Friday, September 29, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಕಳ್ಳತನದ ಸರ್ಕಾರಕ್ಕೆ ಮತ ಹಾಕಬೇಡಿ; ರಾಹುಲ್ ಗಾಂಧಿ!

ಬಿಜೆಪಿಗೆ 40 ಅಂದರೆ ಇಷ್ಟ, ಹೀಗಾಗಿ ಅಷ್ಟೇ ಸ್ಥಾನ ನೀಡಿ

Honnappa Lakkammanavar by Honnappa Lakkammanavar
May 2, 2023
in Malenadu Karnataka, ಮಲೆನಾಡು ಕರ್ನಾಟಕ
Share on FacebookShare on TwitterShare on WhatsappShare on Telegram

ಚಿಕ್ಕಮಗಳೂರು : ರಾಜ್ಯ ಸರ್ಕಾರವು ಕಳ್ಳತನದ್ದು, ಹೀಗಾಗಿ ಮತದಾರರು ಈ ಬಾರಿ ಬಿಜೆಪಿ (BJP)ಯನ್ನು ದೂರ ಇಡಬೇಕು ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಮತದಾರರಲ್ಲಿ ಮನವಿ ಮಾಡಿದ್ದಾರೆ.

ನಗರದಲ್ಲಿ ನಡೆದ ರೋಡ್ ಶೋ ವೇಳೆ ಮಾತನಾಡಿದ ಅವರು, ಬಿಜೆಪಿಗೆ 40 ಅಂದರೆ ತುಂಬಾ ಪ್ರೀತಿ. ಹೀಗಾಗಿ ಮತದಾರರು ಬಿಜೆಪಿಗೆ 40 ಸ್ಥಾನ ಕೊಟ್ಟು, ನಮಗೆ 150 ಸ್ಥಾನ ಕೊಡಿ ಎಎಂದು ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಹೋದಲ್ಲೆಲ್ಲ ತಮ್ಮ ಬಗ್ಗೆಯೇ ಹೇಳುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರದ ಒಂದು ಸಾಧನೆಯನ್ನೂ ಹೇಳುತ್ತಿಲ್ಲ. ಇದು ಜನರ ಆಶೀರ್ವಾದದಿಂದ ಸೃಷ್ಟಿಯಾದ ಸರ್ಕಾರವಲ್ಲ.. ಭ್ರಷ್ಟಾಚಾರದಿಂದ ಮಾಡಿದ ಹಣದಿಂದ ಸರ್ಕಾರ ರಚನೆಯಾಗಿದೆ. ಈ ಬಾರಿಯೂ ಬಿಜೆಪಿಯವರು ಮತ್ತದೇ ಕಳ್ಳತನ ಸರ್ಕಾರ ಮಾಡಲು ಪ್ರಯತ್ನ ಮಾಡುತ್ತಾರೆ. ಹೀಗಾಗಿ ಈ ಬಾರಿ ಅವರನ್ನು ದೂರ ಇಡಬೇಕು ಎಂದು ಮನವಿ ಮಾಡಿದರು.

Related posts

ಹಬ್ಬದ ದಿನ ಯುವಕರ ನಡುವೆ ಗಲಾಟೆ

ಹಬ್ಬದ ದಿನ ಯುವಕರ ನಡುವೆ ಗಲಾಟೆ

September 28, 2023
ಮಗುವನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ; ಪತಿ ನಾಪತ್ತೆ

ಮಗುವನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ; ಪತಿ ನಾಪತ್ತೆ

September 23, 2023

ಪ್ರಧಾನಿ ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜ್ಯಕ್ಕೆ ಭೇಟಿ ನೀಡುತ್ತಾರೆ. ಮೋದಿಯವರು ಕಂಟ್ರಾಕ್ಟರ್ ಸಂಘದ ಅಧ್ಯಕ್ಷ ಕೆಂಪಣ್ಣನವರ ಪತ್ರಕ್ಕೆ ಉತ್ತರ ಕೊಡಲಿಲ್ಲ ಎಂದು ಲೇವಡಿ ಮಾಡಿದ್ದಾರೆ. ಭಾಷಣದ ವೇಳೆಯೂ ನಾವು ನಮ್ಮ ನಾಯಕರ ಎಲ್ಲರ ಹೆಸರು ಹೇಳುತ್ತೇವೆ. ಆದರೆ ಮೋದಿಯವರು ಯಾರ ಹೆಸರನ್ನೂ ಹೇಳಲ್ಲ. ಬೊಮ್ಮಾಯಿ, ಬಿ.ಎಸ್.ವೈ ಸೇರಿದಂತೆ ಯಾರ ಹೆಸರನ್ನೂ ಹೇಳಲ್ಲ ಎಂದು ಲೇವಡಿ ಮಾಡಿದರು.
1978ರಲ್ಲಿ ನನ್ನ ಅಜ್ಜಿ ಇಲ್ಲಿ ಸ್ಪರ್ಧೆ ಮಾಡಿದ್ದರು. ನನಗೆ ಚಿಕ್ಕಮಗಳೂರಿಗೆ ಬರಲು ಹೆಮ್ಮೆಯಾಗುತ್ತದೆ. ನನ್ನ ಅಜ್ಜಿ ಚಿಕ್ಕಮಗಳೂರು ತುಂಬಾ ಚೆನ್ನಾಗಿದೆ ಎಂದು ಹೇಳಿದ್ದರು. ಇಲ್ಲಿನ ಜನ ತುಂಬಾ ಸುಂದರ ಹಾಗೂ ಒಳ್ಳೆಯವರು ಎಂದು ಗೊತ್ತಾಯ್ತು ಎಂದು ಹೊಗಳಿದರು.

Tags: Don't vote for that thieving government; Rahul Gandhi!
ShareTweetSendShare
Join us on:

Related Posts

ಹಬ್ಬದ ದಿನ ಯುವಕರ ನಡುವೆ ಗಲಾಟೆ

ಹಬ್ಬದ ದಿನ ಯುವಕರ ನಡುವೆ ಗಲಾಟೆ

by Honnappa Lakkammanavar
September 28, 2023
0

ಬೆಂಗಳೂರು: ಈದ್ ಮಿಲಾದ್ (Eid Milad) ಹಬ್ಬ ಬಹುತೇಕ ಕಡೆ ಸಂಭ್ರಮದಿಂದ ನಡೆದಿದೆ. ಆದರೆ, ನಗರದ ಕಾರ್ಪೋರೇಷನ್ ಸರ್ಕಲ್ ಬಳಿ ಯುವಕರ ನಡುವೆ ವಾಗ್ವಾದ ನಡೆದು ಪರಸ್ಪರ...

ಮಗುವನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ; ಪತಿ ನಾಪತ್ತೆ

ಮಗುವನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ; ಪತಿ ನಾಪತ್ತೆ

by Honnappa Lakkammanavar
September 23, 2023
0

ಚಿಕ್ಕಬಳ್ಳಾಪುರ : ಮಹಿಳೆಯೊಬ್ಬರು ಮೂರು ವರ್ಷದ ಮಗುವನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಸಂಶಯಾತ್ಮಕ ಘಟನೆಯೊಂದು ನಡೆದಿದೆ. ಈ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು...

ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

by Honnappa Lakkammanavar
September 22, 2023
0

ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಹತ್ತಿರ ಕಳೆದ ರಾತ್ರಿ ನಡೆದಿದೆ. ಘಟನೆಯಲ್ಲಿ ಐವರಿಗೆ ಚಾಕು ಇರಿಯಲಾಗಿದ್ದು, ಆ ಪೈಕಿ...

ಮೀನು ಹಿಡಿಯಲು ಹೋದ ಸ್ನೇಹಿತರು ನೀರು ಪಾಲು

ಮೀನು ಹಿಡಿಯಲು ಹೋದ ಸ್ನೇಹಿತರು ನೀರು ಪಾಲು

by Honnappa Lakkammanavar
September 19, 2023
0

ಶಿವಮೊಗ್ಗ : ಮೀನು ಹಿಡಿಯಲು ತೆರಳಿದ್ದ ಸ್ನೇಹಿತರು ನೀರು ಪಾಲಾಗಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗದ (Shivamogga) ಕುರುಬರಪಾಳ್ಯ ಬಳಿ ನಡೆದಿದೆ. ಈ ಘಟನೆ ತುಂಗಾನದಿಯಲ್ಲಿ...

ಶವ ಸಂಸ್ಕಾರಕ್ಕೆ ತೆರಳಿದ ವೇಳೆ ಹೆಜ್ಜೇನು ದಾಳಿ; ಓರ್ವ ಸಾವು, ಹಲವರ ಸ್ಥಿತಿ ಗಂಭೀರ

ಶವ ಸಂಸ್ಕಾರಕ್ಕೆ ತೆರಳಿದ ವೇಳೆ ಹೆಜ್ಜೇನು ದಾಳಿ; ಓರ್ವ ಸಾವು, ಹಲವರ ಸ್ಥಿತಿ ಗಂಭೀರ

by Honnappa Lakkammanavar
September 19, 2023
0

ಚಾಮರಾಜನಗರ: ಶವ ಸಂಸ್ಕಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಹೆಜ್ಜೇನು ದಾಳಿ (Bee attack) ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, 10 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಹಬ್ಬದ ದಿನ ಯುವಕರ ನಡುವೆ ಗಲಾಟೆ

ಹಬ್ಬದ ದಿನ ಯುವಕರ ನಡುವೆ ಗಲಾಟೆ

September 28, 2023
ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

ಮೂತ್ರ ವಿಸರ್ಜನೆ ಮಾಡುವ ವಿಚಾರದ ಜಗಳ ಕೊಲೆಯಲ್ಲಿ ಅಂತ್ಯ!

September 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram