ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಬಡವ ರಾಸ್ಕಲ್’ ಬೆನ್ನಲ್ಲೇ ‘ಹೊಯ್ಸಳ’ನಾದ ಡಾಲಿ – ನಿರ್ಮಾಪಕರು ಯಾರ್ ಗೊತ್ತಾ..???

Namratha Rao by Namratha Rao
January 14, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

Are you using old clothes to mop the floor? This problem is not gone!

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!

February 12, 2026
Placing water in this place on the night of the new moon calms the minds of the ancestors and drives away the evil spirits of the ancestors.

February 12, 2026

ಬಡವರಾಸ್ಕಲ್ ಸಕ್ಸಸ್ ನಲ್ಲಿರುವ ಡಾಲಿ ಈಗ ಹೊಯ್ಸಳನಾಗಿ ಜನ ಮೆಚ್ಚುಗೆ ಪಡೆಯಲು ಸಜ್ಜಾಗಿದ್ದಾರೆ,..

ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆ ಇಂದು ತಮ್ಮ ಎರಡನೇ ಚಿತ್ರದ ಶೀರ್ಷಿಕೆಯನ್ನು ಅನಾವರಣ ಮಾಡುತ್ತಿದ್ದಾರೆ. ಚಿತ್ರದ ಶೀರ್ಷಿಕೆ “ಹೊಯ್ಸಳ”. ಇತ್ತೀಚಿನ ದಿನಗಳಲ್ಲಿ ಬಿಡುಗಡೆಗೊಂಡು ಅತ್ಯಂತ ಜನಪ್ರಿಯವಾದ, ಜನಮನ ಗೆದ್ದ ಚಿತ್ರ “ರತ್ನನ್ ಪ್ರಪಂಚ” ಚಿತ್ರದ ನಿರ್ಮಾಪಕರೇ ಆದ ಕಾರ್ತಿಕ್ ಮತ್ತು ಯೋಗಿ.ಜಿ.ರಾಜ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಹೊಂಬಾಳೆ ಸಂಸ್ಥೆಯ ಸಂಸ್ಥಾಪಕರಾದ ವಿಜಯ್ ಕಿರಗಂದೂರ್ ಅವರು ಈ ಚಿತ್ರವನ್ನು ಅರ್ಪಿಸುತಿದ್ದಾರೆ. ಚಿತ್ರದ ನಿರ್ದೇಶನದ ಜವಾಬ್ಧಾರಿಯನ್ನು ಈ ಹಿಂದೆ “ಗೀತಾ” ಚಿತ್ರ ನಿರ್ದೇಶಿಸಿದ್ದ ವಿಜಯ್ ಏನ್ ಅವರು ಹೊರಲಿದ್ದಾರೆ.dolly - saakshatv

ಈ ಚಿತ್ರಕ್ಕೆ ಸಂಗೀತವನ್ನು ದಕ್ಷಿಣ ಭಾರತದ ಬಹಳ ಯಶಸ್ಸಿ ಸಂಗೀತ ನಿರ್ದೇಶಕರಾದ ಎಸ್ .ಎಸ್ .ತಮನ್ ಅವರು ನೀಡಲ್ಲಿದ್ದಾರೆ . ಈ ಚಿತ್ರಕ್ಕೆ ದೀಪು.ಎಸ್.ಕುಮಾರ್ ಸಂಕಲನ ಮಾಡಲ್ಲಿದ್ದಾರೆ . ವಿಶ್ವಾಸ್ ಕಶ್ಯಪ್ ಅವರು ಕಲಾ ನಿರ್ದೇಶಕರಾಗಿದ್ದು ಮಾಸ್ತಿ ಅವರು ಈ ಚಿತ್ರಕ್ಕೆ ಸಂಭಾಷಣೆಯನ್ನು ಬರೆಯಲ್ಲಿದ್ದಾರೆ . ಚಿತ್ರಕ್ಕೆ ಪಿ.ಆರ್.ಓ ಆಗಿ ಸುಧೀಂದ್ರ ವೆಂಕಟೇಶ್ ಅವರು ಕೈಜೋಡಿಸಲಿದ್ದಾರೆ. ಚಿತ್ರದ ಪ್ರಚಾರವನ್ನು ಕೆ.ಆರ್.ಜಿ ಕನೆಕ್ಟ್ಸ್ ಸಂಸ್ಥೆ ಮಾಡಲಿದೆ.

ಈ ಚಿತ್ರದ ನಾಯಕ ನಟರಾಗಿ ಬಹುಮುಖಿ ಕಲಾವಿದರೆಂದು ಜನಮನ್ನಣೆ ಪಡೆದ ಧನಂಜಯ ಅವರು ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವು ಧನಂಜಯ ಅವರ 25 ನೇ ಚಿತ್ರವೂ ಆಗಿದೆ. ಅವರಿಗೆ ವಯಕ್ತಿಕವಾಗಿ ಇದೊಂದು ದೊಡ್ಡ ಮೈಲಿಗಲ್ಲು.
ಚಿತ್ರದ ಬಹುತೇಕ ಚಿತ್ರೀಕರಣ ಬೆಳಗಾವಿ ಜೆಲ್ಲೆಯ ಅನೇಕ ಭಾಗಗಳಲ್ಲಿ ನಡೆಯಲಿದೆ.

ಚಿತ್ರದ ಒಂದು ಚಿಕ್ಕ ಎಳೆ ಹೇಳಬೇಕೆಂದರೆ , ಬೆಳಗಾವಿಯಲ್ಲಿ ನಡೆಯುವ ಒಬ್ಬ ದಿಟ್ಟ ಪೊಲೀಸ್ ಅಧಿಕಾರಿಯ ಸುತ್ತ ಹೆಣೆದಿರುವ ಕಥೆ ಇದಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ . ಚಿತ್ರದಲ್ಲಿ ನಟಿಸಲಿರುವ ಎಲ್ಲ ಕಲಾವಿದರ ಆಯ್ಕೆಯನ್ನು ಚಿತ್ರ ನಿರ್ಮಾಣ ತಂಡ ಮಾಡುತ್ತಿದ್ದು ,ಮುಂಬರುವ ದಿನಗಳಲ್ಲಿ ಅದನ್ನು ನಿಮ್ಮ ಮುಂದೆ ಹಂಚಿಕೊಳ್ಳಲ್ಲಿದ್ದಾರೆ .

Tags: #saakshatvbadava rascaldolly dhananjaykannada filmSandalwood
ShareTweetSendShare
Join us on:

Related Posts

Are you using old clothes to mop the floor? This problem is not gone!

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!

by admin
February 12, 2026
0

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ! ಸಾಮಾನ್ಯವಾಗಿ ಸಾಕಷ್ಟು ಮನೆಗಳಲ್ಲಿ ಮನೆ ಒರೆಸಲು ಹಳೆಯ ಬಟ್ಟೆಗಳನ್ನು ಬಳಸುತ್ತಾರೆ. ಆದರೆ ಈರೀತಿಯ ಅಭ್ಯಾಸ ತಪ್ಪು...

Placing water in this place on the night of the new moon calms the minds of the ancestors and drives away the evil spirits of the ancestors.

by admin
February 12, 2026
0

ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ. ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷಿಯರು ಫೇಸ್ ಬುಕ್,...

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

by admin
February 12, 2026
0

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram