ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Dollu | ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ

Mahesh M Dhandu by Mahesh M Dhandu
August 16, 2022
in Cinema, Newsbeat, ಮನರಂಜನೆ
dollu film first song release

dollu film first song release

Share on FacebookShare on TwitterShare on WhatsappShare on Telegram

Dollu | ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾದ ಮೊದಲ ಹಾಡು ಅನಾವರಣ

ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ ಪವನ್ ಒಡೆಯರ್ ಡೊಳ್ಳು ಸಿನಿಮಾದ ಮೂಲಕ ಮೊದಲ ಬಾರಿಗೆ ನಿರ್ಮಾಪಕರಾಗಿ ಹೆಜ್ಜೆ ಇಟ್ಟಿದ್ದಾರೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಆರಂಭದಿಂದಲೂ ಈ ಚಿತ್ರ ತನ್ನ ಕಂಟೆಂಟ್ ಮೂಲಕ ಭಾರೀ ಸದ್ದು ಮಾಡ್ತಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿರುವ, ಹಲವು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ತನ್ನ ಒಡಲಿಗೆ ಹಾಕಿಕೊಂಡಿರುವ, ಹಲವು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನದಲ್ಲಿಕೊಂಡು ಭಾರೀ ಮೆಚ್ಚುಗೆ ಪಡೆದಿರುವ ಡೊಳ್ಳು ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ.

ನಟರಾಕ್ಷಸ ಡಾಲಿ ಧನಂಜಯ್ ತಮ್ಮ ಅಮೃತ ಹಸ್ತದಿಂದ ಮಯಾನಗರಿ ಎಂಬ ಹಾಡು ಬಿಡುಗಡೆ ಮಾಡಿ, ತಾವು ಬೆಂಗಳೂರಿಗೆ ಬಂದ ದಿನದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

dollu film first song release
dollu film first song release

ಹಳ್ಳಿಯಿಂದ ಕೆಲಸ ಅರಸಿ ಬೆಂಗಳೂರಿಗೆ ಬರುವ ನಾಯಕನ ಕಣ್ಣಲ್ಲಿ ಮಯಾನಗರಿ ಸೊಬಗನ್ನು ತೆರೆದಿಡುವ ಈ ಹಾಡಿಗೆ ಪ್ರದ್ಯುಮ್ನ ನರಹಳ್ಳಿ ಪ್ರಾಸಬದ್ಧ ಪದಪುಂಜಗಳನ್ನು ಪೊಣಿಸಿ ಸಾಹಿತ್ಯ ಬರೆದಿದ್ದು, ಆನಂತ್ ಕಾಮನ್ ಸಂಗೀತದ ಇಂಪು ತುಂಬಿರುವ ಹಾಡಿಗೆ ನಿರ್ದೇಶಕ ಸಾಗರ್ ಪುರಾಣಿಕ್ ಧ್ವನಿಯಾಗಿದ್ದಾರೆ. ಈ ಮೂಲಕ ಸಾಗರ್ ಗಾಯಕರಾಗಿಯೂ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿದ್ದಾರೆ.

ಜನಪದ ಕಲೆ ಡೊಳ್ಳಿನ ಸುತ್ತಾ ಸಾಗುವ ಕಥಾಹಂದರ ಹೊಂದಿರುವ ಸಿನಿಮಾಗೆ ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದು, ಒಡೆಯರ್ ಮೂವೀಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಕಾರ್ತಿಕ್ ಮಹೇಶ್ ನಾಯಕನಾಗಿ ನಟಿಸಿದ್ದು, ನಿಧಿ ಹೆಗ್ಡೆ ನಾಯಕಿಯಾಗಿ ಬಣ್ಣ ಹಚ್ಚಿದ್ದು, ಉಳಿದಂತೆ ಬಾಬು ಹಿರಣಯ್ಯ, ಚಂದ್ರ ಮಯೂರ್, ಶರತ್ ಮುಂತಾದ ಕಲಾವಿದರು ನಟಿಸಿದ್ದಾರೆ.

ಶ್ರೀನಿಧಿ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಅನಂತ್ ಕಾಮಂತ್ ಸಂಗೀತ, ಅಭಿಲಾಷ್ ಕಲಾಥಿ ಕ್ಯಾಮೆರಾ ಚಿತ್ರಕ್ಕಿದೆ. ಜನಪದ ಕಲೆ ಮಹತ್ವ ಎತ್ತಿ ತೋರಿಸುವ ಈ ಚಿತ್ರ ಇದೇ 26ರಂದು ಬಿಗ್ ಸ್ಕ್ರೀನ್ ನಲ್ಲಿ ಪಯಣ ಶುರು ಮಾಡಲಿದೆ.

Tags: #Saaksha TVDollufilmpawan wadeyar
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram