Monday, September 25, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Dr. Rajkumar: ಡಾ. ರಾಜಕುಮಾರ ಅವರನ್ನು ನೆನದು ಭಾವುಕರಾದ ರಾಜ್ ಸಹೋದರಿ ನಾಗಮ್ಮ

Vivek Biradar by Vivek Biradar
April 24, 2022
in Cinema, Newsbeat, ಮನರಂಜನೆ
Dr. Rajkumar Saaksha Tv
Share on FacebookShare on TwitterShare on WhatsappShare on Telegram

ಡಾ. ರಾಜಕುಮಾರ ಅವರನ್ನು ನೆನದು ಭಾವುಕರಾದ ರಾಜ್ ಸಹೋದರಿ ನಾಗಮ್ಮ

ಚಾಮರಾಜನಗರ: ಕನ್ನಡದ ವರನಟ ಡಾ. ರಾಜ್‍ಕುಮಾರ್  ಹುಟ್ಟುಹಬ್ಬಕ್ಕೆ ಸಹೋದರಿ ನಾಗಮ್ಮ ಭಾವನಾತ್ಮಕ ಶುಭಾಶಯ ಕೋರಿದ್ದಾರೆ.

Related posts

ಬಿಗ್ ಬಾಸ್ ಆಟ ಶುರು

ಬಿಗ್ ಬಾಸ್ ಆಟ ಶುರು

September 23, 2023
ಮದುವೆ ಆಗ್ತಾರಾ ತ್ರಿಷಾ?

ಮದುವೆ ಆಗ್ತಾರಾ ತ್ರಿಷಾ?

September 22, 2023

ಇಂದು ಕನ್ನಡದ ವರನಟ ಡಾ. ರಾಜ್‍ಕುಮಾರ್ ಅವರ 93ನೇ ಹುಟ್ಟುಹಬ್ಬವಿದ್ದು, ಹುಟ್ಟೂರು ಚಾಮರಾಜನಗರದ ದೊಡ್ಡಗಾಜನೂರಿನ ತಮ್ಮ ನಿವಾಸದಲ್ಲಿ ರಾಜಕುಮಾರ ಅವರ ಸಹೋದರಿ ಮಾತನಾಡಿ  ಅಣ್ಣ ಇದ್ದಿದ್ದರೆ ಮುದ್ದಾಡುತ್ತಿದ್ದೆ. ವರ್ಷ ವರ್ಷ ಶುಭಾಶಯ ಕೂಡ ಹೇಳುತ್ತಿದ್ದೆ. ಅವನಿಗೆ ಮುತ್ತು ಕೊಡುತ್ತಿದ್ದೆ ಎಂದು ನೆನಪಿಸಿಕೊಂಡರು.

 ಅಣ್ಣ ಇದ್ದಾನಾ ಹೋಗಿ ತಬ್ಬಿಕೊಂಡು ಶುಭಾಶಯ ಹೇಳೋಕೆ? ಅಣ್ಣ ನನ್ನೊಬ್ಬಳನ್ನೆ ಬಿಟ್ಟು ಹೋಗಿದ್ದಾರೆ. ಅವರು ನನ್ನನ್ನು ಕರೆಸ್ಕೋಬೇಕು ತಾನೆ. ಎಲ್ಲರೂ ಒಟ್ಟಿಗೆ ಬೆಳದ್ವಿ ಎಲ್ಲರೂ ಒಟ್ಟಿಗೆ ಇರಬೇಕು ಅಷ್ಟೇ ಸಾಕು ಎಂದು ಭಾವುಕರಾದರು.

ಇಂದು ಡಾ. ರಾಜ್‌ಕುಮಾರ್ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸಲು ಸ್ಯಾಂಡಲ್‌ವುಡ್ ನಾನಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. ಕರ್ನಾಟಕ ಸರ್ಕಾರ ಮತ್ತು ಡಾ. ರಾಜ್‌ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅಲ್ಲದೇ, ಕರ್ನಾಟಕ ಸರ್ಕಾರ 2017ನೇ ಸಾಲಿನ ಚಲನಚಿತ್ರ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ ಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಬೆಳಗ್ಗೆಯಿಂದಲೇ ಈ ಎಲ್ಲ ಕೆಲಸಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲೇ ಶುರುವಾಗಲಿವೆ.

Tags: #Saaksha TVCinemaDr RajkumarNagammaSandalwood
ShareTweetSendShare
Join us on:

Related Posts

ಬಿಗ್ ಬಾಸ್ ಆಟ ಶುರು

ಬಿಗ್ ಬಾಸ್ ಆಟ ಶುರು

by Honnappa Lakkammanavar
September 23, 2023
0

ಬಿಗ್ ಬಾಸ್ ಮತ್ತೆ ಆರಂಭವಾಗುವ ಮುನ್ಸೂಚನೆ ಸಿಕ್ಕಿದ್ದು, ಸಿನಿ ರಸಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಕನ್ನಡ ಭಾಷೆಯಲ್ಲಿ ಅದ್ಭುತ ಯಶಸ್ಸು ಕಂಡಿದೆ....

ಮದುವೆ ಆಗ್ತಾರಾ ತ್ರಿಷಾ?

ಮದುವೆ ಆಗ್ತಾರಾ ತ್ರಿಷಾ?

by Honnappa Lakkammanavar
September 22, 2023
0

ನಟಿ ತ್ರಿಷಾ (Trisha Krishnan) ಮದುವೆ ಆಗುತ್ತಿದ್ದಾರೆ ಎಂಬ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿವೆ. ಇತ್ತೀಚೆಗೆ ನಟಿ ತ್ರಿಷಾ ಅವರ ಹೆಸರು ಹಲವಾರು ನಟರೊಂದಿಗೆ ತಳುಕು ಹಾಕಿಕೊಂಡಿತ್ತು....

17 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

ಡ್ರಗ್ ಕೇಸ್ ನಲ್ಲಿ ತಲೆಮರೆಸಿಕೊಂಡ ತೆಲುಗು ನಟ

by Honnappa Lakkammanavar
September 21, 2023
0

ತೆಲುಗು ಸಿನಿಮಾಗಳಲ್ಲಿ ಖ್ಯಾತಿ ಗಳಿಸಿರುವ ನವದೀಪ್ (Navdeep) ಅವರು ಈಗ ಡ್ರಗ್ಸ್ ಪ್ರಕರಣದಲ್ಲಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಡ್ರಗ್ ಕೇಸ್ ಹೆಸರೂ ಸಿಲುಕಿದೆ. ವಿಚಾರಣೆಯಿಂದ ತಪ್ಪಿಸಿಕೊಳ್ಳಲು ತಲೆ ಮರೆಸಿಕೊಂಡಿದ್ದಾರೆ...

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

by Honnappa Lakkammanavar
September 19, 2023
0

ಖ್ಯಾತ ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ವಿಜಯ್ ಆಂಟೋನಿ (Vijay Antony) ಅವರ ಪುತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುತ್ರಿ ಮೀರಾ (Meera) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ...

ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

by Honnappa Lakkammanavar
September 19, 2023
0

ಬಾಲಿವುಡ್ ನಟ ದೇವ್ ಆನಂದ್ ಅವರು ಸಾಕಷ್ಟು ಆಸ್ತಿ ಮಾಡಿದ್ದರು. ಇವರು ಮುಂಬಯಿಯಲ್ಲಿ ಬಹುಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದರು. ಆದರೆ, ಅವರು ನಿಧನರಾಗಿದ್ದರಿಂದಾಗಿ ಅವರ ಆಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಈ ರೀತಿಯ ಪಚ್ಚ ಕರ್ಪೂರವನ್ನು ಬಳಸುವುದರಿಂದ ಹಣವು ಅನೇಕ ರೀತಿಯಲ್ಲಿ ಬರುತ್ತದೆ ಮತ್ತು ನಿಮ್ಮ ಪರ್ಸ್ ಅನ್ನು ತುಂಬುತ್ತದೆ.

ಈ ರೀತಿಯ ಪಚ್ಚ ಕರ್ಪೂರವನ್ನು ಬಳಸುವುದರಿಂದ ಹಣವು ಅನೇಕ ರೀತಿಯಲ್ಲಿ ಬರುತ್ತದೆ ಮತ್ತು ನಿಮ್ಮ ಪರ್ಸ್ ಅನ್ನು ತುಂಬುತ್ತದೆ.

September 24, 2023
pre-matric scholarship

SC- ST ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

September 24, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram