ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸಂಜೆ ದೀಪ ಹಚ್ಚಿದ ಮೇಲೆ ಉಗುರು ತೆಗೀಬಾರ್ದು ಅನ್ನೋದೇಕೆ ಗೊತ್ತಾ?

ನಿಮ್ಮ ಎಲ್ಲ ಸಮಸ್ಯೆಗಳಿಗೆ ಗುರೂಜಿಯನ್ನು ಸಂಪರ್ಕಿಸಿ

Author2 by Author2
October 20, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಮುಸ್ಸಂಜೆ ಆದ್ಮೇಲೆ ಉಗುರು ತೆಗ್ಯೋಕ್ ಹೋದ್ರೆ ಭಾರತೀಯ ಮನೆಗಳಲ್ಲಿ ಬೈಗುಳ ಕಟ್ಟಿಟ್ಟ ಬುತ್ತಿ. ಲಕ್ಷ್ಮೀ ಬರೋ ಟೈಮಲ್ಲಿ ಉಗುರು ತೆಗೀಬಾರ್ದು, ಸೂರ್ಯಾಸ್ತ ಆದ್ಮೇಲೆ ಉಗುರು ತೆಗೀಬಾರ್ದು ಇತ್ಯಾದಿ ಇತ್ಯಾದಿ ಮಾತು ಕೇಳಿ ಬರುತ್ತಲೇ ಇರುತ್ತದೆ.

ಇಷ್ಟಕ್ಕೂ ಯಾಕ್ ತೆಗೀಬಾರ್ದು ಅಂತ ಕೇಳಿದ್ರೆ ಅವ್ರ ಬಳಿ ಉತ್ತರವಿಲ್ಲ. ಇದಕ್ಕೆ ಉತ್ತರ ಇಲ್ಲಿದೆ‌ ನೋಡಿ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 2, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 1, 2026

ಇಷ್ಟಕ್ಕೂ ಸಂಜೆಯ ಬಳಿಕ ಉಗುರು ತೆಗೆಯಬಾರದೆಂಬ ಮಾತು ಭಾರತಕ್ಕೆ ಮಾತ್ರ ಮೀಸಲಾಗಿಲ್ಲ. ಜಗತ್ತಿನ ಹಲವು ಜನಾಂಗಗಳು ಇದನ್ನೇ ನಂಬಿವೆ. ಈ ಹಳೆಯ ಅಭ್ಯಾಸವು ಅಸಮಂಜಸ ಎಂದು ನಿಮಗನಿಸಬಹುದು. ಅವರು ದೆವ್ವಕ್ಕೋ, ದುಷ್ಟಾತ್ಮಕ್ಕೋ ಹೆದರಿ ಹೀಗೆ ಮಾಡುತ್ತಾರೆನಿಸಬಹುದು. ಆದರೆ ಈ ನಂಬಿಕೆಗಳ ಹಿಂದೆ ಯಾವುದಾದರೂ ವೈಜ್ಞಾನಿಕ ತಾರ್ಕಿಕತೆ ಇದೆಯೇ? ಅವು ಸಾಂಪ್ರದಾಯಿಕತೆಯನ್ನು ಮಾತ್ರ ಪ್ರತಿಬಿಂಬಿಸುತ್ತವೆಯೇ? ಇದರ ಹಿಂದೆ ಕಣ್ಣಿಗೆ ಕಾಣುವುದಕ್ಕಿಂತ ಹೆಚ್ಚೇನಾದರೂ ಇದೆಯೇ?

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹಿಂದಿನ ಕಾಲದಲ್ಲಿ ಈಗಿನಂತೆ ಎಲ್ಲೆಡೆ ಝಗಮಗಿಸುವ ಬೆಳಕಿರಲಿಲ್ಲ. ವಿದ್ಯುತ್ ಇರಲಿಲ್ಲ. ಆಗ ಸೂರ್ಯಾಸ್ತದ ಬಳಿಕ ಕೇವಲ ಚಿಮಣಿ, ಬುಡ್ಡಿ ದೀಪಗಳನ್ನು ಬಳಸುತ್ತಿದ್ದರು. ಅದೂ ಅಲ್ಲದೆ, ಈಗಿನಂತೆ ನೇಲ್ ಕಟರ್‌ಗಳು ಕೂಡಾ ಇರಲಿಲ್ಲ. ಚಾಕು, ಕತ್ತಿ, ಬ್ಲೇಡ್ ಬಳಸಿ ಉಗುರನ್ನು ತೆಗೆಯುತ್ತಿದ್ದರು. ಸೂರ್ಯಾಸ್ತದ ಬಳಿಕ ಕತ್ತಲಲ್ಲಿ ಈ ಚೂಪಾದ ವಸ್ತುಗಳನ್ನು ಬಳಸಿ ಉಗುರನ್ನು ತೆಗೆದುಕೊಳ್ಳುವುದು ಬಹಳ ಅಪಾಯಕಾರಿ ವಿಧಾನವಾಗಿತ್ತು. ಕೆಲಸ ಆಗುವುದಕ್ಕಿಂತ ತೊಂದರೆಯಾಗುವ ಸಾಧ್ಯತೆಯೇ ಹೆಚ್ಚಾಗಿರುತ್ತಿತ್ತು.

ಅಂಥ ಸಂದರ್ಭದಲ್ಲಿ ಉಗುರು ತೆಗೆಯಬೇಡಿ ಎಂದರೆ ಕೆಲ ಮೊಂಡರು ಕೇಳುವುದಿಲ್ಲ. ಅವರಿಗೆ ದೇವರು ಇಲ್ಲವೇ ದೆವ್ವದ ಹೆಸರು ಹೇಳಿ ಶಾಸ್ತ್ರವೆಂದಾಗ ಮಾತ್ರ ಭಯ ಭಕ್ತಿಯಲ್ಲಿ ನಿಯಮವನ್ನು ಆಚರಿಸುತ್ತಾರೆ. ಹೀಗಾಗಿ, ಸೂರ್ಯಾಸ್ತದ ಬಳಿಕ ಉಗುರು ತೆಗೆಯಬಾರದು ಎಂಬ ನಿಯಮ ಮಾಡಲಾಯಿತು.

ಇಷ್ಟಕ್ಕೂ ಹಗಲಿನಲ್ಲೂ ಈ ಚೂಪಾದ ವಸ್ತುಗಳ ಬಳಕೆ ಅಪಾಯಕಾರಿಯೇ ಆದರೂ ಕತ್ತಲಿನಲ್ಲಿದ್ದಷ್ಟು ಅಪಾಯವಾಗಿರಲಿಲ್ಲ. ಉಗುರನ್ನು ಸಂಜೆ ತೆಗೆಯಬಾರದು, ಯಾವ ಹೊತ್ತಿನಲ್ಲೂ ಮನೆಯೊಳಗೆ ತೆಗೆಯಬಾರದು ಎಂಬುದಕ್ಕೆ ಮತ್ತೊಂದು ಮುಖ್ಯ ಕಾರಣವೂ ಇದೆ.

ಚರ್ಮದ ಆಚೆಗೆ ವಿಸ್ತರಿಸುವ ಉಗುರುಗಳು ಸತ್ತ ಜೀವಕೋಶಗಳಾಗಿವೆ. ಆದ್ದರಿಂದ, ಬೆಳಕಿನ ಅನುಪಸ್ಥಿತಿಯಲ್ಲಿ, ಮನೆಯೊಳಗೆ ಬೆರಳುಗಳು ಮತ್ತು ಕಾಲ್ಬೆರಳುಗಳಿಂದ ಕತ್ತರಿಸಿದ ಈ ಅನೈರ್ಮಲ್ಯ ಸತ್ತ ಚರ್ಮದ ಜೀವಕೋಶಗಳು ಮನೆಯ ಅಲ್ಲಲ್ಲಿ ಬೀಳಬಹುದು.

ಅವು ಆಕಸ್ಮಿಕವಾಗಿ ಆಹಾರವನ್ನು ಕಲುಷಿತಗೊಳಿಸಬಹುದು ಅಥವಾ ಬಟ್ಟೆಗೆ ಅಂಟಿಕೊಳ್ಳಬಹುದು. ಇದರ ಜೊತೆಯಲ್ಲಿ, ಈ ಸತ್ತ ಚರ್ಮದ ಕೋಶಗಳು ಅನಾರೋಗ್ಯ ಮತ್ತು ಸೋಂಕನ್ನು ಉಂಟುಮಾಡುವ ಸೂಕ್ಷ್ಮಜೀವಿಗಳ ಮನೆಯಾಗಿ ಬದಲಾಗಬಹುದು.

ಇಲ್ಲದಿದ್ದರೆ ಮನೆಯಲ್ಲಿ ಅಂಬೆ ಹರಿಯುವ ಮಕ್ಕಳಿಗೆ ಕೈಗೆ ಸಿಕ್ಕಿದ್ದೆಲ್ಲ ಬಾಯಿಗೆ ಹಾಕಿಕೊಳ್ಳುವ ಅಭ್ಯಾಸವಿರುತ್ತದೆ. ಅದರಲ್ಲೂ ಅತಿ ಸಣ್ಣ ಕಸಗಳೇ ಅವುಗಳ ಕಣ್ಣಿಗೆ ಬೀಳುವುದು. ಮನೆಯೊಳಗೆ ಉಗುರು ತೆಗೆದು ಅದು ಎಲ್ಲಾದರೂ ಬಿದ್ದಿದ್ದಾಗ ಅದನ್ನು ಮಗು ಬಾಯಿಗೆ ಹಾಕಿಕೊಳ್ಳುವ ಅಪಾಯವಿರುತ್ತದೆ ಎಂಬುದೂ ಉಗುರು ಮನೆಯೊಳಗೆ ತೆಗೆಯಬಾರದು, ಸಂಜೆಯ ಹೊತ್ತಲ್ಲಂತೂ ತೆಗೆಯಲೇಬಾರದು ಎನ್ನಲು ಇದು ಪ್ರಮುಖ ಕಾರಣ.

ಆದ್ದರಿಂದ, ಗಾಯ, ಸೋಂಕನ್ನು ತಡೆಗಟ್ಟಲು, ಶಿಸ್ತನ್ನು ಕಲಿಸಲು, ಜನರು ಸೂರ್ಯಾಸ್ತದ ನಂತರ ತಮ್ಮ ಉಗುರುಗಳನ್ನು ಕತ್ತರಿಸದಿರಲು ನಿರ್ಧರಿಸಿದರು, ಆದರೆ ಇದೊಂದು ಮೂಢನಂಬಿಕೆ ಎಂದು ತಪ್ಪಾಗಿ ಗ್ರಹಿಸಲ್ಪಟ್ಟಿತು.

ಲೇಖನ: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564

Tags: Do you know why the nail is removed after lighting the lamp in the evening?
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 2, 2026
0

ದಿನ ಭವಿಷ್ಯ: 02-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳಿಗೆ ಉತ್ತಮ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

by Shwetha
April 1, 2026
0

ಏಪ್ರಿಲ್ ಮಾಸ ಭವಿಷ್ಯ 2026 1. ಮೇಷ ರಾಶಿ ಈ ತಿಂಗಳು ನಿಮಗೆ ಅಪಾರವಾದ ಆತ್ಮವಿಶ್ವಾಸ ಮತ್ತು ನವ ಚೈತನ್ಯವನ್ನು ತರಲಿದೆ. ವೃತ್ತಿ ರಂಗದಲ್ಲಿ ನಿಮ್ಮ ಕಠಿಣ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (31-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 31, 2026
0

ದಿನ ಭವಿಷ್ಯ: 31-03-2026 1. ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಉತ್ಸಾಹಭರಿತ ದಿನವಾಗಿರುತ್ತದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ದೊರೆಯಲಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram