ADVERTISEMENT
Wednesday, May 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರಾಜ್ಯದಲ್ಲಿ 120 ತಾಲೂಕುಗಳಲ್ಲಿ ಬರ

ಕೇಂದ್ರ ಸರ್ಕಾರದ ಮಾನದಂಡದಂತೆ 120 ತಾಲೂಕುಗಳಲ್ಲಿ ಬರ

Honnappa Lakkammanavar by Honnappa Lakkammanavar
August 23, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಕೇಂದ್ರ ಸರ್ಕಾರದ ಮಾನದಂಡದಂತೆ 120 ತಾಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, ಬುಧವಾರದಿಂದ 10 ದಿನಗಳ ಕಾಲ ಜಂಟಿ ಸಮೀಕ್ಷೆ ನಡೆಯಲಿದೆ. ಆ ವರದಿ ಆಧರಿಸಿ ಬರ ಘೋಷಣೆ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ರಾಜ್ಯದಲ್ಲಿ ಬರ, ಪ್ರವಾಹ ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯ ಪರಾಮರ್ಶೆ ಕುರಿತು ಹಾಗೂ ಅದನ್ನು ನಿಭಾಯಿಸುವ ಕುರಿತು ರಚನೆಯಾಗಿರುವ ಸಂಪುಟ ಉಪ ಸಮಿತಿಯ ಸಭೆ ವಿಧಾನಸೌಧದಲ್ಲಿ ನಡೆಯಿತು.

Related posts

ಮೇ 19ರವರೆಗೆ ರಾಜ್ಯದಾದ್ಯಂತ ಭಾರಿ ಮಳೆಯ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಇರುತ್ತದೆ ಗೊತ್ತಾ ?

ಮೇ 19ರವರೆಗೆ ರಾಜ್ಯದಾದ್ಯಂತ ಭಾರಿ ಮಳೆಯ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಇರುತ್ತದೆ ಗೊತ್ತಾ ?

May 13, 2025
ಮೇ 19ರವರೆಗೆ ರಾಜ್ಯದಾದ್ಯಂತ ಭಾರಿ ಮಳೆಯ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಇರುತ್ತದೆ ಗೊತ್ತಾ ?

ಉಳ್ಳಾಲ ದರ್ಗಾಕ್ಕೆ ಡಿಕೆಶಿಯಿಂದ 50 ಕುರಿಗಳ ಹರಕೆ: ₹3 ಕೋಟಿ ಅನುದಾನವೂ ಘೋಷಣೆ

May 12, 2025

ರಾಜ್ಯದ ಕೆಲವೆಡೆ ಬೆಳೆ ಒಣಗುತ್ತಿದ್ದು, ಬರ ಘೋಷಿಸುವಂತೆ ರೈತರು ಒತ್ತಾಯಿಸುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಬುಧವಾರದಿಂದಲೇ 120 ತಾಲೂಕುಗಳಲ್ಲಿ ತಲಾ ಆಯ್ದ 10 ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಐದು ಬೆಳೆಗಳನ್ನು ಗುರುತಿಸಿ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಲಿದ್ದಾರೆ ಎನ್ನಲಾಗಿದೆ.

ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಿಸುವುದು ಕಷ್ಟವಾಗುತ್ತಿದೆ. ಮಾನದಂಡಗಳು ಕಠಿಣವಾಗಿದ್ದು, ಪರಿಸ್ಥಿತಿಗೆ ಸೂಕ್ತವಾಗುತ್ತಿಲ್ಲ. ಆ ಋುತುಮಾನದಲ್ಲಿ ಶೇ.60ರಷ್ಟು ಮಳೆ ಕೊರತೆಯಾದರಷ್ಟೇ ಬರ ಘೋಷಣೆಗೆ ಪರಿಗಣಿಸಬಹುದು ಎಂದು ಕೇಂದ್ರದ ಮಾನದಂಡದಲ್ಲಿ ಇದೆ. ಜೂನ್‌ನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಶೇ. 24ರಷ್ಟು ಮಳೆ ಕೊರತೆ ಪರಿಗಣಿಸಲಾಗುತ್ತದೆ ಎದು ಹೇಳಿದ್ದಾರೆ.

Tags: Drought in 120 taluks in the state
ShareTweetSendShare
Join us on:

Related Posts

ಮೇ 19ರವರೆಗೆ ರಾಜ್ಯದಾದ್ಯಂತ ಭಾರಿ ಮಳೆಯ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಇರುತ್ತದೆ ಗೊತ್ತಾ ?

ಮೇ 19ರವರೆಗೆ ರಾಜ್ಯದಾದ್ಯಂತ ಭಾರಿ ಮಳೆಯ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಇರುತ್ತದೆ ಗೊತ್ತಾ ?

by Shwetha
May 13, 2025
0

ಕರ್ನಾಟಕದಲ್ಲಿ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚೆಯೇ ದಾಳಿ ಮಾಡಿದಂತಾಗಿದೆ. ಇದೇ ಮೇ ತಿಂಗಳಲ್ಲೇ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರಂಭವಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ...

ಮೇ 19ರವರೆಗೆ ರಾಜ್ಯದಾದ್ಯಂತ ಭಾರಿ ಮಳೆಯ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಇರುತ್ತದೆ ಗೊತ್ತಾ ?

ಉಳ್ಳಾಲ ದರ್ಗಾಕ್ಕೆ ಡಿಕೆಶಿಯಿಂದ 50 ಕುರಿಗಳ ಹರಕೆ: ₹3 ಕೋಟಿ ಅನುದಾನವೂ ಘೋಷಣೆ

by Shwetha
May 12, 2025
0

ಉಳ್ಳಾಲ (ದಕ್ಷಿಣ ಕನ್ನಡ):ಉಳ್ಳಾಲ ಸೈಯ್ಯದ್ ಮದನಿ ದರ್ಗಾದ ವಾರ್ಷಿಕ ಉರುಸ್‌ ಕಾರ್ಯಕ್ರಮವು ಶನಿವಾರ ಭಕ್ತಿ, ಐಕ್ಯತೆ ಮತ್ತು ಸಾಮಾಜಿಕ ಸದ್ಭಾವನೆಯ ಘಟ್ಟ ತಲುಪಿದ ಸಂದರ್ಭವಾಯಿತು. ಈ ಕಾರ್ಯಕ್ರಮದಲ್ಲಿ...

ಮೇ 19ರವರೆಗೆ ರಾಜ್ಯದಾದ್ಯಂತ ಭಾರಿ ಮಳೆಯ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಇರುತ್ತದೆ ಗೊತ್ತಾ ?

ದಿಶಾಂಕ್ ಆಪ್ ಬಳಸಿ ಗ್ರಾಮ ಪಂಚಾಯತ್‌ಗಳಲ್ಲಿ ಇ-ಸ್ವತ್ತು ಪಡೆಯುವುದು ಹೇಗೆ ಗೊತ್ತಾ?

by Shwetha
May 12, 2025
0

ಕರ್ನಾಟಕ ಸರ್ಕಾರದ ಹೊಸ ಕ್ರಮದಿಂದ ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಇ-ಸ್ವತ್ತು (e-Swathu) ದಾಖಲೆ ಪಡೆಯುವುದು ಈಗ ಹೆಚ್ಚು ಸುಲಭವಾಗಿದೆ. ದಿಶಾಂಕ್ (Dishaank) ಆಪ್‌ನ ಬಳಕೆ ಗ್ರಾಮ ಪಂಚಾಯತ್‌ಗಳ...

ಬೆಂಗಳೂರು ಪಾಕಿಸ್ತಾನ ಹಿಟ್‌ಲಿಸ್ಟ್‌ನಲ್ಲಿದೆಯಾ? ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು ಪಾಕಿಸ್ತಾನ ಹಿಟ್‌ಲಿಸ್ಟ್‌ನಲ್ಲಿದೆಯಾ? ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

by Shwetha
May 11, 2025
0

ಇತ್ತೀಚೆಗೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ರಾಷ್ಟ್ರದ ಸುರಕ್ಷತೆ ಕುರಿತಂತೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಪಾಕಿಸ್ತಾನ ತನ್ನ ಹಿಟ್‌ಲಿಸ್ಟ್‌ ತಯಾರಿಸುತ್ತಿದ್ದು,...

ಆಪರೇಷನ್ ಸಿಂಧೂರ ಬಗ್ಗೆ ಪ್ರಧಾನಿ ಮೋದಿಗೆ ಸುದೀರ್ಘ ಪತ್ರ ಬರೆದ ಕಿಚ್ಚ ಸುದೀಪ್

ಆಪರೇಷನ್ ಸಿಂಧೂರ ಬಗ್ಗೆ ಪ್ರಧಾನಿ ಮೋದಿಗೆ ಸುದೀರ್ಘ ಪತ್ರ ಬರೆದ ಕಿಚ್ಚ ಸುದೀಪ್

by Shwetha
May 11, 2025
0

ಖ್ಯಾತ ನಟ ಕಿಚ್ಚ ಸುದೀಪ್‌ ಅವರು ಭಾರತ ಸರ್ಕಾರದ ‘ಆಪರೇಷನ್ ಸಿಂಧೂರ’ ಯಶಸ್ಸಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಶ್ಲಾಘನಾ ಪತ್ರ ಬರೆದಿದ್ದಾರೆ. ತಮ್ಮ ಭಾವನೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram