‘ಮಹಾನಾಯಕ’ ಧಾರಾವಾಹಿಯ ಫ್ಲೆಕ್ಸ್ ಗೆ ಬೆಂಕಿಯಿಟ್ಟ ಕಿಡಿಗೇಡಿಗಳು..!
ಮೈಸೂರು: ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಾಧಾರಿತ ಧಾರವಾಹಿಯಾಗಿರುವ ‘ಮಹಾನಾಯಕ’ ಧಾರಾವಾಹಿಯ ಫ್ಲೆಕ್ಸ್ ಗೆ ಕೆಲ ಕಿಡಿಗೇಡಿಗಳು ಬೆಂಕಿಯಿಟ್ಟು ಅವಮಾನ ಮಾಡಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಬೆಳತೂರು ಗ್ರಾಮದಲ್ಲಿ ನಡೆದಿದೆ.
ಘಟನೆಯಿಂದಾಗಿ ಅಂಬೇಡ್ಕರ್ ಅನುಯಾಯಿಗಳು ಹಾಗೂ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಆಕ್ರೋಶಗೊಂಡಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರ ಣ ದಾಖಲಿಸಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸತತ 15 ದಿನಗಳ ಬಳಿಕ ಇಳಿಕೆಯಾದ ಪೆಟ್ರೋಲ್, ಡೀಸೆಲ್ ದರ..!
ಲಾಕ್ ಡೌನ್ ಫಿಕ್ಸ್..? ಭಾರತದಲ್ಲಿ ಕೊರೊನಾ ಮಹಾಸ್ಫೋಟ – 2 ಲಕ್ಷಕ್ಕೂ ಅಧಿಕ ಕೇಸ್ ಪತ್ತೆ – 1038 ಸಾವು..!
ವಿಶ್ವದ ಶ್ರೀಮಂತರಲ್ಲಿ ಒಬ್ಬರಾದ TIKTOK – ಸಂಸ್ಥಾಪಕ..!
BIGGBOSS 8 : ದಿವ್ಯಾಗೆ ಅರವಿಂದ್ ನ ಪ್ರೀತಿಯ ಪತ್ರಗಳು..!