ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೊನಾ ಬಗ್ಗೆ ಡಾ.ಗಿರಿಧರ ಕಜೆ ಅವರ ಮಾತು

admin by admin
July 9, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಕೊರೊನಾ ಬಗ್ಗೆ ಡಾ.ಗಿರಿಧರ ಕಜೆ ಅವರ ಮಾತು

ಬೆಂಗಳೂರು, ಜುಲೈ 9: ಕೊರೊನಾ ಎಂಬ ಮಹಾಮಾರಿಯಿಂದ ಮನುಕುಲಕ್ಕೆ ಕಂಗಾಲಾಗಿರುವ ಈ ಸಮಯದಲ್ಲಿ ವಿಶ್ವದ ಅತ್ಯಂತ ಪುರಾತನವಾದ ಆರೋಗ್ಯ ಸಂರಕ್ಷಣೆಯ ವ್ಯವಸ್ಥೆ ಆಯುರ್ವೇದದಿಂದ ಪರಿಹಾರ ಸಾಧ್ಯವೆಂದು ತೋರಿಸಿಕೊಟ್ಟವರು ಮೂಲತಃ ದಕ್ಷಿಣ ಕನ್ನಡದ ಪುತ್ತೂರು ಮೂಲದ, ಬೆಂಗಳೂರಿನ ಪ್ರಶಾಂತಿ ಆಯುರ್ವೇದಿಕ್ ಸೆಂಟರ್ ನ ಖ್ಯಾತ ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ ಮತ್ತು ತಂಡ.

Related posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026
jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಜೂನ್ 7ರಿಂದ ಜೂನ್ 25ರ ನಡುವೆ ನಡೆಸಿದ ವೈದ್ಯಕೀಯ ಪ್ರಯೋಗದಲ್ಲಿ ಅವರು ಕೊರೋನಾ ಸೋಂಕಿತರಿಗೆ ನೀಡಿದ ಚಿಕಿತ್ಸೆ ಯಶಸ್ವಿಯಾಗಿದೆ. ರೋಗಲಕ್ಷಣಗಳಿಗೆ ಅನುಗುಣವಾಗಿ ಹತ್ತು ವಿಭಿನ್ನ ರೀತಿಯ ಕೊರೋನಾ ಸೋಂಕಿತರನ್ನು ಆಯ್ಕೆ ಮಾಡಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅವರ ಮೇಲೆ ನಡೆಸಿದ್ದ ಪ್ರಯೋಗ ಯಶಸ್ವಿಯಾಗಿದ್ದು, ಆ ಹತ್ತೂ ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಡಾ.ಗಿರಿಧರ ಕಜೆ ಅವರು ಹೇಳುವ ಪ್ರಕಾರ ನಮ್ಮಲ್ಲಿ ರೋಗ ನಿರೋಧಕ ಶಕ್ತಿಯಿದ್ದರೆ ಹೊರಗಡೆಯಿಂದ ಬರುವ ವೈರಾಣುವನ್ನು ನಡೆಯಲು ಸಾಧ್ಯ. ಕೊರೊನಾ ವೈರಸ್ ಎಂಬುವುದು ಒಂದು ದುರ್ಬಲ ವೈರಸ್ ಆಗಿದ್ದು, ರೋಗ ನಿರೋಧಕ ಶಕ್ತಿ ಹೆಚ್ಚು ಇರುವವರನ್ನು ಅದು ಬಾಧಿಸಿಲ್ಲ. ಆದರೆ ಹೆಚ್ಚಿನ ಸಂಖ್ಯೆಯ ಜನರಿಗೆ ಸೋಂಕು ತಗುಲಿರುವ ಹಿನ್ನೆಲೆಯಿಂದ ಕೊರೊನಾ ಒಂದು ಭಯಾನಕ ಕಾಯಿಲೆ ಎಂಬ ಭೀತಿಗೆ ಕಾರಣವಾಗಿದೆ.
ಚಿಕನ್ ಗುನ್ಯಾ, ಡೆಂಗ್ಯೂ ನಂತಹ ಸಾಂಕ್ರಾಮಿಕ ರೋಗಗಳು ಆರೋಗ್ಯವಂತರಿಗೂ ತೊಂದರೆಯನ್ನು ನೀಡಿತ್ತು. ಡೆಂಗ್ಯೂನಿಂದಾಗಿ ಜನರು ಸಾವನ್ನಪ್ಪಿದ ಪ್ರಮಾಣದಲ್ಲೇ ಕೊರೋನಾದಿಂದಲೂ ಜನರು ಸಾವನ್ನಪ್ಪುತ್ತಿದ್ದಾರೆ. ಆದರೆ ಕೊರೊನಾಗೆ ಹರಡುವ ಶಕ್ತಿ ಜಾಸ್ತಿ ಇದೆ, ಪ್ರಾಣ ತೆಗೆಯುವ ಶಕ್ತಿ ಕಮ್ಮಿ‌ ಎಂದು ಡಾ.ಗಿರಿಧರ ಕಜೆ ಹೇಳಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು‌ ಸರಕಾರ ಸೂಚಿಸಿರುವ ಮಾರ್ಗಸೂಚಿಯಂತೆ ನಡೆದುಕೊಳ್ಳುವುದು ಮತ್ತು ಮಾನಸಿಕ ಸ್ಥೈರ್ಯ, ಧೈರ್ಯ ಹೆಚ್ಚಿಸಿಕೊಳ್ಳುವುದು ಮುಖ್ಯ ಎಂದಿರುವ ಡಾ.ಕಜೆ, ಈ ಮೊದಲೇ ನಾನು ಹೇಳಿದಂತೆ ಕೊರೊನಾ ಸೋಂಕಿನಿಂದ ದೂರವಿರಲು ಮುಂಜಾಗ್ರತಾ ಕ್ರಮವಾಗಿ,
1. ಕುದಿಯುವ ನೀರಿಗೆ 5-6 ತುಳಸಿ ಎಲೆಯನ್ನು ಹಾಕಿ ಕುಡಿಯುವುದು.
2. ಕುದಿಸಿದ ಹಾಲಿಗೆ ಒಂದು ಚಮಚ ಅರಶಿಣ ಹಾಕಿ ಮತ್ತೆ ಕುದಿಸಿ ಕುಡಿಯುವುದು.
3. ನೆಲನೆಲ್ಲಿ, ಭದ್ರಮುಷ್ಠಿ ಗೆಡ್ಡೆ ಅಥವಾ ಅಮೃತಬಳ್ಳಿ ಕಷಾಯವನ್ನು ಕುಡಿಯುವುದರಿಂದ ನಮ್ಮಲ್ಲಿನ ರೋಗ ನಿರೋಧಕ ಶಕ್ತಿಯನ್ನು ವೃದ್ದಿಸಿಕೊಳ್ಳಬಹುದು ಎಂದು ಹೇಳಿದರು.

Tags: AyurvedabangalorecoronavirusDakshinakannadadrgiridharakajekarnatakaMangaloreViralcoronavirus
ShareTweetSendShare
Join us on:

Related Posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram