ADVERTISEMENT
Wednesday, May 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Dolly Dhananjaya, ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ ನೋಡಿ ಮೆಚ್ಚಿದ ಶ್ರುತಿ ಹರಿಹರನ್ ,ಡಾಲಿ ಧನಂಜಯ, 

Dolly Dhananjaya, ಡಾಲಿ ಧನಂಜಯ್ ಮಾತನಾಡಿ ಈ ಸಿನಿಮಾ ಬಗ್ಗೆ ಎಷ್ಟು ಮಾತನಾಡಿದ್ರು ಕಡಿಮೆಯೇ. ಕೊನೆವರೆಗೂ ಸಿನಿಮಾ ಹಿಡಿದಿಡುತ್ತೆ. ಸಿನಿಮಾದ ಪ್ರತಿಕ್ಷಣನೂ ತುಂಬಾ ಚೆನ್ನಾಗಿತ್ತು. ರೈಟಿಂಗ್, ಕ್ಯಾಮೆರಾ ವರ್ಕ್ ಎಲ್ಲವೂ ಅದ್ಭುತವಾಗಿದೆ.

Ranjeeta MY by Ranjeeta MY
December 5, 2022
in Uncategorized
ಧರಣಿ ಮಂಡಲ ಮಧ್ಯದೊಳಗೆ

ಧರಣಿ ಮಂಡಲ ಮಧ್ಯದೊಳಗೆ

Share on FacebookShare on TwitterShare on WhatsappShare on Telegram

Dolly Dhananjaya,

ಶ್ರೀಧರ್ ಶಿಕಾರಿಪುರ ನಿರ್ದೇಶನದ ಚೊಚ್ಚಲ ಸಿನಿಮಾ ‘ಧರಣಿ ಮಂಡಲ ಮಧ್ಯದೊಳಗೆ’ ಬಿಡುಗಡೆಯಾಗಿ ಎಲ್ಲೆಡೆ ದೊಡ್ಡ ಮಟ್ಟದ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ವಿಮರ್ಶಕರಿಂದ ಹಾಗೂ ಸಿನಿಮಾ ನೋಡಿದ ಪ್ರತಿಯೊಬ್ಬ ಪ್ರೇಕ್ಷಕರು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟ ಡಾಲಿ ಧನಂಜಯ್ ಹಾಗೂ ನಟಿ ಶ್ರುತಿ ಹರಿಹರನ್ ಕೂಡ ಸಿನಿಮಾ ವೀಕ್ಷಿಸಿದ್ದು ಸಿನಿಮಾ ತಂಡಕ್ಕೆ ಸಾಥ್ ನೀಡಿದ್ದಾರೆ.

Related posts

ಈ ಕೆಂಪು ಹಗ್ಗವನ್ನು ನಿಮ್ಮ ಕೈಗೆ ಹೀಗೆ ಕಟ್ಟಿಕೊಂಡರೆ ನಿಮ್ಮನ್ನು ಸುತ್ತುವರೆದಿರುವ ಹಣದ ಬಾಧೆಗಳೆಲ್ಲ ಹಾರಿಹೋಗುತ್ತವೆ. ಮೊದಲು ಹೀನಾಯವಾಗಿ ಮಾತನಾಡಿದವರು ಧೈರ್ಯವಾಗಿ ತಲೆ ಎತ್ತಿ ಬದುಕಬಹುದು.

ಈ ಕೆಂಪು ಹಗ್ಗವನ್ನು ನಿಮ್ಮ ಕೈಗೆ ಹೀಗೆ ಕಟ್ಟಿಕೊಂಡರೆ ನಿಮ್ಮನ್ನು ಸುತ್ತುವರೆದಿರುವ ಹಣದ ಬಾಧೆಗಳೆಲ್ಲ ಹಾರಿಹೋಗುತ್ತವೆ. ಮೊದಲು ಹೀನಾಯವಾಗಿ ಮಾತನಾಡಿದವರು ಧೈರ್ಯವಾಗಿ ತಲೆ ಎತ್ತಿ ಬದುಕಬಹುದು.

January 21, 2025
ನಿಮ್ಮ ಅದೃಷ್ಟ ಖುಲಾಯಿಸಬೇಕೇ? ಈ ರೀತಿ ಮಾಡಿ

ನಿಮ್ಮ ಅದೃಷ್ಟ ಖುಲಾಯಿಸಬೇಕೇ? ಈ ರೀತಿ ಮಾಡಿ

January 20, 2025

ನಟಿ ಶ್ರುತಿ ಹರಿಹರನ್ ಮಾತನಾಡಿ ಟೈಟಲ್ ಕೇಳಿದಾಗಲೇ ಸಿನಿಮಾದಲ್ಲಿ ಏನಿರಬಹುದು ಎಂಬ ಕುತೂಹಲವಿತ್ತು. ಆದ್ರೆ ಸಿನಿಮಾ ನೋಡಿದ ಮೇಲೆ ಇಷ್ಟೊಂದು ಇಷ್ಟವಾಗುತ್ತೆ ಎಂದು ನಿರೀಕ್ಷೆಯೇ ಮಾಡಿರಲಿಲ್ಲ. ಬರವಣಿಗೆ, ಕಲಾವಿದರ ಅಭಿನಯ ತುಂಬಾ ಅದ್ಭುತವಾಗಿದೆ. ಪ್ರತಿ ಪಾತ್ರಗಳು ನಮಗೆ ಹತ್ತಿರ ಅನ್ನಿಸುತ್ತೆ. ನಿರ್ದೇಶಕರು ಸಿನಿಮಾ ಹೆಣೆದ ರೀತಿ, ಬರವಣಿಗೆ ತುಂಬಾ ಚೆನ್ನಾಗಿದೆ. ಪ್ರತಿ ಪಾತ್ರಕ್ಕೂ ಕಥೆಯಲ್ಲಿ ನ್ಯಾಯ ಒದಗಿಸಿದ್ದಾರೆ. ನವೀನ್ ಶಂಕರ್, ಐಶಾನಿ ಶೆಟ್ಟಿ, ಯಶ್ ಶೆಟ್ಟಿ, ನಿರ್ಮಾಪಕ ಓಂಕಾರ್ ಕೂಡ ಅದ್ಭುತವಾಗಿ ನಟಿಸಿದ್ದಾರೆ. ಗುಳ್ಟು ಚಿತ್ರದಿಂದಲೇ ನಾನು ನವೀನ್ ಶಂಕರ್ ಫ್ಯಾನ್. ನವೀನ್ ಕನ್ನಡ ಇಂಡಸ್ಟ್ರಿಯ ಅದ್ಭುತ ನಟ. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಎಲ್ಲರೂ ಬಂದು ಸಿನಿಮಾ ನೋಡಿ ಎಂದು ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ರು.

 

ಡಾಲಿ ಧನಂಜಯ್ ಮಾತನಾಡಿ ಈ ಸಿನಿಮಾ ಬಗ್ಗೆ ಎಷ್ಟು ಮಾತನಾಡಿದ್ರು ಕಡಿಮೆಯೇ. ಕೊನೆವರೆಗೂ ಸಿನಿಮಾ ಹಿಡಿದಿಡುತ್ತೆ. ಸಿನಿಮಾದ ಪ್ರತಿಕ್ಷಣನೂ ತುಂಬಾ ಚೆನ್ನಾಗಿತ್ತು. ರೈಟಿಂಗ್, ಕ್ಯಾಮೆರಾ ವರ್ಕ್ ಎಲ್ಲವೂ ಅದ್ಭುತವಾಗಿದೆ. ನಿರ್ದೇಶಕ ಶ್ರೀಧರ್ ಶಿಕಾರಿಪುರ ಕನ್ನಡ ಚಿತ್ರರಂಗಕ್ಕೆ ಒಳ್ಳೆಯ ಗಿಫ್ಟ್ ಎನ್ನಬಹುದು. ಪ್ರತಿಯೊಬ್ಬ ಕಲಾವಿದರು ಪಾತ್ರಕ್ಕೆ ಜೀವ ತುಂಬಿದ್ದಾರೆ. ಇದು ಗೆಲ್ಲಬೇಕಾಗಿರೋ ಸಿನಿಮಾ. ಈ ಸಿನಿಮಾ ನೋಡಿ ಮೆಚ್ಚಿ ಒಂದು ಚಾನೆಲ್ ದೊಡ್ಡ ಆಫರ್ ಕೊಟ್ಟಿದೆ. ನಾಳೆ ಟಿವಿಯಲ್ಲೋ, ಒಟಿಟಿಯಲ್ಲೋ ಬಿಡುಗಡೆಯಾದ ಮೇಲೆ ನೋಡಿ ಚಿತ್ರಮಂದಿರದಲ್ಲಿ ಸಿನಿಮಾ ಮಿಸ್ ಮಾಡಿಕೊಂಡ್ವಿ ಅನ್ನೋದಕ್ಕಿಂತ ಈಗಲೇ ಸಿನಿಮಾ ನೋಡಿ ಎಂದು ಮನಸಾರೆ ಚಿತ್ರತಂಡಕ್ಕೆ ಶುಭ ಕೋರಿದ್ರು.

 

ಚಿತ್ರದ ನಿರ್ಮಾಪಕ ಒಂಕಾರ್ ಮಾತನಾಡಿ ಧನಂಜಯ್ ಸರ್ ಹಾಗೂ ಶ್ರುತಿ ಹರಿಹರನ್ ಅವರು ತಮ್ಮ ಬ್ಯುಸಿ ಶೆಡ್ಯೂಲ್ ನಡುವೆ ನಮ್ಮಂತ ಹೊಸಬರ ಬೆನ್ನು ತಟ್ಟಲು ಬಂದಿದ್ದಾರೆ. ಅವರ ಪ್ರೀತಿ, ಸಹಕಾರಕ್ಕೆ ಧನ್ಯವಾದಗಳು. ಒಂದು ಹೊಸ ಪ್ರಯತ್ನವನ್ನು ಹೊಸ ತಂಡ ಮಾಡಿದ್ದೇವೆ. ಆದಷ್ಟು ಬೇಗ ಎಲ್ಲರೂ ಸಿನಿಮಾ ನೋಡಿ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ತಿಳಿಸಿದ್ರು.

 

ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡು, ಒಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ಒಳಗೊಂಡ ತಾರಾಗಣವಿದೆ. ಬಾಕ್ಸ್ ಆಫೀಸ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಒಂಕಾರ್ ಸಿನಿಮಾವನ್ನು ನಿರ್ಮಾಣ ಮಾಡಿದ್ದು. ವೀರೇಂದ್ರ ಕಂಚನ್, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ. ಕೀರ್ತನ್ ಪೂಜಾರಿ ಕ್ಯಾಮೆರಾ ವರ್ಕ್, ರೋಣದ ಬಕ್ಕೇಶ್, ಕಾರ್ತಿಕ್ ಚೆನ್ನೋಜಿರಾವ್ ಸಂಗೀತ ನಿರ್ದೇಶನ, ಉಜ್ವಲ್ ಚಂದ್ರ ಸಂಕಲನ ಚಿತ್ರಕ್ಕಿದೆ.

Tags: dolly dhananjayaShruti Hariharan
ShareTweetSendShare
Join us on:

Related Posts

ಈ ಕೆಂಪು ಹಗ್ಗವನ್ನು ನಿಮ್ಮ ಕೈಗೆ ಹೀಗೆ ಕಟ್ಟಿಕೊಂಡರೆ ನಿಮ್ಮನ್ನು ಸುತ್ತುವರೆದಿರುವ ಹಣದ ಬಾಧೆಗಳೆಲ್ಲ ಹಾರಿಹೋಗುತ್ತವೆ. ಮೊದಲು ಹೀನಾಯವಾಗಿ ಮಾತನಾಡಿದವರು ಧೈರ್ಯವಾಗಿ ತಲೆ ಎತ್ತಿ ಬದುಕಬಹುದು.

ಈ ಕೆಂಪು ಹಗ್ಗವನ್ನು ನಿಮ್ಮ ಕೈಗೆ ಹೀಗೆ ಕಟ್ಟಿಕೊಂಡರೆ ನಿಮ್ಮನ್ನು ಸುತ್ತುವರೆದಿರುವ ಹಣದ ಬಾಧೆಗಳೆಲ್ಲ ಹಾರಿಹೋಗುತ್ತವೆ. ಮೊದಲು ಹೀನಾಯವಾಗಿ ಮಾತನಾಡಿದವರು ಧೈರ್ಯವಾಗಿ ತಲೆ ಎತ್ತಿ ಬದುಕಬಹುದು.

by Honnappa Lakkammanavar
January 21, 2025
0

ಒಂದು ಕುಟುಂಬ ಚೆನ್ನಾಗಿ ಬಾಳದಿದ್ದರೆ ಇಡೀ ಊರೇ ಅವರ ಬಗ್ಗೆ ಕೀಳಾಗಿ ಮಾತನಾಡತೊಡಗುತ್ತದೆ. ಇಲ್ಲವಾದರೆ, ಅವರನ್ನು ಜಗತ್ತಿನಲ್ಲಿ ಬದುಕಲು ಅನರ್ಹರು ಎಂದು ಗುರುತಿಸಿ ಪಕ್ಕಕ್ಕೆ ಹಾಕುತ್ತಾರೆ. ಸಮಯ, ಸಂದರ್ಭಗಳು ಮತ್ತು...

ನಿಮ್ಮ ಅದೃಷ್ಟ ಖುಲಾಯಿಸಬೇಕೇ? ಈ ರೀತಿ ಮಾಡಿ

ನಿಮ್ಮ ಅದೃಷ್ಟ ಖುಲಾಯಿಸಬೇಕೇ? ಈ ರೀತಿ ಮಾಡಿ

by Honnappa Lakkammanavar
January 20, 2025
0

ನಿಮ್ಮ ಅದೃಷ್ಟದ ಪರೀಕ್ಷೆಗಾಗಿ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ. ಆಕಸ್ಮಿಕವಾಗಿ ಹಣ ಪಡೆಯುವಿರಿ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

ಧರ್ಮ ಸ್ಥಾಪನೆಗೆ ಆದಿ ಶಂಕರಾಚಾರ್ಯರು ಅಂದು ಸೃಷ್ಟಿಸಿದ ಶಕ್ತಿಶಾಲಿ ರಕ್ಷಕರ ಜೀವನ ಶೈಲಿಯ ಪೂರ್ಣ ಮಹಾಕುಂಭ ಮೇಳ 2025

ಧರ್ಮ ಸ್ಥಾಪನೆಗೆ ಆದಿ ಶಂಕರಾಚಾರ್ಯರು ಅಂದು ಸೃಷ್ಟಿಸಿದ ಶಕ್ತಿಶಾಲಿ ರಕ್ಷಕರ ಜೀವನ ಶೈಲಿಯ ಪೂರ್ಣ ಮಹಾಕುಂಭ ಮೇಳ 2025

by Honnappa Lakkammanavar
January 19, 2025
0

  8ನೇ ಶತಮಾನದಲ್ಲಿ ಆದಿಶಂಕರಾಚಾರ್ಯರು ಸ್ಥಾಪಿಸಿದ 4 ಆಖಾಡ ಯಾವುವು ಅಘೋರಿ ಮತ್ತು ನಾಗಸಾಧುಗಳನ್ನು ಉದ್ದೇಶವೇನು ನಾಗಾ ಸಾಧುಗಳಿಗೂ.ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ ಶ್ರೀ...

ಹಣ ಹುಡುಕಿಕೊಂಡು ಓಡುವ ಬದಲು ಆಂಜನೇಯ ದೇವಾಲಯದ ಸಿಂಧೂರವನ್ನು ತೆಗೆದುಕೊಂಡು ನಿಮ್ಮ ಮನೆಯಲ್ಲಿ ಹೀಗೆ ಬರೆಯಿರಿ

ಹಣ ಹುಡುಕಿಕೊಂಡು ಓಡುವ ಬದಲು ಆಂಜನೇಯ ದೇವಾಲಯದ ಸಿಂಧೂರವನ್ನು ತೆಗೆದುಕೊಂಡು ನಿಮ್ಮ ಮನೆಯಲ್ಲಿ ಹೀಗೆ ಬರೆಯಿರಿ

by Honnappa Lakkammanavar
January 18, 2025
0

  ಇಂದಿನ ಯುಗದಲ್ಲಿ ಹಣವಿಲ್ಲದೆ ಏನೂ ಮಾಡಲು ಸಾಧ್ಯವಿಲ್ಲ ಎಂಬ ಮನಸ್ಥಿತಿಗೆ ಬಂದಿದ್ದೇವೆ. ಆ ಹಣ ಸಂಪಾದಿಸಲು ಹಗಲಿರುಳು ಎಷ್ಟೇ ಕಷ್ಟಪಟ್ಟರೂ ಸ್ವಲ್ಪ ಹೆಚ್ಚು ಸಂಪಾದಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಹಲವು...

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್!

by Honnappa Lakkammanavar
January 16, 2025
0

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿಯೊಂದು ಸಿಕ್ಕಿದೆ. ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8 ನೇ ವೇತನ ಆಯೋಗ (8th Pay Commission)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram