ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪಿಎಚ್ ಸಿಗಳನ್ನು ಗಟ್ಟಿಗೊಳಿಸಲು ರಾಜ್ಯ ಸರ್ಕಾರ ಕ್ರಮ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ #drksudhakar @k sudhakar #karanatakastategovernment @karnataka state government

Namratha Rao by Namratha Rao
March 10, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಪಿಎಚ್ ಸಿಗಳನ್ನು ಗಟ್ಟಿಗೊಳಿಸಲು ರಾಜ್ಯ ಸರ್ಕಾರ ಕ್ರಮ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ #drksudhakar @k sudhakar #karanatakastategovernment @karnataka state government

ಸಿಎಸ್ ಆರ್ ನಡಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಅಗತ್ಯ

Related posts

neeraj-chopra-vs-arshad-nadeem-commonwealth-games-2026-javelin

CWG – 2026 ಕಾಮನ್‍ವೆಲ್ತ್ ಗೇಮ್ಸ್ – ನೀರಜ್ ವರ್ಸಸ್ ನದೀಮ್… ಯಾರ ಕೊರಳಿಗೆ ಚಿನ್ನ. ?

July 30, 2026
ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

July 30, 2026

ಬೆಂಗಳೂರು, ಮಾರ್ಚ್ 10 : ಪ್ರಾಥಮಿಕ ಆರೋಗ್ಯ ಕೇಂದ್ರಗಳು ಆರೋಗ್ಯ ಕ್ಷೇತ್ರದ ಅಡಿಪಾಯವಾಗಿದ್ದು, ಇದನ್ನು ಗಟ್ಟಿಗೊಳಿಸಲು ರಾಜ್ಯ ಸರ್ಕಾರ ಕ್ರಮ ವಹಿಸುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸಿಂಗಸಂದ್ರದಲ್ಲಿ ಬಾಶ್ ಕಂಪನಿಯ ಆರೋಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಿಗೆ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳು ಬಹಳ ಮುಖ್ಯ. ಈ ಅಡಿಪಾಯವನ್ನು ಬಹಳ ಗಟ್ಟಿಯಾಗಿ ನಿರ್ಮಿಸಬೇಕು. ರಾಜ್ಯದಲ್ಲಿ ಪಿಎಚ್ ಸಿಗಳನ್ನು ಗಟ್ಟಿಯಾಗಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್ ನಲ್ಲಿ 250 ಪಿಎಚ್ ಸಿಗಳನ್ನು ಹಂತಹಂತವಾಗಿ ಮೇಲ್ದರ್ಜೆಗೇರಿಸುವ ಘೋಷಣೆ ಮಾಡಿದ್ದಾರೆ ಎಂದರು.

ಸಭೆ, ಸಮಾರಂಭಗಳಲ್ಲಿ ಜನರು ಹೆಚ್ಚು ಸೇರದಂತೆ ಕ್ರಮ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಇದು ಕೇವಲ ಕಟ್ಟಡ ನಿರ್ಮಾಣವಲ್ಲ. ರೋಗಿಗಳು ಹೆಚ್ಚಾಗಿ ಬರುವ ಕಡೆ, ಹೆಚ್ಚು ಒತ್ತಡವಿರುವ ಕಡೆ ಅಭಿವೃದ್ಧಿ ಮಾಡಲಾಗುತ್ತದೆ. ಪಿಎಚ್‍ಸಿ ಯಲ್ಲಿ ಸಾಮಾನ್ಯವಾಗಿ ಒಬ್ಬರೇ ವೈದ್ಯರು ಇದ್ದರು. ಈ ವರ್ಷದಿಂದ ಒಬ್ಬ ಪುರುಷ ಹಾಗೂ ಒಬ್ಬ ಮಹಿಳಾ ವೈದ್ಯರನ್ನು ನಿಯೋಜಿಸಲಾಗುತ್ತದೆ. ಈ ರೀತಿಯ ಬದಲಾವಣೆ ತಂದು ಅಭಿವೃದ್ಧಿಪಡಿಸಲಾಗುತ್ತದೆ ಎಂದರು.

ಈ ಭಾಗದಲ್ಲಿ ಬಾಶ್ ಕಂಪನಿಯ ಸಹಯೋಗದಲ್ಲಿ ಈ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಲಾಗಿದೆ. ಆರೋಗ್ಯ ಇಲಾಖೆ ಸುಮಾರು 2.5 ರೂ ಕೋಟಿ ಮತ್ತು ಬಾಷ್ ಕಂಪನಿಯ ಸಿಎಸ್ಆರ್ ಅಡಿಯಲ್ಲಿ 43 ಲಕ್ಷ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸಲಾಗಿದೆ. ಉಳ್ಳವರು ಇಲ್ಲದವರಿಗೆ ದಾನ ಕೊಡುವುದು ಒಂದು ಸಂಪ್ರದಾಯ. ಈಗ ಸಿಎಸ್ ಆರ್ ನಲ್ಲಿ ಈ ರೀತಿ ನೀಡಲಾಗುತ್ತಿದೆ. ಸಿಎಸ್ ಆರ್ ನಡಿ ಎಲ್ಲ ಕಂಪನಿಗಳು ಆದಾಯದಲ್ಲಿ 2% ನಷ್ಟು ಸಮುದಾಯಕ್ಕೆ ಉಪಯೋಗವಾಗುವ ಕೆಲಸ ಮಾಡುತ್ತಿವೆ ಎಂದರು.

ಆರೋಗ್ಯ ಕ್ಷೇತ್ರಕ್ಕೆ ಬಾಶ್ ಕಂಪನಿಯವರು ಇನ್ನಷ್ಟು ಕೈ ಜೋಡಿಸಬೇಕು. ಸಿಎಸ್ ಆರ್ ನಡಿ ಮಾಡಬಹುದಾದ ಕೆಲಸಗಳನ್ನು ಬಗ್ಗೆ ಚರ್ಚಿಸಬಹುದು ಎಂದರು.

60ನೇ ವಯಸ್ಸಿನಲ್ಲಿ 2ನೇ ಮದುವೆ ಹುಚ್ಚು..! ಪಟ್ಟು ಹಿಡಿದು ಹೈ ವೋಲ್ಟೇಜ್ ವಿದ್ಯುತ್ ಕಂಬವೇರಿದ ಅಜ್ಜ : VIDEO VIRAL

ಇಲ್ಲಿ ಕೂಡ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ 3,500 ಕೇಂದ್ರಗಳಲ್ಲಿ ಲಸಿಕೆ ನೀಡುತ್ತಿದ್ದು, ಒಂದೇ ದಿನ 79 ಸಾವಿರ ಲಸಿಕೆ ನೀಡಲಾಗಿದೆ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ ಎಂದರು.

Tags: Healthhealth ministerK.Sudhakarkarnataka
ShareTweetSendShare
Join us on:

Related Posts

neeraj-chopra-vs-arshad-nadeem-commonwealth-games-2026-javelin

CWG – 2026 ಕಾಮನ್‍ವೆಲ್ತ್ ಗೇಮ್ಸ್ – ನೀರಜ್ ವರ್ಸಸ್ ನದೀಮ್… ಯಾರ ಕೊರಳಿಗೆ ಚಿನ್ನ. ?

by admin
July 30, 2026
0

ಅದು ಯಾವ ಕ್ರೀಡೆಯೇ ಆಗಿರಲಿ. ಭಾರತ ಮತ್ತು ಪಾಕಿಸ್ತಾನ ಅಂದ್ರೆ ಆ ಸ್ಪರ್ಧೆಯ ರೋಚಕತೆಯೇ ಬೇರೆ. ಇಲ್ಲಿ ಸೋಲು - ಗೆಲುವಿನ ಫಲಿತಾಂಶಕ್ಕಿಂತ ದೇಶಾಭಿಮಾನದ ಪ್ರತಿಷ್ಠೆಯೇ ಮೇಳೈಸುತ್ತದೆ....

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

by Shwetha
July 30, 2026
0

ದೇಶದಲ್ಲಿ ಜನನ ಮತ್ತು ಮರಣಗಳ ನೋಂದಣಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ–2026' ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ....

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

by Shwetha
July 30, 2026
0

ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ಆಗಸ್ಟ್ 1ರಿಂದ ದೇಶದಾದ್ಯಂತ ರೈಲ್ವೆ ನಿಲ್ದಾಣಗಳ ಮೀಸಲಾತಿ...

ಆಳುವವರು ಮೂರ್ಖರು, ಯುವಕರ ಮಾತು ಕೇಳಲ್ಲ: ಅಮಿತ್ ಶಾ ನನ್ನೆದುರು ನಿಲ್ಲಲು ನಡುಗುತ್ತಾರೆ -ಲೋಕಸಭೆಯಲ್ಲಿ ಮೋದಿ  ಸರ್ಕಾರವನ್ನು ಬೆಂಡೆತ್ತಿದ ರಾಹುಲ್ ಗಾಂಧಿ.

ಆಳುವವರು ಮೂರ್ಖರು, ಯುವಕರ ಮಾತು ಕೇಳಲ್ಲ: ಅಮಿತ್ ಶಾ ನನ್ನೆದುರು ನಿಲ್ಲಲು ನಡುಗುತ್ತಾರೆ -ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಬೆಂಡೆತ್ತಿದ ರಾಹುಲ್ ಗಾಂಧಿ.

by Shwetha
July 30, 2026
0

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಜಂತರ್ ಮಂತರ್ ಬಳಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ವಿಚಾರ ಇದೀಗ ಸಂಸತ್ತಿನಲ್ಲಿ ಭಾರೀ ಕೋಲಾಹಲಕ್ಕೆ...

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

ನಿನ್ನ ವಯಸ್ಸಿಗೆ ನಾನು ಎರಡು ರಾಷ್ಟ್ರ ಪ್ರಶಸ್ತಿ ಪಡೆದಿದ್ದೆ: ನೀಟ್ ಪ್ರತಿಭಟನಾಕಾರ ಸೌರವ್ ದಾಸ್ ಗೆ ಸಂಸದೆ ಕಂಗನಾ ರಣಾವತ್ ಖಡಕ್ ತಿರುಗೇಟು

by Shwetha
July 30, 2026
0

ನವದೆಹಲಿ: ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಮತ್ತು ಯುವ ಹೋರಾಟಗಾರ ಸೌರವ್ ದಾಸ್ ನಡುವಿನ ವಾಕ್ಸಮರ ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram