ಕೊರೊನಾ ವ್ಯಾಕ್ಸಿನ್ ವಿಚಾರದಲ್ಲಿ ವೈದ್ಯರ ಅಸಮಾಧಾನ: ಸಚಿವರಿಗೆ ಪತ್ರ
ಬೆಂಗಳೂರು : ಕೊರೊನಾ ವಿರುದ್ಧ ದೇಶದಲ್ಲಿ ಮಹಾ ಲಸಿಕೆ ಯಜ್ಞ ಶುರುವಾಗಿದೆ. ದೇಶದಾದ್ಯಂತ ಕೊರೊನಾ ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಇದೀಗ ವ್ಯಾಕ್ಸಿನ್ ವಿಚಾರ ವೈದ್ಯ ಲೋಕದಲ್ಲಿ ಭಿನ್ನಾಭಿಪ್ರಾಯ ಮೂಡಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಲಸಿಕೆ ಆಯ್ಕೆಯ ಅವಕಾಸ ಕೊಡದಿದ್ದಕ್ಕೆ ನಿವಾಸಿ ವೈದ್ಯರು ಅಸಮಾಧಾನ ವ್ಯಕ್ತಪಡಿಸಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಆಯ್ಕೆ ಯಾಕಿಲ್ಲ..? ಅಂತ ಪ್ರಶ್ನೆ ಮಾಡಿದ್ದಾರೆ.
ಪತ್ರದಲ್ಲಿ ವೈದ್ಯರು, ಕೇವಲ ಶಿವಮೊಗ್ಗ ಮೆಡಿಕಲ್ ಕಾಲೇಜು, ಹಾಸನ ಮೆಡಿಕಲ್ ಕಾಲೇಜು, ಚಾಮರಾಜನಗರ ಮೆಡಿಕಲ್ ಕಾಲೇಜು, ದಾವಣಗೆರೆ ಮೆಡಿಕಲ್ ಕಾಲೇಜು, ವಿಜಯನಗರ ಮೆಡಿಕಲ್ ಕಾಲೇಜು ಬಳ್ಳಾರಿ ಸೇರಿದಂತೆ ಈ ಮೆಡಿಕಲ್ ಕಾಲೇಜುಗಳಿಗೆ ಮಾತ್ರ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಉಳಿದ ಕಡೆ ಕೋವಿಶೀಲ್ಡ್ ಲಸಿಕೆಯನ್ನ ಆರೋಗ್ಯ ಇಲಾಖೆ ನೀಡಿದೆ.
ಕೋವ್ಯಾಕ್ಸಿನ್ ಲಸಿಕೆ ಪಡೆಯುವವರಿಂದ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನ ಫಲಿತಾಂಶಗಳು ಬರಬೇಕಿದೆ. ಯಾವುದೇ ರೀತಿಯ ಅಡ್ಡ ಪರಿಣಾಮಗಳಾದರೆ ನಾವೇ ಜವಾಬ್ದಾರಿ ತೆಗೆದುಕೊಳ್ಳುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿ ಪತ್ರಕ್ಕೆ ಸಹಿ ಹಾಕಿಸಿಕೊಳ್ಳಲಾಗುತ್ತಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸಹಿ ಪಡೆದ ಬಳಿಕ ಕೋವಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಕೋವ್ಯಾಕ್ಸಿನ್ ಬೇಡ, ಕೋವಿಶೀಲ್ಡ್ ನ ಆಯ್ಕೆ ಕೊಡಿ ಎಂದು ನಿವಾಸಿ ವೈದ್ಯರು ಮನವಿ ಮಾಡಿದ್ದಾರೆ. ಅಲ್ಲದೆ ರಾಜ್ಯದ ಕೆಲ ಮೆಡಿಕಲ್ ಕಾಲೇಜುಗಳಲ್ಲಿ ವೈದ್ಯರು ಕೋವ್ಯಾಕ್ಸಿಸ್ ಪಡೆಯಲು ನಿರಾಕರಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel