ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಬೆಳ್ಳುಳ್ಳಿಯಿಂದ ಈ ಚಿಕ್ಕ ಕೆಲಸ ಮಾಡಿ ಮನೆಯ ಒಳಗಡೆ ಯಾವುದೇ ಕಾರಣಕ್ಕೂ ಕೆಟ್ಟದೃಷ್ಟಿ ದಾರಿದ್ರ್ಯ ಪ್ರವೇಶ ಆಗದಂತೆ ನೋಡಿಕೊಳ್ಳುತ್ತದೆ

ದಾರಿದ್ರ್ಯ ತೋಲಗಿಸಲು ಈ ರೀತಿ ಮಾಡಿ

Author2 by Author2
July 23, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಮಾಟ ಮಂತ್ರ ಎಂಬ ಪದ ಕೇಳಿದರೆ ಸಾಕು ತಕ್ಷಣ ಮನುಷ್ಯ ಜನ ನಕಾರಾತ್ಮಕವಾಗಿ ಭಯಭೀತರಾಗುತ್ತಾರೆ. ಆದರೆ ಮಾಟ-ಮಂತ್ರದ ಪ್ರಯೋಗದ ಪ್ರಭಾವದಿಂದ ಕಷ್ಟಗಳನ್ನು ಅನುಭವಿಸುತ್ತಿರುವವರ ಪಾಡಂತೂ ನೋಡುವುದು ಬಹಳ ನತದೃಷ್ಟದ ಕಷ್ಟ. ಮಾಟ ಮಂತ್ರ ಪ್ರಯೋಗವಾದಾಗ ಪ್ರಾರಂಭದಲ್ಲಿ ಜನರು ಆಲಸ್ಯತನದಿಂದ ಅಥವಾ ಬೇಜವಾಬ್ದಾರಿತನ ತೋರಿಸುವುದರಿಂದ ಮಾಟ ಮಂತ್ರ ಪ್ರಯೋಗವು ಕೆಲ ಹಂತಗಳನ್ನು ದಾಟುತ್ತದೆ.ಇದರ ಪರಿಣಾಮ ಬಹಳ ಸಮಸ್ಯೆಗಳು ಎದುರಾಗಲು ಶುರುವಾಗುತ್ತದೆ.ಹಾಗಾದರೆ ಮಾಟ ಮಂತ್ರ ಪ್ರಯೋಗ ಆಗಿದೆಯೆಂದು ಹೇಗೆ ತಿಳಿದುಕೊಳ್ಳುವುದು ಎಂಬುದನ್ನು ನೋಡೋಣ ಬನ್ನಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

December 17, 2025
ಇದು ದೇವಸ್ಥಾನದ ಅರ್ಚಕರ ಜೀವನದಲ್ಲಿ ಆದಂತಹ ನೈಜ ಘಟನೆ..!

ಇದು ದೇವಸ್ಥಾನದ ಅರ್ಚಕರ ಜೀವನದಲ್ಲಿ ಆದಂತಹ ನೈಜ ಘಟನೆ..!

December 17, 2025

ಒಬ್ಬ ವ್ಯಕ್ತಿಯ ಮೇಲೆ ಮಾಟ ಮಂತ್ರದ ಪ್ರಯೋಗ ಆಗಿದೆ ಎಂದರೆ ಆ ವ್ಯಕ್ತಿಯು ಸದೃಢವಾಗಿ, ಬಲಿಷ್ಠವಾಗಿ, ಶಕ್ತಿಯುತವಾಗಿದ್ದ ವ್ಯಕ್ತಿ ಕುಗ್ಗಿ ಹೋಗುತ್ತಾನೆ. ಹೊರಗಡೆಯಿಂದ ನೋಡುವವರಿಗೆ ಸುಂದರವಾಗಿ ಕಂಡರು ಮಾನಸಿಕವಾಗಿ ಕಿರಿಕಿರಿಯನ್ನು ಅನುಭವಿಸಿ ಕುಗ್ಗಿ ಹೋಗಿರುತ್ತಾನೆ.

ಆ ವ್ಯಕ್ತಿಯು ಯಾವುದಾದರೂ ಕೆಲಸವನ್ನು ಮಾಡಬೇಕೆಂದು ಯೋಚನೆ ಮಾಡಿದರೆ ಆ ಕೆಲಸ ಬರಿ ಯೋಚನೆಯಾಗಿ ಉಳಿಯುತ್ತದೆಯೆ ಹೊರತು ಕಾರ್ಯರೂಪಕ್ಕೆ ಬರುವುದಿಲ್ಲ.
ಹಾಗಾಗಿ ಈ ಅಡುಗೆ ಪದಾರ್ಥಗಳನ್ನು ಬಳಸಿ ಈ ತಂತ್ರ ವಿಧಾನ ಮಾಡಿ ಇದರ ಪ್ರಭಾವ ಪರಿಣಾಮಕಾರಿಯಾಗಿ ಬೀರಲಿದೆ
ಬೆಳ್ಳುಳ್ಳಿ ಒಳಗಡೆ ಖಾರದ ಅಂಶ ಇರುತ್ತದೆ, ಈ ಗುಣದ ಕಾರಣದಿಂದ ನಕಾರಾತ್ಮಕ ಶಕ್ತಿಗಳು ಇದರ ಹತ್ತಿರ ಸುಳಿಯುವುದಿಲ್ಲ. ಕೆಟ್ಟ ದೃಷ್ಟಿಯಿಂದ ಮಕ್ಕಳನ್ನು ಕಾಪಾಡಲು ಗ್ರಾಮೀಣ ಪ್ರದೇಶದಲ್ಲಿ ಬೆಳ್ಳುಳ್ಳಿ ಮಾಲೆಯನ್ನು ಮಕ್ಕಳಿಗೆ ಧರಿಸುವುದು ಚಾಲ್ತಿಯಲ್ಲಿದೆ. ಹಾಗಾದರೆ ಬೆಳ್ಳುಳ್ಳಿ ಇಂದ ಯಾವ ರೀತಿಯ ಲಾಭವಿದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಬೆಳ್ಳುಳ್ಳಿ ಮಾಲೆಯನ್ನು ಮನೆಯ ಮುಖ್ಯ ದ್ವಾರಕ್ಕೆ ಕಟ್ಟುವುದರಿಂದ ಕೆಟ್ಟ ಮನಸ್ಸಿನಿಂದ ಬರುವ ವ್ಯಕ್ತಿಗಳ ನಕಾರಾತ್ಮಕ ಯೋಜನೆಗಳನ್ನು ಈ ಮಾಲೆಯು ಹೀರಿಕೊಳ್ಳುತ್ತದೆ ಮತ್ತು ಮನೆಯ ಒಳಗಡೆ ಯಾವುದೇ ಕಾರಣಕ್ಕೂ ಕೆಟ್ಟದೃಷ್ಟಿ ಪ್ರವೇಶ ಆಗದಂತೆ ನೋಡಿಕೊಳ್ಳುತ್ತದೆ.
ಒಂದು ವೇಳೆ ಯಾವುದಾದರೂ ವ್ಯಕ್ತಿಯು ಕೆಟ್ಟ ದೃಷ್ಟಿಯಿಂದ ಅಥವಾ ನಕಾರಾತ್ಮಕ ಯೋಜನೆಗಳನ್ನು ಇಟ್ಟುಕೊಂಡು ಮನೆಗೆ ಬಂದು ಹೋದರೆ ಹಾಗೂ ಅದರಿಂದ ನಿಮ್ಮ ಮನೆಯಲ್ಲಿ ದಿನದಿಂದ ದಿನಕ್ಕೆ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದ್ದರೆ, ಹಣದ ಸಮಸ್ಯೆ ಎದುರಾಗುತ್ತಿದ್ದರೆ ಬಡತನ ಎಂಬುದು ನಿಮ್ಮ ಮನೆಯಲ್ಲಿ ಜಾಸ್ತಿಯಾಗುತ್ತದೆ.

ಈ ಸಮಸ್ಯೆಯಿಂದ ಹೊರಬರಲು ಮನೆಯಲ್ಲಿ ಹಣವನ್ನು ಇಡುವ ಪೆಟ್ಟಿಗೆಯ ನಾಲ್ಕು ದಿಕ್ಕಿನಲ್ಲಿ 4 ಬೆಳ್ಳುಳ್ಳಿಯನ್ನು ವಾರಕ್ಕೆ ಒಂದು ಬಾರಿ ಅಥವಾ ಹದಿನೈದು ದಿನಕ್ಕೆ ಒಂದು ಬಾರಿ ಇಡಬೇಕು. ಈ ರೀತಿ ಮಾಡುವುದರಿಂದ ದರಿದ್ರಲಕ್ಷ್ಮಿ ನಿಮ್ಮ ಮನೆಯ ಒಳಗೆ ಅಥವಾ ಹಣ ಇಡುವ ಜಾಗದಲ್ಲಿ ಪ್ರವೇಶವನ್ನು ಮಾಡಲು ಸಾಧ್ಯವಾಗುವುದಿಲ್ಲ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಒಂದು ವೇಳೆ ಮನೆಯ ಸದಸ್ಯರು ಹೊರಗಡೆಯಿಂದ ಬರಬೇಕಾದರೆ ಏನಾದರೂ ನಕಾರಾತ್ಮಕ ಯೋಚನೆಯಿಂದ ಬಂದರೆ ಮನೆಯ ಮುಖ್ಯದ್ವಾರದ ಬಳಿ ಕಾಲನ್ನು ವರಿಸುವ ಥಾಟ್ ಕೆಳಗೆ ಒಂದು ಬೆಳ್ಳುಳ್ಳಿಯನ್ನು ಇಡುವುದರಿಂದ ಬೆಳ್ಳುಳ್ಳಿಯು ಎಲ್ಲಾ ನಕಾರಾತ್ಮಕ ಶಕ್ತಿಗಳನ್ನು ತನ್ನ ಹತ್ತಿರ ಆಕರ್ಷಿಸುತ್ತದೆ. ಇಷ್ಟೇ ಅಲ್ಲದೆ ಆ ವ್ಯಕ್ತಿಯನ್ನು ನಕಾರಾತ್ಮಕ ಶಕ್ತಿಯಿಂದ ದೂರಮಾಡುತ್ತದೆ.

ಬೆಳ್ಳುಳ್ಳಿಯನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗುವುದರಿಂದ ಕೇವಲ ರೋಗದಿಂದ ನಿಮಗೆ ಮುಕ್ತಿಯನ್ನು ಕೊಡುವುದಲ್ಲದೆ ನವಗ್ರಹ ದೋಷಗಳಿಂದಲೂ ನಿಮ್ಮನ್ನು ಕಾಪಾಡುತ್ತದೆ. ವ್ಯಕ್ತಿಯ ಪರ್ಸಲ್ಲಿ ಬೆಳ್ಳುಳ್ಳಿಯನ್ನು ಇಟ್ಟುಕೊಳ್ಳುವುದರಿಂದ ವ್ಯಕ್ತಿಯ ಮನಸ್ಸು ಯಾವಾಗಲೂ ಶಾಂತವಾಗಿರುತ್ತದೆ.

Tags: Doing this little thing with garlic will ensure that no evil eye enters the house for any reason
ShareTweetSendShare
Join us on:

Related Posts

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

by admin
December 17, 2025
0

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

ಇದು ದೇವಸ್ಥಾನದ ಅರ್ಚಕರ ಜೀವನದಲ್ಲಿ ಆದಂತಹ ನೈಜ ಘಟನೆ..!

ಇದು ದೇವಸ್ಥಾನದ ಅರ್ಚಕರ ಜೀವನದಲ್ಲಿ ಆದಂತಹ ನೈಜ ಘಟನೆ..!

by admin
December 17, 2025
0

ಒಬ್ಬ ಅರ್ಚಕರು ದೇವಸ್ಥಾನದಲ್ಲಿ ತಡರಾತ್ರಿವರೆಗೂ ಕೆಲಸ ಮಾಡುತಿದ್ದರು, ಮರುದಿನ ವಿಶೇಷ ಮಹಾಪೂಜೆ ಇದ್ದಿದ್ದರಿಂದ ಅದರ ತಯಾರಿಯಲ್ಲಿಯೇ ವ್ಯಸ್ತರಾಗಿದ್ದರು.ಆದರೆ ತುಂಬಾ ತಡವಾಗಿತ್ತು ಹಾಗೂ ಎಂದಿನಂತೆಯೇ ತಮ್ಮ ಮನೆಗೆ ದೇವಸ್ಥಾನದ...

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 17, 2025
0

ಡಿಸೆಂಬರ್ 17, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಅತ್ಯಂತ ಚಟುವಟಿಕೆಯ ದಿನವಾಗಿದೆ. ಉದ್ಯೋಗದಲ್ಲಿರುವವರಿಗೆ ಕೆಲಸದ ಒತ್ತಡ ಹೆಚ್ಚಿದ್ದರೂ ಸಹೋದ್ಯೋಗಿಗಳ...

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 16, 2025
0

ಡಿಸೆಂಬರ್ 16, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ರಾಶ್ಯಾಧಿಪತಿ ಕುಜನ ಅನುಗ್ರಹದಿಂದ ಕೆಲಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram