್ಯ (11-07-2025) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 11, 2025
ಗುರು ಪೂರ್ಣಿಮೆಯ ದಿನದಂದು, ಭಗವಾನ್ ಚಂದ್ರನ ಈ ಮಂತ್ರವನ್ನು ಒಮ್ಮೆ ಪಠಿಸಿದರೆ ಸಾಕು, ನಿಮ್ಮಲ್ಲಿರುವ ಹಣವು ಹಲವು ಪಟ್ಟು ಹೆಚ್ಚಾಗುತ್ತದೆ

ಗುರು ಪೂರ್ಣಿಮೆಯ ದಿನದಂದು, ಭಗವಾನ್ ಚಂದ್ರನ ಈ ಮಂತ್ರವನ್ನು ಒಮ್ಮೆ ಪಠಿಸಿದರೆ ಸಾಕು, ನಿಮ್ಮಲ್ಲಿರುವ ಹಣವು ಹಲವು ಪಟ್ಟು ಹೆಚ್ಚಾಗುತ್ತದೆ

July 10, 2025

ಯಾರು ಪ್ರತಿನಿತ್ಯ ಗಾಯತ್ರಿ ಮಂತ್ರವನ್ನು ಪಠಣೆ ಮಾಡುತ್ತಾರೋ ಅವರ ಬದುಕಿನಲ್ಲಿ ಭಗವಂತನ ದಿವ್ಯ ಜ್ಯೋತಿ ಸದಾಕಾಲ ಬೆಳಗುತ್ತಿರುತ್ತದೆ. ಜೀವನದ ಹಾದಿಯಲ್ಲಿ ಭಗವಂತನೇ ಅಂಬೆಗಾಲನ್ನು ಇಡಿಸುತ್ತಾನೆ ಎಂದರೂ ಕೂಡ ತಪ್ಪಾಗಲಾರದು. ಎಲ್ಲಾ ಮಂತ್ರಗಳಿಗಿಂತ ಶಕ್ತಿಶಾಲಿಯಾದ ಮಂತ್ರವೆಂದರೆ ಗಾಯತ್ರಿ ಮಂತ್ರ. ಗಾಯತ್ರಿ ಮಂತ್ರವನ್ನು ಯಾವಾಗಲೂ ದೇವರ ಪೂಜೆಯ ವೇಳೆ, ದೇವರಿಂದ ಆಶೀರ್ವಾದ ಪಡೆಯುವ ವೇಳೆ ಮತ್ತು ಬ್ರಹ್ಮಜ್ಞಾನವನ್ನು ಪಡೆಯುವಾಗ ಮಾತ್ರ ಗಾಯತ್ರಿ ಮಂತ್ರವನ್ನು ಜಪಿಸಬೇಕು.

ಗಾಯತ್ರಿ ಮಂತ್ರವನ್ನು ಎಲ್ಲಾ ಸಮಯದಲ್ಲೂ ಜಪಿಸುವಂತೆ ಇಲ್ಲ,ಅದಕ್ಕೆ ನಿರ್ದಿಷ್ಟವಾದ ಸಮಯವಿದೆ. ದಿನಕ್ಕೆ ಮೂರು ಬಾರಿ ಮಾತ್ರ ಗಾಯತ್ರಿ ಮಂತ್ರವನ್ನು ಜಪಿಸಬೇಕು. ಮೊದಲಿಗೆ ಗಾಯತ್ರಿ ಮಂತ್ರವನ್ನು ಸೂರ್ಯ ಉದಯಿಸುವುದಕ್ಕಿಂತ ಮುಂಚೆ ಪ್ರಾರಂಭಿಸಿ ಸೂರ್ಯ ಉದಯಿಸುವುದರ ತನಕ ಜಪಿಸಬೇಕು. ತದನಂತರ ಮಧ್ಯಾಹ್ನದ ವೇಳೆ ಒಂದು ಬಾರಿ ಜಪಿಸಬೇಕು. ಅಂತಿಮವಾಗಿ ಸೂರ್ಯ ಮುಳುಗಲು ಆರಂಭವಾಗುವ ಹೊತ್ತಿನಲ್ಲಿ ಪ್ರಾರಂಭಿಸಿ ಚಂದ್ರೋದಯ ಆಗುವವರೆಗೂ ಗಾಯತ್ರಿ ಮಂತ್ರವನ್ನು ಜಪಿಸಬಹುದು.

ಗಾಯತ್ರಿ ಮಂತ್ರವನ್ನು ಜಪಿಸಬೇಕಾದರೆ ಏಕಾಗ್ರತೆಯಿಂದ, ಶಾಂತಚಿತ್ತ ಮನಸ್ಸಿಂದ ಜಪಿಸಬೇಕು. ಯಾವ ಮಕ್ಕಳು ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ 108 ಬಾರಿ ಪಟಿಸುತ್ತಾರೋ ಅವರ ಬುದ್ಧಿ ಚುರುಕುಗೊಳ್ಳುತ್ತದೆ. ಶುಕ್ರವಾರದ ದಿನ ಯಾರು ಗಾಯತ್ರಿ ಮಂತ್ರವನ್ನು ಜಪಿಸುತ್ತಾರೋ ಅವರಿಗೆ ಭಗವಂತನು ಸದಾಕಾಲ ಕಾವಲಾಗಿ ನಿಲ್ಲುತ್ತಾನೆ. ಸಂತಾನಭಾಗ್ಯ ಆಗದೆ ಇರುವವರು ಪ್ರತಿನಿತ್ಯ ಬಿಳಿ ಬಟ್ಟೆಯನ್ನು ಧರಿಸಿ ಗಾಯತ್ರಿ ಮಂತ್ರವನ್ನು ಜಪಿಸಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಶತ್ರು ಬಾಧೆ ಇದ್ದವರು ಮಂಗಳವಾರ, ಭಾನುವಾರ ಹಾಗೂ ಅಮಾವಾಸ್ಯೆಯ ದಿನದಂದು ಈ ಮಂತ್ರವನ್ನು ಜಪಿಸುವುದರಿಂದ ಶತ್ರು ಬಾದೆಗಳು ದೂರವಾಗುತ್ತದೆ. ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಆರೋಗ್ಯವೃದ್ಧಿಯಾಗುತ್ತದೆ. ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ ಜಪಿಸುವುದರಿಂದ ಮನುಷ್ಯನಲ್ಲಿ ರೋಗನಿರೋಧಕ ಶಕ್ತಿಯು ಹೆಚ್ಚಾಗುತ್ತದೆ. ಯಾರು ಪ್ರತಿನಿತ್ಯ ಗಾಯತ್ರಿ ಮಂತ್ರವನ್ನು ಜಪಿಸುತ್ತಾರೋ ಅವರಿಗೆ ಉಸಿರಾಟದ ಸಮಸ್ಯೆ ಬರುವುದಿಲ್ಲ.

Tags: do-you-know-which-mantra-to-chant-to-increase-immunity-and-health
ShareTweetSendShare
Join us on:

Related Posts

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ

ದಿನ ಭವಿಷ್ಯ (11-07-2025) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 11, 2025
0

ಜುಲೈ 11, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ (Aries): ಇಂದು ನೀವು ಹೊಸ ಯೋಜನೆಗಳನ್ನು ಕೈಗೊಳ್ಳಲು ಉತ್ತಮ ದಿನ. ಆರ್ಥಿಕವಾಗಿ ಲಾಭ ಗಳಿಸುವ...

ಗುರು ಪೂರ್ಣಿಮೆಯ ದಿನದಂದು, ಭಗವಾನ್ ಚಂದ್ರನ ಈ ಮಂತ್ರವನ್ನು ಒಮ್ಮೆ ಪಠಿಸಿದರೆ ಸಾಕು, ನಿಮ್ಮಲ್ಲಿರುವ ಹಣವು ಹಲವು ಪಟ್ಟು ಹೆಚ್ಚಾಗುತ್ತದೆ

ಗುರು ಪೂರ್ಣಿಮೆಯ ದಿನದಂದು, ಭಗವಾನ್ ಚಂದ್ರನ ಈ ಮಂತ್ರವನ್ನು ಒಮ್ಮೆ ಪಠಿಸಿದರೆ ಸಾಕು, ನಿಮ್ಮಲ್ಲಿರುವ ಹಣವು ಹಲವು ಪಟ್ಟು ಹೆಚ್ಚಾಗುತ್ತದೆ

by Shwetha
July 10, 2025
0

ಗುರು ಪೂರ್ಣಿಮೆಯ ದಿನದಂದು, ಭಗವಾನ್ ಚಂದ್ರನ ಈ ಮಂತ್ರವನ್ನು ಒಮ್ಮೆ ಪಠಿಸಿದರೆ ಸಾಕು, ನಿಮ್ಮಲ್ಲಿರುವ ಹಣವು ಹಲವು ಪಟ್ಟು ಹೆಚ್ಚಾಗುತ್ತದೆ. ಹಣವನ್ನು ಆಕರ್ಷಿಸಲು ಚಂದ್ರ ಮಂತ್ರ ಶ್ರೀ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ದಿನ ಭವಿಷ್ಯ (10-07-2025) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 10, 2025
0

ಜುಲೈ 10, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ (Aries): ಇಂದು ನಿಮಗೆ ಹೊಸ ಅವಕಾಶಗಳು ಒದಗಿ ಬರುವ ಸಾಧ್ಯತೆ ಇದೆ. ವೃತ್ತಿ ಕ್ಷೇತ್ರದಲ್ಲಿ...

ನಾಳೆ ಗುರುಪೌರ್ಣಮಿ. ನಿಮ್ಮ ಮನೆಯ ಹತ್ತಿರದ ಅಮ್ಮನವರ ದೇವಸ್ಥಾನದಲ್ಲಿ ಈ ದೀಪವನ್ನು ಹಚ್ಚಿದರೆ, ನೀವು ಬಯಸಿದ್ದೆಲ್ಲವೂ ನೆರವೇರುತ್ತದೆ.

ನಾಳೆ ಗುರುಪೌರ್ಣಮಿ. ನಿಮ್ಮ ಮನೆಯ ಹತ್ತಿರದ ಅಮ್ಮನವರ ದೇವಸ್ಥಾನದಲ್ಲಿ ಈ ದೀಪವನ್ನು ಹಚ್ಚಿದರೆ, ನೀವು ಬಯಸಿದ್ದೆಲ್ಲವೂ ನೆರವೇರುತ್ತದೆ.

by Shwetha
July 9, 2025
0

ನಾಳೆ ಗುರುಪೌರ್ಣಮಿ. ನಿಮ್ಮ ಮನೆಯ ಹತ್ತಿರದ ಅಮ್ಮನವರ ದೇವಸ್ಥಾನದಲ್ಲಿ ಈ ದೀಪವನ್ನು ಹಚ್ಚಿದರೆ, ನೀವು ಬಯಸಿದ್ದೆಲ್ಲವೂ ನೆರವೇರುತ್ತದೆ. ಅಮ್ಮನ ಪರಿಪೂರ್ಣ ಅನುಗ್ರಹ ನಿಮಗೆ ಸಿಗುತ್ತದೆ. ನಾಳೆ 10-07-2025...

ನಿಮ್ಮ ಕೆಲಸದಲ್ಲಿ ಏನಾದರೂ ಅಡೆತಡೆಗಳಿವೆಯೇ? ನೀವು ಮಾನಸಿಕ ತೊಂದರೆಯಲ್ಲಿದ್ದೀರಾ?

ನಿಮ್ಮ ಕೆಲಸದಲ್ಲಿ ಏನಾದರೂ ಅಡೆತಡೆಗಳಿವೆಯೇ? ನೀವು ಮಾನಸಿಕ ತೊಂದರೆಯಲ್ಲಿದ್ದೀರಾ?

by Shwetha
July 9, 2025
0

ನಿಮ್ಮ ಕೆಲಸದಲ್ಲಿ ಏನಾದರೂ ಅಡೆತಡೆಗಳಿವೆಯೇ? ನೀವು ಮಾನಸಿಕ ತೊಂದರೆಯಲ್ಲಿದ್ದೀರಾ? ಶುಭ ಕಾರ್ಯಗಳನ್ನು ಮುಂದೂಡಲಾಗುತ್ತಿದೆಯೇ? ಕೇವಲ ಒಂದು ಹಳದಿ ತೆಂಗಿನಕಾಯಿ ಸಾಕು. ಗಣೇಶನ ಕೃಪೆಯಿಂದ, ನಿಮ್ಮ ಎಲ್ಲಾ ಆಸೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram