ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ವರದಕ್ಷಿಣಿ ಕಿರುಕುಳ; ಮಹಿಳೆ ನೇಣಿಗೆ ಶರಣು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
December 6, 2023
in Hale Mysore, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಚಿಕ್ಕಬಳ್ಳಾಪುರ: ವರದಕ್ಷಿಣಿ ಕಿರುಕುಳದ ಹಿನ್ನೆಲೆಯಲ್ಲಿ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಮುಸ್ಕಾನ್ ತಾಜ್, ವೆಂಕಟಗಿರಿಕೋಟೆ ಬಡಾವಣೆಯ ನಿವಾಸಿ ಆಜಾಮ್ ಎಂಬ ಯುವಕನ್ನು ಪ್ರೀತಿಸಿ ಮನೆಯವರ ವಿರೋಧ ಕಟ್ಟಿಕೊಂಡು 8 ತಿಂಗಳ ಹಿಂದೆ ಮದುವೆಯಾಗಿದ್ದರು. ಆದರೆ, ಪತಿಯ ಮನೆಯಲ್ಲಿ ಮುಸ್ಕಾನ್ ತಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

Related posts

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

June 8, 2025
ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

February 21, 2025

ಯುವಕ ಆಜಾಮ್ ಕಾರ್ಯಕ್ರಮಗಳಲ್ಲಿ ತಮಟೆ ಬಾರಿಸಿ ಜೀವನ ಸಾಗಿಸುತ್ತಿದ್ದ. ಪ್ರೀತಿಸಿ ಹಠಕ್ಕೆ ಬಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮದುವೆ ಮಾಡಿದ್ದರು. ಆರಂಭದಲ್ಲಿ ಇಬ್ಬರೂ ಸುಖವಾಗಿಯೇ ಬಾಳುತ್ತಿದ್ದರು. ಆದರೆ, ಇತ್ತೀಚೆಗೆ ಕೇವಲ 500 ರೂ. ಹಣಕ್ಕಾಗಿ ಮನಸ್ತಾಪ ಉಂಟಾಗಿತ್ತು. ಇದು ವಿಕೋಪಕ್ಕೆ ತೆರಳಿದೆ. ಇದರಿಂದ ನೊಂದು ತಮ್ಮ ಮಗಳು ಸಾವನ್ನಪ್ಪಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಕುರಿತು ಚಿಂತಾಮಣಿ ನಗರ ಠಾಣೆಯಲ್ಲಿ ದೂರು ದಾಖಲಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: Dowry harassment; The woman surrendered to the hanging
ShareTweetSendShare
Join us on:

Related Posts

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

by Shwetha
June 8, 2025
0

ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷಿ ಯೋಜನೆಗಳಾದ 'ಕಾವೇರಿ ಆರತಿ' ಮತ್ತು ಕೆಆರ್‌ಎಸ್‌ ಬಳಿ ನಿರ್ಮಾಣವಾಗಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ ಪ್ರಸ್ತಾಪಗಳು ರೈತರಿಂದ ತೀವ್ರ ವಿರೋಧಕ್ಕೆ ಗುರಿಯಾಗಿವೆ....

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

by Shwetha
February 21, 2025
0

ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ 1.94 ಕೋಟಿ ರೂಪಾಯಿಗಳ ಸಂಗ್ರಹಣೆ ನಡೆದಿದೆ. ಈ ಹಣವನ್ನು 28 ದಿನಗಳಲ್ಲಿ ಸಂಗ್ರಹಿಸಲಾಗಿದೆ, ಇದು ಮಾದಪ್ಪನಿಗೆ ಮತ್ತೊಮ್ಮೆ ಕೋಟ್ಯಧಿಪತಿಯಾಗುವ ಅವಕಾಶ...

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

by Shwetha
February 11, 2025
0

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮತ್ತು ಲಾಠಿಚಾರ್ಜ್ ಸಂಬಂಧಿಸಿದ ಘಟನೆಗಳು 2025 ಫೆಬ್ರವರಿ 10ರಂದು ಸಂಭವಿಸಿವೆ. ಈ ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮ...

ಬೆಂಗಳೂರು: ‘ಏರೋ ಇಂಡಿಯಾ 2025’ ಶೋಗೆ ಇಂದು ಚಾಲನೆ

ಇಂದಿನಿಂದ ಟಿ.ನರಸೀಪುರದಲ್ಲಿ ಕುಂಭಮೇಳ ಪ್ರಾರಂಭ: ತ್ರಿವೇಣಿ ಸಂಗಮದಲ್ಲಿ ಭಕ್ತರ ದಂಡು!!

by Shwetha
February 10, 2025
0

ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ಫೆಬ್ರವರಿ 10ರಿಂದ 3 ದಿನಗಳ ಕಾಲ ನಡೆಯಲಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳದ ಮಾದರಿಯಲ್ಲಿ...

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ತೆರವು!ತೀವ್ರ ವಿರೋಧ ಯಾಕೆ..?

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ತೆರವು!ತೀವ್ರ ವಿರೋಧ ಯಾಕೆ..?

by Shwetha
February 9, 2025
0

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ಕೆಂಪೇಗೌಡ ವೃತ್ತದಲ್ಲಿ, ಆಲನಹಳ್ಳಿ ಒಕ್ಕಲಿಗ ಯುವಕರ ಸಂಘದ ಸದಸ್ಯರು ಶನಿವಾರ ಬೆಳಗಿನ 2 ಗಂಟೆಗೆ 10 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram