ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಜನರಿಗೆ ಆರ್ ಸಿಬಿ ಮೇಲೆ ನಂಬಿಕೆ ಇಲ್ಲ.. ಆದ್ರೆ ಆಟಗಾರರಿಗೆ ವಿಶ್ವಾಸವಿದೆ.. ವಿರಾಟ್ ಕೊಹ್ಲಿ

Sanath Rai by Sanath Rai
October 23, 2020
in IPL 2020, Newsbeat, ಕ್ರೀಡೆ
virat kohli rcb ipl 2020 saakshatv
Share on FacebookShare on TwitterShare on WhatsappShare on Telegram

ಜನರಿಗೆ ಆರ್ ಸಿಬಿ ಮೇಲೆ ನಂಬಿಕೆ ಇಲ್ಲ.. ಆದ್ರೆ ಆಟಗಾರರಿಗೆ ವಿಶ್ವಾಸವಿದೆ.. ವಿರಾಟ್ ಕೊಹ್ಲಿ

virat kohli ipl 2020 rcb saakshatvಇಂಡಿಯನ್ ಪ್ರೀಮಿಯರ್ ಲೀಗ್…

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಪ್ರತಿಷ್ಠಿತ ದೇಸಿ ಟಿ-ಟ್ವೆಂಟಿ ಕ್ರಿಕೆಟ್ ಟೂರ್ನಿ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ.

ಹಾಗೇ ಐಪಿಎಲ್ ನಲ್ಲಿ ಅತ್ಯಂತ ಜನಪ್ರಿಯ ತಂಡ ನಮ್ಮ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು.

ಬೆಂಗಳೂರಿನ ಹೆಮ್ಮೆ, ಕರುನಾಡಿನ ಪ್ರತಿಷ್ಠೆಯ ತಂಡ ನಮ್ಮ ಆರ್ ಸಿಬಿ

ಆರ್ ಸಿಬಿಯಲ್ಲಿ ಕರ್ನಾಟಕದ ಆಟಗಾರರು ಹೆಚ್ಚಿನ ಸಂಖ್ಯೆಯಲ್ಲಿಲ್ಲ.

ಆದ್ರೂ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್ ನಂತಹ ಆಟಗಾರರನ್ನು  ನಮ್ಮವರೇ ಅನ್ನೋ ಭಾವನೆ ಆರ್ ಸಿಬಿ ಅಭಿಮಾನಿಗಳ ಮನದಲ್ಲಿದೆ.

ಇಷ್ಟೆಲ್ಲಾ ಇದ್ರೂ ಆರ್ ಸಿಬಿ ತಂಡದ ಮೇಲೆ ಅಭಿಮಾನಿಗಳಿಗೆ ನಂಬಿಕೆ ಇಲ್ಲ.

ಇದಕ್ಕೆ ಕಾರಣ ಕಳೆದ 12 ವರ್ಷಗಳಲ್ಲಿ ಆರ್ ಸಿಬಿ ಪ್ರಶಸ್ತಿ ಗೆಲ್ಲದೇ ಇರೋದು.

ಹೀಗಾಗಿ ಪ್ರತಿ ಬಾರಿ ಐಪಿಎಲ್ ಶುರುವಾದಾಗ ಈ ಬಾರಿ ಕಪ್ ನಮ್ದೆ ಅಂತ ಅಭಿಮಾನಿಗಳು ಹೇಳ್ತಾನೆ ಬಂದಿದ್ದಾರೆ.

ಆದ್ರೆ ಅಭಿಮಾನಿಗಳನ್ನು ನಿರಾಸೆಗೊಳಿಸಿರುವ ಆರ್ ಸಿಬಿ ತಂಡದ ಆಟಗಾರರು ಟ್ರೋಲ್‍ಗೆ ಆಹಾರವಾಗುತ್ತಿದ್ದಾರೆ.

ಈ ನಡುವೆ ಆರ್ ಸಿಬಿ ಈ ಬಾರಿ ಮತ್ತೆ ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ.

13ನೇ ಆವೃತ್ತಿಯಲ್ಲಿ ಆರ್ ಸಿಬಿ ತಂಡ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡುತ್ತಿದೆ.

ಇದ್ರಿಂದ ಯುಎಇ ಐಪಿಎಲ್ ನಲ್ಲಿ ಆರ್ ಸಿಬಿ ಪ್ರಶಸ್ತಿ ಗೆದ್ದೇ ಗೆಲ್ಲುತ್ತೆ ಅನ್ನೋ ಲೆಕ್ಕಚಾರದಲ್ಲಿದೆ.

ಇನ್ನು ಕಳೆದ 12 ವರ್ಷಗಳಿಂದ ಅಭಿಮಾನಿಗಳಿಗೆ ನಿರಾಸೆಗೊಳಿಸಿದ್ದೇವೆ ಅಂತ ಆರ್ ಸಿಬಿ ನಾಯಕನಿಗೆ ಬೇಸರವೂ ಇದೆ.

ಅಷ್ಟೇ ಅಲ್ಲ ಅಭಿಮಾನಿಗಳ ಮನಸ್ಸನ್ನು ಕೂಡ ನಾಯಕ ವಿರಾಟ್ ಕೊಹ್ಲಿ ಅರ್ಥ ಮಾಡಿಕೊಂಡಿದ್ದಾರೆ.

ಬಹುತೇಕ ಜನ ಆರ್ ಸಿಬಿ ಸಾಮಥ್ರ್ಯದ ಬಗ್ಗೆ ನಂಬಿಕೆ ಇಟ್ಟುಕೊಂಡಿಲ್ಲ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಆದ್ರೆ ಆಟಗಾರರಿಗೆ ತಮ್ಮ ಸಾಮಥ್ರ್ಯದ ಬಗ್ಗೆ ನಂಬಿಕೆ ಇದೆ. ಆತ್ಮವಿಶ್ವಾಸವೂ ಇದೆ ಎಂದು ವಿರಾಟ್ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ.

ಮೊನ್ನೆ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬಳಿಕ ವಿರಾಟ್ ಕೊಹ್ಲಿ ಈ ರೀತಿ ಹೇಳಿದ್ದಾರೆ.

ತಂಡದಲ್ಲಿ ವಿಶ್ವದ ಅತ್ಯುತ್ತಮ ಆಟಗಾರರು ಇದ್ದಾರೆ. ಆದ್ರೆ ಅವರ ಮೇಲೆ ನಂಬಿಕೆ ಇಲ್ಲ ಅಂದ್ರೆ ಯಾವುದೇ ರೀತಿಯ ಪ್ರಯೋಜನವಿಲ್ಲ.

ಆಟಗಾರರ ಮೇಲೆ ನಂಬಿಕೆ ಇಟ್ಟುಕೊಳ್ಳಬೇಕು ಎಂಬುದು ವಿರಾಟ್ ಕೊಹ್ಲಿಯ ಅಭಿಮತ.

virat kohli rcb ipl 2020 saakshatvಕ್ರಿಸ್ ಮೋರಿಸ್ ಅವರು ಜವಾಬ್ದಾರಿಯನ್ನು ನಿಭಾಯಿಸುವುದನ್ನು ಇಷ್ಟಪಡುತ್ತಾರೆ.

ತಂಡದಲ್ಲಿ ಅವರು ನಾಯಕನಂತೆ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

ಕಳೆದ ವರ್ಷ ಅವರು ಅಷ್ಟೊಂದು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಆದ್ರೆ ನಂಬಿಕೆಯನ್ನು ಕಳೆದುಕೊಳ್ಳಲಿಲ್ಲ.

ಕಠಿಣ ಪರಿಶ್ರಮ ಪಟ್ಟಿದ್ರು. ಹೀಗಾಗಿ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಇನ್ನು ಮಹಮ್ಮದ್ ಸಿರಾಜ್. ಆತನನ್ನು ತಡವಾಗಿ ನಾವು ಬಳಸಿಕೊಂಡೆವು.

ಆತನಿಗೆ ಹೊಸ ಚೆಂಡಿನಲ್ಲಿ ಬೌಲಿಂಗ್ ಮಾಡಲು ಅವಕಾಶ ನೀಡಬೇಕಿತ್ತು.

ನಮ್ಮಲ್ಲಿ ಪ್ಲಾನ್ ಎ ಪ್ಲಾನ್ ಬಿ ಅಂತ ತಂತ್ರಗಳನ್ನು ರೂಪಿಸಿದ್ದೇವೆ. ಸಿರಾಜ್ ಕೂಡ ಅವಕಾಶವನ್ನು

ಸರಿಯಾಗಿಯೇ ಬಳಸಿಕೊಂಡ ಎಂದು ವಿರಾಟ್ ಕೊಹ್ಲಿ ಹೇಳುತ್ತಾರೆ.

ಒಟ್ಟಿನಲ್ಲಿ ಆರ್ ಸಿಬಿ ನಾಯಕನಿಗೆ ಅಭಿಮಾನಿಗಳ ನಿರೀಕ್ಷೆ ಏನು ಎಂಬುದು ಗೊತ್ತಿದೆ.

ಅದೇ ರೀತಿ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಆಟವಾಡುವ ಆಸೆಯೂ ಆರ್ ಸಿಬಿ ತಂಡಕ್ಕಿದೆ.

ಆದ್ರೂ ಕೆಲವೊಂದು ಬಾರಿ ನಿರೀಕ್ಷೆಗೆ ತಕ್ಕಂತೆ ಆಟವಾಡಲು ಸಾಧ್ಯವಾಗುವುದಿಲ್ಲ.

ಆದ್ರೂ ನಂಬಿಕೆಯನ್ನು ಇಟ್ಟುಕೊಳ್ಳಬೇಕು ಎಂಬುದು ವಿರಾಟ್ ಕೊಹ್ಲಿಯ ಅಭಿಪ್ರಾಯವಾಗಿದೆ.

Tags: #saakshatvbengaluruChris MorrisIPL 2020karnatakaMohammed SirajRCBRoyal Challengers Bangalorevirat kohli
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram