Monday, February 6, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Double Murder : ಬೆಳಗಾವಿಯಲ್ಲಿ ಕ್ರಿಕೆಟ್ ಆಡಿ ಬರುತ್ತಿದ್ದವರ ಜೋಡಿ ಕೊಲೆ

Namratha Rao by Namratha Rao
December 26, 2022
in Newsbeat, Crime, Mumbai Karnataka, News, ಮುಂಬೈ ಕರ್ನಾಟಕ
Gadag News

Gadag A young man was stabbed to death

Share on FacebookShare on TwitterShare on WhatsappShare on Telegram

Double Murder : ಬೆಳಗಾವಿಯಲ್ಲಿ ಕ್ರಿಕೆಟ್ ಆಡಿ ಬರುತ್ತಿದ್ದವರ ಜೋಡಿ ಕೊಲೆ

ಬೆಳಗಾವಿಯಲ್ಲಿ ಜೋಡಿ ಕೊಲೆ
ಅಪರಿಚಿತರಿಂದ ಮಾರಣಾಂತಿಕ ಹಲ್ಲೆ
ಕ್ರಿಕೆಟ್ ಆಡಿ ಬರುತ್ತಿದ್ದವರ ಮೇಲೆ ಹಲ್ಲೆ
ಶಿಂಧೋಳ್ಳಿ ಗ್ರಾಮದಲ್ಲಿ ಘಟನೆ
ಬಸವರಾಜ , ಗಿರೀಶ ಮೃತ ಯುವಕರು

Related posts

HAL

Narendra Modi : ಪ್ರಧಾನಿ ಮೋದಿ ಆಗಮನಕ್ಕೆ ಸಜ್ಜುಗೊಂಡ ಕಲ್ಪತರು ನಾಡು…. 

February 6, 2023
Rama Sitha

Indian culture : ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿದೆ ಉತ್ತಮ ಉಪಾಯ….

February 6, 2023

ಬೆಳಗಾವಿಯ ಶಿಂಧೋಳ್ಳಿಯಲ್ಲಿ ಜೋಡಿ ಕೊಲೆಯಾಗಿದ್ದು , ಜನರನ್ನ ಬೆಚ್ಚಿ ಬೀಳಿಸಿದೆ.. ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಡಿ ವಾಪಸ್ಸು ಊರಿಗೆ ಹೊರಟಿದ್ದವರ ಮೇಲೆ ಅಪರಿಚಿತ ಕಿಡಿಗೇಡಿಗಳು ಮಾರಾಕಾಸ್ತ್ರಗಳಿಂದ  ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.. ಸ್ಥಳದಲ್ಲೇ ಓರ್ವ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ..

ಮೃತ ಯುವಕರಿಬ್ಬರೂ ಸಹ ಶಿಂಧೋಳ್ಳಿ ಗ್ರಾಮದವರಾಗಿದ್ದಾರೆ… 24 ವರ್ಷದ ಬಸವರಾಜ ಮಾರುತಿ , ಗಿರೀಶ ಮೃತರು.. ಕೊಲೆಗೆ ಸರಿಯಾದ ಕಾರಣ ತಿಳಿದುಬಂದಿಲ್ಲ..

ಘಟನಾ ಸ್ಥಳಕ್ಕೆ ಮಾರಿಹಾಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಆರಂಭಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ..

 

Double Murder in belagavi’s shindholli , saakshatv

Tags: #saakshatvBelagaviDouble murder
ShareTweetSendShare
Join us on:

Related Posts

HAL

Narendra Modi : ಪ್ರಧಾನಿ ಮೋದಿ ಆಗಮನಕ್ಕೆ ಸಜ್ಜುಗೊಂಡ ಕಲ್ಪತರು ನಾಡು…. 

by Naveen Kumar B C
February 6, 2023
0

ಪ್ರಧಾನಿ ಮೋದಿ ಆಗಮನಕ್ಕೆ ಸಜ್ಜುಗೊಂಡ ಕಲ್ಪತರು ನಾಡು….   ಇಂದು ಕಲ್ಪತರು ನಾಡಿಗೆ ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.  ಎಚ್‌ಎಎಲ್ ಉತ್ಪಾದನಾ ಘಟಕ ಹಾಗೂ ಜಲಜೀವನ್...

Rama Sitha

Indian culture : ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿದೆ ಉತ್ತಮ ಉಪಾಯ….

by Naveen Kumar B C
February 6, 2023
0

ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿದೆ ಉತ್ತಮ ಉಪಾಯ…. ಭಾರತೀಯ ಸಂಸ್ಕೃತಿಯ ಉಳಿವಿಗೆ ಗೃಹಸ್ಥಜೀವನ ಸುಭದ್ರವಾದ ಅಡಿಪಾಯ ಒದಗಿಸುವಂಥದ್ದು. ಆದರೆ ಈಗೀಗ ಆ ಗೃಹಸ್ಥ ಜೀವನದಲ್ಲಿ ದಾಂಪತ್ಯಜೀವನದಲ್ಲಿ ಹೆಚ್ಚಾಗಿ...

Astrology Saaksha Tv

Astrology : ಮೂರು ಏಲಕ್ಕಿಯಿಂದ ಹೀಗೆ ಮಾಡಿದ್ರೇ ಮನೆಯಲ್ಲಿ ಸಿಕ್ಕಾಪಟ್ಟೆ ದುಡ್ಡೇ ದುಡ್ಡು!ದುಡ್ಡು ಮಾಡುವ ಸೀಕ್ರೆಟ್ ನಿಮಗೆ ಗೊತ್ತೇ…. ?

by Naveen Kumar B C
February 6, 2023
0

Astrology : ಮೂರು ಏಲಕ್ಕಿಯಿಂದ ಹೀಗೆ ಮಾಡಿದ್ರೇ ಮನೆಯಲ್ಲಿ ಸಿಕ್ಕಾಪಟ್ಟೆ ದುಡ್ಡೇ ದುಡ್ಡು!ದುಡ್ಡು ಮಾಡುವ ಸೀಕ್ರೆಟ್ ನಿಮಗೆ ಗೊತ್ತೇ.... ? ಸಾಮಾನ್ಯವಾಗಿ ದುಡ್ಡಿನ ಅವಶ್ಯಕತೆ ಎಲ್ಲರಿಗೂ ಇರುತ್ತದೆ...

ಈ ಆರು ರಾಶಿಯವರಿಗೆ ಸಿಗಲಿದೆ ಶನಿದೇವನ ಸಂಪೂರ್ಣ ಕೃಪಾಕಟಾಕ್ಷದಿಂದ ಅನುಗ್ರಹವೂ ಶುರುವಾಗಿ ಶುಕ್ರದೆಸೆಯ ರಾಜಯೋಗ ಪ್ರಾಪ್ತಿ ಆಗುತ್ತಿದೆ..!!

Astrology : ಭರತ ಹುಣ್ಣಿಮೆ 8 ರಾಶಿಯವರಿಗೆ ಶನೇಶ್ವರನ ಕೃಪೆ 108ವರ್ಷಗಳ ನಂತರ ಗುರುಬಲ ರಾಜಯೋಗ ಶುಕ್ರದೆಸೆ ಆರಂಭ!..

by Naveen Kumar B C
February 5, 2023
0

ಭರತ ಹುಣ್ಣಿಮೆ 8ರಾಶಿಯವರಿಗೆ ಶನೇಶ್ವರನ ಕೃಪೆ 108ವರ್ಷಗಳ ನಂತರ ಗುರುಬಲ ರಾಜಯೋಗ ಶುಕ್ರದೆಸೆ ಆರಂಭ!..   ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಜನವರಿ 05 ನೇ ತಾರೀಕು ಭಯಂಕರವಾದ...

RIMS MANPOWER SOLUTIONS

ಉದ್ಯೋಗಿ ಮತ್ತು ಉದ್ಯೋಗದಾತರ ನಡುವೆ  ಸೇತುವೆ – RIMS MANPOWER SOLUTIONS ಸಂಸ್ಥೆಗೆ 20 ನೇ ವಾರ್ಷಿಕೋತ್ಸವ…

by Naveen Kumar B C
February 5, 2023
0

ಉದ್ಯೋಗಿ ಮತ್ತು ಉದ್ಯೋಗದಾತರ ನಡುವೆ  ಸೇತುವೆ - RIMS MANPOWER SOLUTIONS ಸಂಸ್ಥೆಗೆ 20 ನೇ ವಾರ್ಷಿಕೋತ್ಸವ... ಇದೀಗ ಸ್ಪರ್ಧಾತ್ಮಕಾ ಪ್ರಪಂಚ.  ಜೀವನವನ್ನ ಕಟ್ಟಿಕೊಳ್ಳಲು ಯುವ ಜನತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

HAL

Narendra Modi : ಪ್ರಧಾನಿ ಮೋದಿ ಆಗಮನಕ್ಕೆ ಸಜ್ಜುಗೊಂಡ ಕಲ್ಪತರು ನಾಡು…. 

February 6, 2023
Rama Sitha

Indian culture : ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿದೆ ಉತ್ತಮ ಉಪಾಯ….

February 6, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram