ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ? ಆರೋಗ್ಯ ಮಂತ್ರಿಗೆ ಕನಕಪುರ ಬಂಡೆ ಸವಾಲ್..!

Kariyappa N by Kariyappa N
December 24, 2020
in Newsbeat, Politics, Samagra karnataka, ರಾಜ್ಯ
DK Sivakumar We are ready for all sacrifices for the people

DK Sivakumar We are ready for all sacrifices for the people

Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೊರೊನಾ ಸೋಂಕು ಹರಡುವುದಿಲ್ಲವೇ? ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಆರೋಗ್ಯ ಸಚಿವ ಸುಧಾಕರ್ ಆಗಲಿ, ಬೇರೆ ಯಾರೇ ಆಗಲಿ ಯಾರೊಬ್ಬರ ಹೇಳಿಕೆಗೂ ನಾನು ಉತ್ತರ ನೀಡಲ್ಲ. ಕೊರೊನಾ ಸಮಯದಲ್ಲಿ ನಾವು ಸಹಕಾರ ಕೊಟ್ಟಿಲ್ಲ ಅಂತಾ ಮುಖ್ಯಮಂತ್ರಿಗಳು ಹೇಳಲಿ, ನೋಡೋಣ ಎಂದು ಪ್ರಶ್ನಿಸಿದ್ದಾರೆ.


ಸರ್ಕಾರದವರು ಮಾಡುವ ಭ್ರಷ್ಟಾಚಾರಗಳಿಗೆ ನಾವು ಸಹಕಾರ ಕೊಡಬೇಕಾ? ಅದರಲ್ಲಿ ಭಾಗಿಯಾಗಬೇಕಾ? ಬಿಜೆಪಿಯವರು ಪ್ರಚಾರಕ್ಕೋಸ್ಕರ ಏನು ಬೇಕೋ ಅದನ್ನು ಮಾಡುತ್ತಿದ್ದಾರೆ. ಏನೇನೋ ಹೇಳಿಕೆ ಕೊಡುತ್ತಿದ್ದಾರೆ. ಇವರಿಗೆ ಹೇಳೋರು, ಕೇಳೋರು ಯಾರೂ ಇಲ್ಲ ಎಂದು ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
`ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸರಕಾರದ ಪ್ರತಿನಿಧಿಗಳು ಜನರನ್ನು ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸುತ್ತಿದ್ದಾರೆ. ಹಗಲು ವೇಳೆ ಓಡಾಟ ಮಾಡಬಹುದು, ರಾತ್ರಿ ಹೊತ್ತು ಕಫ್ರ್ಯು ಮಾಡುವುದೇಕೆ? ಇದರಿಂದ ಸೋಂಕು ನಿಯಂತ್ರಣ ಸಾಧ್ಯವಾ? ಈ ಬಗ್ಗೆ ಯಾರ ಬಳಿ ಚರ್ಚೆ ಮಾಡಿದ್ದಾರೆ? ರಾತ್ರಿ ವೇಳೆ ಸೋಂಕು ಹರಡುತ್ತದೆ ಎನ್ನುವುದಕ್ಕೆ ಪುರಾವೆ, ದಾಖಲೆಗಳಿವೆಯೇ? ಹಗಲು ವೇಳೆ ಹರಡುವುದಿಲ್ಲವೇ?’
`ಹಗಲಲ್ಲಿ ಸಾವಿರಾರು ಜನ ಸೇರುತ್ತಾರೆ, ಆಗ ಕೊರೊನಾ ಸೋಂಕು ತಗುಲುವುದಿಲ್ಲವೇ? ಯಾವುದೋ ಕೆಲವು ವರ್ಗಗಳಿಗೆ ತೊಂದರೆ ಕೊಡಲು ತೀರ್ಮಾನ ಕೈಗೊಳ್ಳಬಾರದು. ಹೊಸ ವರ್ಷ ಆಚರಣೆ ಬೇರೆ ವಿಚಾರ ಎಂದು ಡಿಕೆಶಿ ತಿಳಿಸಿದರು.

Related posts

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

December 14, 2025
ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

December 14, 2025

ಸರ್ಕಾರ ಅವರ ಖಾಸಗಿ ಆಸ್ತಿನಾ..!
`ನೀವು ಕೊರೊನಾ ನಿಯಂತ್ರಣ ಎಲ್ಲಿ ಮಾಡಿದ್ದೀರಿ? ಸುಮ್ಮನೆ ವಿರೋಧ ಪಕ್ಷಗಳ ಬಗ್ಗೆ ಮಾತನಾಡುವುದಲ್ಲ. ಅಧಿವೇಶನ ಕರೆಯಿರಿ. ಎಲ್ಲರೂ ಚರ್ಚೆ ಮಾಡೋಣ. ಅವರ ಇಷ್ಟಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಅವರು ಸರ್ಕಾರವನ್ನು ತಮ್ಮ ಖಾಸಗಿ ಆಸ್ತಿ ಎಂದು ಭಾವಿಸಿದ್ದಾರೆ. ಈ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ವಿಚಾರವಾಗಿ ಯಾರನ್ನಾದರೂ ಕರೆದು ಮಾತನಾಡಿದ್ದಾರಾ? ಯಾರದಾದರೂ ಸಲಹೆ ಪಡೆದಿದ್ದಾರಾ? ಆರೋಗ್ಯ ಸಚಿವ ಸುಧಾಕರ್ ಹಾಗೂ ಸಿಎಂ ಯಡಿಯೂರಪ್ಪ ಅವರನ್ನು ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B S YADIYURAPPACorona Virusd k shivakumarDr. K Sudhakarnot spread during the dayQuestion govt
ShareTweetSendShare
Join us on:

Related Posts

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

by Shwetha
December 14, 2025
0

ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅಜಾತಶತ್ರು ಎಂದೇ ಕೀರ್ತಿ ಗಳಿಸಿದ್ದ, ರಾಜ್ಯದ ಹಿರಿಯ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಶಾಮನೂರು ಶಿವಶಂಕರಪ್ಪ ಅವರು ಇಂದು...

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

by admin
December 14, 2025
0

2025 ಭಾರತ - ಪಾಕ್ ನಡುವಿನ ಪುರುಷರ t-20 ಏಷ್ಯಾಕಪ್ ಕ್ರಿಕೆಟ್ ಟೂರ್ನಿ - ನೋ ಹ್ಯಾಂಡ್ ಶೇಕ್..! 2025 ಭಾರತ - ಪಾಕ್ ನಡುವಿನ ಮಹಿಳಾ...

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

by admin
December 14, 2025
0

ಹನುಮಂತನ ನೆಚ್ಚಿನ 3 ರಾಶಿಚಕ್ರ ಚಿಹ್ನೆಗಳು ಹನುಮಂತ ಎಂದಾಗ ರಾಮಾಯಣ ನೆನಪಾಗುತ್ತದೆ. ಹನುಮಂತನು ರಾಮನಿಗೆ ಯುದ್ಧವನ್ನು ಗೆಲ್ಲಲು ಸಹಾಯ ಮಾಡಿದನು. ಆ ಈಶ್ವರನ ನ ಅಂಶವೇ ಈ...

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

by Shwetha
December 14, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಎದ್ದಿರುವ ಗೊಂದಲದ ಅಲೆಗಳು ಇನ್ನೂ ತಣ್ಣಗಾಗಿಲ್ಲ. ಹೈಕಮಾಂಡ್ ಎಷ್ಟೇ ಖಡಕ್...

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

by Shwetha
December 14, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಸಚಿವರು ಕೇವಲ ರಾಜಧಾನಿ ಬೆಂಗಳೂರು ಮತ್ತು ತಮ್ಮ ಸ್ವಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಇಂತಹ ಸಂಪುಟ ಸದಸ್ಯರನ್ನು ಇಟ್ಟುಕೊಂಡು ಸಮಗ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram