ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಕನಸಿನಲ್ಲಿ ಬೆಂಕಿ ಕಾಣಿಸಿಕೊಂಡರೆ ಅದರ ಅರ್ಥವೇನು..?

Namratha Rao by Namratha Rao
September 27, 2021
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ಕನಸಿನಲ್ಲಿ ಬೆಂಕಿ ಕಾಣಿಸಿಕೊಂಡರೆ ಅದರ ಅರ್ಥವೇನು..?

ಕನಸುಗಳ ಬಗ್ಗೆ ಹಲವರಿಗೆ ಹಲವು ರೀತಿಯಾದ ನಂಬಿಕೆಗಳಿವೆ.. ಕೆಲವರು ಇದಕ್ಕೆ ಅದ್ರದ್ದೇ ಆದ ಕಾರಣ ಇದೆ.. ಈ ರೀತಿ ಕನಸು ಬಂದ್ರೆ ಹಾಗಾಗುತ್ತೆ ಇದು ಒಳ್ಲೆಯದು ಅದು ಕೆಟ್ಟದ್ದು ಹೀಗೆ ನಾನಾ ರೀತಿಯಾದ ಕನಸುಗಳಿಗೆ ನಾನಾ ಅರ್ಥ ಕಲ್ಪಿಸುವವರ ನಡುವೆ ಇನ್ನೂ ಹಲವರು ಕನಸನ್ನ ಕೇವಲ ನಿದ್ದೆ ಮಾಡಿ ಏಳುವ ತನಕ ಅದಾದದ ನಂತರ ಅದು ಕನಸಷ್ಟೇ ಯಾವುದೇ ಅರ್ಥವಿಲ್ಲ ಅಂತಲೂ ಯೋಚನೆ ಮಾಡ್ತಾರೆ.

Related posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

July 28, 2026
vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026

ಕನಸಿನ ವ್ಯಾಖ್ಯಾನಕಾರರು ಪ್ರತಿ ಕನಸಿಗೆ ಒಂದು ಅರ್ಥವಿದೆ ಎಂದು ನಂಬುತ್ತಾರೆ. ಅವರ ಪ್ರಕಾರ ಒಂದು ಕನಸು ವ್ಯಕ್ತಿಯ ಹಿಂದಿನ, ವರ್ತಮಾನ/ಭವಿಷ್ಯದ ಪ್ರತಿಬಿಂಬವಾಗಿದೆ. ನಮಗೆ ಅನೇಕ ರೀತಿಯಾದ ಕನಸುಗಳು ಬೀಳುತ್ತವೆ. ಪ್ರಪಂಚದಾದ್ಯಂತ ಜನರು ನಿದ್ದೆ ಮಾಡುವಾಗ ಕನಸು ಕಾಣುತ್ತಾರೆ. ಮತ್ತು ಕನಸಿನ ವ್ಯಾಖ್ಯಾನಕಾರರು ಪ್ರತಿ ಕನಸಿಗೆ ಒಂದು ಅರ್ಥವಿದೆ ಎಂದು ನಂಬುತ್ತಾರೆ. ಕನಸುಗಳು ನಮಗೆ ಹಿಂದೆ ಸಂಭವಿಸಿದ ಅಥವಾ ವರ್ತಮಾನದ ಬಗ್ಗೆ ಅಥವಾ ಭವಿಷ್ಯದಲ್ಲಿ ಸಂಭವಿಸಬಹುದಾದ ಘಟನೆಗಳ ಸೂಚಕಗಳು ಎಂದು ಕೆಲವರು ಹೇಳ್ತಾರೆ. 

ಅದರಂತೆ ನೀವು ಕನಸಿನಲ್ಲಿ ಬೆಂಕಿ ನೋಡಿದರೆ ಅದರ ಅರ್ಥವೇನು..?

ಪಂಚಭೂತಗಳಲ್ಲಿ ಒಂದಾದ ಅಗ್ನಿ ನಮ್ಮ ಬದುಕಿನ ಅವಿಭಾಜ್ಯ ಅಂಗವೇ ಅಂದ್ರು ತಪ್ಪಾಗಲ್ಲ. ಬೆಂಕಿ ನಮಗೆ ಅಡುಗೆ ಮಾಡಲು ಸಹಾಯ ಮಾಡುತ್ತದೆ, ನಮ್ಮನ್ನು ಬೆಚ್ಚಗಾಗಿಸುತ್ತದೆ. ಕತ್ತಲಲ್ಲಿ ಬೆಳಕನ್ನ ಒದಗಿಸುತ್ತದೆ. ಹೀಗೆ ಇನ್ನೂ ಅನೇಕ ರೀತಿಯಲ್ಲಿ ನಮ್ಮ ದೈನಂದಿನ ಬದುಕಿನಲ್ಲಿ ಅಗ್ನಿ ಅದರದ್ದೇ ಆದ ಮಹತ್ವ ಹೊಂದಿದೆ. ಹಾಗೆಯೇ ಬೆಂಕಿಯಿಂದ ಜೀವಗಳೂ ಹೋಗು ಅನಾಹುತಗಳು ಸಂಭವಿಸುತ್ತವೆ. ಬೆಂಕಿಯಿಂದ ಅಪಾಯವೂ ಇರುತ್ತದೆ. ಹೀಗಾಗಿ ಬೆಂಕಿ ಕಂಡ್ರೆ ಭಯವೂ ಇರುತ್ತೆ. ಬೆಂಕಿಯಿಂದ ದೂರವೇ ಇರಬೇಕು ಅನ್ನುವ ಮಾತಿದೆ.

ಮರುಭೂಮಿಯಲ್ಲಿ ಸಿಲುಕಿರುವಂತಹ ಕನಸು ಬಿದ್ರೆ ಅದರ ಅರ್ಥವೇನು..?

ಇದೇ ಬೆಂಕಿಯನ್ನ ಕನಸಿನಲ್ಲಿ ನೋಡಿದ್ರೆ ಅದರ ಅರ್ಥವೇನಿರಬಹುದು. ಶಕ್ತಿಯ ಸಾಮಾನ್ಯ ಸಂಕೇತವೆಂದರೆ ಬೆಂಕಿ ಏಕೆಂದರೆ ಅದು ಶಾಖ ಮತ್ತು ಬೆಳಕನ್ನು ಉತ್ಪಾದಿಸುತ್ತದೆ. ಬೆಂಕಿ ನಮ್ಮನ್ನು ಬೆಚ್ಚಗಾಗಿಸುವುದಲ್ಲದೆ ಬೇರೆ ಬೇರೆ ಉದ್ದೇಶಗಳಿಗೆ ಉಪಯೋಗಕ್ಕೆ ಬರುತ್ತದೆ. ಬೆಂಕಿ ಒಳಗಿನ ಉತ್ಸಾಹವನ್ನು ಪ್ರತಿನಿಧಿಸುತ್ತದೆ. ಜೀವನದಲ್ಲಿ ಯಶಸ್ವಿಯಾಗಲು, ಒಬ್ಬ ವ್ಯಕ್ತಿಯು ಸಾಕಷ್ಟು ಉತ್ಸಾಹವನ್ನು ಹೊಂದಿರಬೇಕು. ನೀವು ಮಹತ್ವಾಕಾಂಕ್ಷಿಯಾಗಿದ್ದರೆ ನಿಮ್ಮ ಕನಸಿನಲ್ಲಿರುವ ಬೆಂಕಿ ನಿಮ್ಮ ಉತ್ಸಾಹವನ್ನು ಪ್ರತಿಬಿಂಬಿಸುತ್ತದೆ.

ಕೇವಲ 4 ಲಕ್ಷ ಜನಸಂಖ್ಯೆ ಇದ್ರೂ ವಿಶ್ವದ ಶ್ರೀಮಂತ ದೇಶ  ಬಹಮಾಸ್ ನ ಬಗ್ಗೆ INTERSTING FACTS..!  

ಬೆಂಕಿಯ ಬಗ್ಗೆ ಕನಸು ಕಾಣುವುದು ಎಂದರೆ ಜ್ವಾಲಾಮುಖಿಯಂತೆ ಸ್ಫೋಟಗೊಳ್ಳುವ ಕೋಪವನ್ನು ನಿಗ್ರಹಿಸುವುದು ಎಂದೂ ಅರ್ಥವಿರಬಹುದು. ಇನ್ನೂ ನೀವು ನಿಮ್ಮೊಳಗೆ ಕೋಪವನ್ನ ಸಂಗ್ರಿಹಿಸಿಕೊಳ್ಳುತ್ತಾ ಹೊರಗೆ ತೋರಿಸಿಕೊಳ್ಳದೇ ಬರುತ್ತಿದ್ದರು ಈ ರೀತಿ ಕನಸು ಬೀಳಬಹುದು. ಅಲ್ಲದೇ ಶೇಖರಣೆ ಆದ ಕೋಪ ಒಮ್ಮೆಲೆ ಜ್ವಾಲಾಮುಖಿಯಾಗಿ ಸ್ಪೋಟಿಸುವ ಮುನ್ನವೇ ನೀವು ಎಚ್ಚೆತ್ತು ಬಾವನೆಗಳನ್ನ ಾ ಕ್ಷಣವೇ ಹೊರಹಾಕುವುದನ್ನ ಕಲಿಯಲೇಬೇಕು.

ನಿಮ್ಮ ಜೀವನವನ್ನು ಉತ್ತಮಗೊಳಿಸಲು ನೀವು ಆಧ್ಯಾತ್ಮಿಕತೆಯ ಹಾದಿಯೆಡೆಗೆ ಸಾಗುತ್ತಿದ್ದಾಗ್ಲೂ ಕೂಡ ನಿಮ್ಮ ಕನಸಿನಲ್ಲಿರುವ ಬೆಂಕಿ ಬುದ್ಧಿವಂತಿಕೆಯ ಸಂಕೇತವಾಗಿರಬಹುದು. ನೀವು ಜ್ಞಾನೋದಯ ಹೊಂದಲು ಬಯಸುತ್ತೀರಿ ಎಂದರ್ಥ. ಇದಲ್ಲದೆ, ಬೆಂಕಿಯನ್ನು ಶುದ್ಧೀಕರಣಕ್ಕೂ ಬಳಸಲಾಗುತ್ತದೆ. ಆದ್ದರಿಂದ, ಬೆಂಕಿಯ ಬಗ್ಗೆ ಕನಸು ಕಾಣುವುದು ನಿಮ್ಮ ಮನಸ್ಸಿನಲ್ಲಿ ಕೊಳಕು ಸಂಗ್ರಹವಾಗುವ ಮೊದಲು ನಿಮ್ಮ ಆಲೋಚನೆಗಳನ್ನು ಸ್ವಚ್ಛಗೊಳಿಸುವಂತೆ ನೀಡುತ್ತಿರುವ ಸೂಚನೆಯಿರಬಹುದು.

ನಾವು ಕನಸನ್ನು ಬೇರೆ ದೃಷ್ಟಿಕೋನದಿಂದ ನೋಡುವುದಾದರೆ, ನೀವು ಬೆಂಕಿಗೆ ಹೆದರುತ್ತಿದ್ದೀರಿ ಎಂದರ್ಥ. ಜೀವ ಮತ್ತು ಆಸ್ತಿಯನ್ನು ನಾಶಪಡಿಸುವ ಬೆಂಕಿಯ ಬಗ್ಗೆ ನೀವು ಸುದ್ದಿ ಓದಿದ್ರೆ ಅಥವ ಅಥವಾ ಕೇಳಿದ್ದು, ನೋಡಿದ್ರೆ ಅದು ನಿಮ್ಮ ಮನಸ್ಸಿನಲ್ಲಿ ಆಳವಾದ ಪ್ರಭಾವ ಬೀರಿರಬಹುದು. ಆದ್ದರಿಂದ ಭವಿಷ್ಯದಲ್ಲಿ ಇಂತಹ ಕನಸ್ಸು ನಿಮಗೆ ಬಂದ್ರೂ ಆಶ್ಚರ್ಯವಿಲ್ಲ.

 

ಮರುಭೂಮಿಯಲ್ಲಿ ಸಿಲುಕಿರುವಂತಹ ಕನಸು ಬಿದ್ರೆ ಅದರ ಅರ್ಥವೇನು..?

ಈ ದೇಶದಲ್ಲಿ ಒಮ್ಮೆ ಮದುವೆಯಾದ್ರೆ ಮುಗೀತು… ಡಿವೋರ್ಸ್ ಪಡೆಯುವಂತಿಲ್ಲ..! ಜ್ವಾಲಾಮುಖಿ ದೇಶ ಫಿಲಿಫೈನ್ಸ್ ಬಗೆಗಿನ INTERESTING FACTS..!  

ಕಾಡಿನೊಳಗೆ ಸಿಲುಕಿರುವ ಕನಸು ಬಿದ್ರೆ ಅದರ ಅರ್ಥವೇನು ಗೊತ್ತಾ..?

ಕಾಂಗರೋಗಳ ನಾಡು… ಹಚ್ಚ ಹಸಿರಿಂದ ಕಂಗೊಳಿಸುವ ಸುಂದರ ದೇಶ.. ಆಸ್ಟ್ರೇಲಿಯಾ ಬಗ್ಗೆ INTERSTING FACTS

Tags: #saakshatvdreamsFireinteresting factsLife style
ShareTweetSendShare
Join us on:

Related Posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram